BIGG NEWS : ಬೆಂಗಳೂರು ರಸ್ತೆಯಲ್ಲಿ ಗುಂಡಿಯಿದ್ರೆ ಬಿಬಿಎಂಪಿ ಇಂಜಿನಿಯರ್ ಗೆ ದಂಡ ಹಾಕಿ : ಸಾರ್ವಜನಿಕ ಭಾರೀ ಬೇಡಿಕೆ

ಬೆಂಗಳೂರು: ರಾಜಧಾನಿಯ ರಸ್ತೆಗಳ ಗುಂಡಿಮಯವಾಗಿವೆ. ಅದರ ರಿಪೇರಿ ಉಸಾಬರಿಗೆ ಬಿಬಿಎಂಪಿ ಎಂದಿನಂತೆ ನಿರ್ಲಕ್ಷ್ಯ ತೋರಿದೆ. ಹಾಗಾಗಿ ಉತ್ತರದಾಯಿತ್ವ ಕಾಯ್ದುಕೊಳ್ಳಲು ರಸ್ತೆಗಳಲ್ಲಿ ಗುಂಡಿ  ಕಂಡುಬಂದರೆ ಬಿಬಿಎಂಪಿ ಇಂಜಿನಿಯರ್ ಗೆ ದಂಡ ಹಾಕಿ ಎಂದು ಸಾರ್ವಜನಿಕರಿಂದ ಭಾರೀ ಬೇಡಿಕೆ ಬಂದಿದೆ. BIGG NEWS: ದೆಹಲಿಗೆ ಹೊರಟಿದ್ದ ಆಕಾಶ ವಿಮಾನಕ್ಕೆ ಹಕ್ಕಿ ಡಿಕ್ಕಿ : ವಿಮಾನದ ರೇಡೋಮ್ ಗೆ ಹಾನಿ | Akasa flight hit by bird ವಾಹನ ಸವಾರರು ಹೆಲ್ಮೆಟ್ ಹಾಕದೇ ಹೋದ್ರೆ ಪೊಲೀಸ್ರು ಫೈನ್ ಹಾಕ್ತಾರೆ. ಕಾರು … Continue reading BIGG NEWS : ಬೆಂಗಳೂರು ರಸ್ತೆಯಲ್ಲಿ ಗುಂಡಿಯಿದ್ರೆ ಬಿಬಿಎಂಪಿ ಇಂಜಿನಿಯರ್ ಗೆ ದಂಡ ಹಾಕಿ : ಸಾರ್ವಜನಿಕ ಭಾರೀ ಬೇಡಿಕೆ