ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮವೇ ನಡೆದಿಲ್ಲ ಅಂದ್ರೇ ತನಿಖೆ ಯಾಕೆ – ಸಿದ್ಧರಾಮಯ್ಯ ಪ್ರಶ್ನೆ

ಮಂಡ್ಯ: ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಸಂಬಂಧ ಕಾಂಗ್ರೆಸ್ ನಿಂದ ತನಿಖೆಗಾಗಿ ದೂರು ನೀಡಲಾಗಿದೆ. ಅಕ್ರಮವೇ ನಡೆದಿಲ್ಲ ಎಂದಾದರೇ ತನಿಖೆ ಯಾಕೆ ನಡೆಸಬೇಕು ಎಂಬುದಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. BIG BREAKING NEWS: ರಾಜೀವ್ ಗಾಂಧಿ ಹತ್ಯೆ: ಅಪರಾಧಿಗಳ ಬಿಡುಗಡೆ ಕುರಿತು ಸುಪ್ರೀಂ ಕೋರ್ಟ್ ಆದೇಶ ಮರುಪರಿಶೀಲನೆ ಕೋರಿದ ಕಾಂಗ್ರೆಸ್ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಈ ಬಗ್ಗೆ ಪ್ರತಿಕ್ರಿಯಿಸಿದಂತ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ದೂರು ನೀಡಲಾಗಿದೆ. ನಾವು ದೂರು ಕೊಟ್ಟಿರುವುದೇ … Continue reading ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮವೇ ನಡೆದಿಲ್ಲ ಅಂದ್ರೇ ತನಿಖೆ ಯಾಕೆ – ಸಿದ್ಧರಾಮಯ್ಯ ಪ್ರಶ್ನೆ