ಈ ದಿಕ್ಕಿನಲ್ಲಿ ‘ಪೂರ್ವಜರು ಫೋಟೋ’ ಇದ್ದರೆ ತಕ್ಷಣ ತೆಗೆದುಹಾಕಿ, ಇಲ್ಲವಾದರೆ ‘ಪಿತೃ ದೋಷ’ ಅಂಟುವುದು ಖಚಿತ

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ಶ್ರೀಕೃಷ್ಣನ ಪ್ರಕಾರ ಯಾರಿಗೆ ಪಿತೃಗಳ ಆಶೀರ್ವಾದ ದೊರೆಯುತ್ತದೆಯೋ ಅವರಿಗೆ ಜೀವನದಲ್ಲಿ ಉನ್ನತಿ ಎಂಬುದು ದೊರೆಯುತ್ತದೆ. ಮನುಷ್ಯರು ಪಿತೃಗಳ ನೆನಪಿಗೋಸ್ಕರ ಅವರ ಫೋಟೋಗಳನ್ನು ಗೋಡೆಯ ಮೇಲೆ ಹಾಕುತ್ತಾರೆ. ಆದರೆ ಫೋಟೋಗಳನ್ನು ಗೋಡೆಯ ಮೇಲೆ ಹಾಕಬೇಕಾದರೆ ದಿಕ್ಕಿನ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಈ ಒಂದು ಕಾರಣದಿಂದ ಪಿತೃಗಳಿಗೆ ಬೇಸರ ಉಂಟಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಪೂರ್ವಜರ ಅಥವಾ … Continue reading ಈ ದಿಕ್ಕಿನಲ್ಲಿ ‘ಪೂರ್ವಜರು ಫೋಟೋ’ ಇದ್ದರೆ ತಕ್ಷಣ ತೆಗೆದುಹಾಕಿ, ಇಲ್ಲವಾದರೆ ‘ಪಿತೃ ದೋಷ’ ಅಂಟುವುದು ಖಚಿತ