Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರತಿಭಾ ಕಾರಂಜಿ ಸ್ಪರ್ಧೆ: ಮದ್ದೂರಿನ ಪೂರ್ಣ ಪ್ರಜ್ಞಾ ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

14/01/2026 10:24 PM

ಸರ್ಕಾರಿ ಜಮೀನು ಕಬಳಿಕೆ : ಮಂಡ್ಯದ ನಾಗಮಂಗಲ ತಾಲೂಕು ಕಛೇರಿಯ ನಾಲ್ವರು ಸರ್ಕಾರಿ ನೌಕರರು ಅಮಾನತು

14/01/2026 10:21 PM

ಶಿವಮೊಗ್ಗ: ‘ಸಿಗಂದೂರು ಜಾತ್ರಾ ಮಹೋತ್ಸವ’ಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ವಿದ್ಯುಕ್ತ ಚಾಲನೆ

14/01/2026 10:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಾತಕದಲ್ಲಿ ಈ ರೀತಿ ಇದ್ರೆ ತುಂಬಾ ಸಾಲಗಾರರು ಆಗ್ತಾರೆ
KARNATAKA

ಜಾತಕದಲ್ಲಿ ಈ ರೀತಿ ಇದ್ರೆ ತುಂಬಾ ಸಾಲಗಾರರು ಆಗ್ತಾರೆ

By kannadanewsnow0718/04/2024 9:56 AM
kannada astrology ganapathi

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಋಣ ಎನ್ನುವುದು ನಾವು ಎಷ್ಟೋ ಜನ್ಮಗಳಿಂದ ಹೊತ್ತು ಕೊಂಡು ಬಂದಿರುವಂತಹ ಒಂದು ದೊಡ್ಡದಾದ ಜವಾಬ್ದಾರಿ. ಒಂದು ಜನ್ಮದಲ್ಲಿ ಪ್ರಾರಂಭವಾದ ಋಣ ತೀರಿಸಲು ಇನ್ನೊಂದು ಜನ್ಮದಲ್ಲಿ ಶ್ರಮ ವಹಿಸಲೇಬೇಕು ಎನ್ನುತ್ತಾರೆ ನಮ್ಮ ಹಿರಿಯರು. ಋಣ ನಮ್ಮನ್ನು ಬಿಡದೆ ಕೊಂಡಿಯಂತೆ ಬಿಗಿದು ಕೊಂಡಿರುತ್ತದೆ. ಯಾವುದರಿಂದಲಾದರೂ ತಪ್ಪಿಸಿಕೊಳ್ಳಬಹುದು ಆದರೆ ಋಣಾನು ಬಂಧದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಇದರ ಪ್ರಕಾರ ನಮ್ಮ ಹಿಂದಿನ ಜನ್ಮದಲ್ಲಿ ಮಾಡಿದ ಕರ್ಮಗಳ ಫಲವನ್ನು ಈ ಜನ್ಮದಲ್ಲಿ ಅನುಭವಿಸಬೇಕಾಗುತ್ತದೆ. ಈ ಋಣದ ಹೊರೆಯನ್ನು ತೆಗೆದು ಹಾಕುವವರೆಗೆ ಆ ವ್ಯಕ್ತಿ ವಿವಿಧ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ವಿವಿಧ ರೀತಿಯ ಋಣವು ಜೀವನದಲ್ಲಿ ವಿವಿಧ ರೀತಿಯ ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಹಾಗಾಗಿ ಲಾಲ್ ಕಿತಾಮ್ ನಲ್ಲಿ ಋಣ ಬಾರದ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ತಾಯಿ ಋಣವಿದ್ದರೆ ಯಾವ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗೆ ತಾಯಿ ಋಣ ಬಾರದಿಂದ ಮುಕ್ತಿ ಹೊಂದಲು ಯಾವ ಪರಿಹಾರಗಳನ್ನು ಮಾಡಬೇಕು ಎಂದರೆ ಯಾರ ಜಾತಕದಲ್ಲಿ ಕೇತು ನಾಲ್ಕನೇ ಮನೆಯಲ್ಲಿ ಇದ್ದರೆ ಅಂದರೆ ಲಗ್ನದಿಂದ ನಾಲ್ಕನೇ ಮನೆಯಲ್ಲಿ ಕೇತು ಇದ್ದರೆ ಅದನ್ನು ನಾವು ನಾಮ ಮಾತ್ರ ಋಣ ಎಂದು ಕರೆಯುತ್ತೇವೆ.

ಈ ಋಣದಿಂದ ಅಂದರೆ ತಾಯಿಯ ಋಣದಿಂದ ಬಾದಿತನಾಗಿರುವಂತಹ ವ್ಯಕ್ತಿಯು ಅದಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಂದರೆ ಸಾಲ ಮಾಡುವುದು ಅಥವಾ ಬೇರೆಯವರಿಗೆ ಸಾಲವಾಗಿ ಕೊಟ್ಟ ಹಣವು ಹಿಂತಿರುಗಿ ನಿಮ್ಮ ಬಳಿ ಬರದೇ ಇರುವುದು ಅಥವಾ ನೀವು ದುಡಿದ ಹಣ ನಿಮ್ಮ ಕೈಯಲ್ಲಿ ನಿಲ್ಲದೆ ಇರುವುದು ಆರ್ಥಿಕವಾಗಿ ವ್ಯಾಪಾರದಲ್ಲಿ ನಷ್ಟ ಆಗುವುದು ಅನವಶ್ಯಕ ಖರ್ಚು ಮಾಡುವುದು ಈ ರೀತಿಯಾಗಿ ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಅದರ ಜೊತೆಗೆ ವ್ಯಕ್ತಿಯು ಕಾಯಿಲೆಯಿಂದ ರೋಗದಿಂದ ನರಳ ಬೇಕಾಗುತ್ತದೆ ಆರೋಗ್ಯ ಸಮಸ್ಯೆ ಹೆಚ್ಚಾಗುತ್ತದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಅನಾರೋಗ್ಯ ಸಮಸ್ಯೆ ಕಾಡುತ್ತದೆ. ಮತ್ತೆ ಏನೆಂದರೆ ತಾಯಿ ಋಣ ಭಾರದಿಂದ ವ್ಯಕ್ತಿಯ ಯಾವುದೇ ಕೆಲಸದಲ್ಲಿ ಯಶಸ್ಸು ಸರಿಯಾಗಿ ಸಿಗುವುದಿಲ್ಲ. ಯಾವುದೇ ಉದ್ಯೋಗ ಮಾಡಿದರೂ ಸಹ ಅದರಲ್ಲಿ ಮುಂದೆ ಬರಲು ಆಗುವುದಿಲ್ಲ. ದುಡಿಮೆಗೆ ತಕ್ಕಂತಹ ಪ್ರತಿಫಲ ಸಿಗುವುದಿಲ್ಲ. ದುಡಿಮೆ ಮಾಡಿಯೂ ವ್ಯಾಪಾರ ಮಾಡಿಯೂ ವ್ಯಾಪಾರ ಮಾಡದಂತೆ ದುಡಿಮೆ ಮಾಡಿದಂತೆ ಆಗುತ್ತದೆ ವ್ಯಾಪಾರ ವ್ಯವಹಾರದಲ್ಲಿಯೂ ನಷ್ಟ ಸಂಭವಿಸುತ್ತದೆ . ಈ ರೀತಿ ಇದ್ದಾಗ ಈ ಸಮಸ್ಯೆಗೆ ಪರಿಹಾರವನ್ನು ಮಾಡಿಕೊಳ್ಳಬೇಕು.

ಆ ಒಂದು ಚಿಕ್ಕದಾದ ಪರಿಹಾರವೇನೆಂದರೆ ಯಾರು ಈ ತಾಯಿ ಋಣದಿಂದ ಬಾದಿತನಾಗಿರುತ್ತಾರೆಯೋ ಅವರು ಪ್ರತಿಯೊಬ್ಬ ತನ್ನ ಕುಟುಂಬದ ಒಂದೊಂದೂ ಸದಸ್ಯರಿಂದ ಒಂದೊಂದು ಬೆಳ್ಳಿಯ ನಾಣ್ಯವನ್ನು ಪಡೆದು ನಂತರ ಅದನ್ನು ಶುಕ್ಲ ಪಕ್ಷದ ಸೋಮವಾರ ದಿನದಂದು ಚಂದ್ರನ ಹೊರೆಯಲ್ಲಿ ಹರಿಯುವ ನೀರಿನಲ್ಲಿ ಕುಟುಂಬದ ಸದಸ್ಯರಿಂದ ಪಡೆದ ಬೆಳ್ಳಿಯ ನಾಣ್ಯವನ್ನು ಬಿಡಬೇಕು. ಈ ಪರಿಹಾರವನ್ನು ಶುಕ್ಲ ಪಕ್ಷದ ಸೋಮವಾರದಂದೆ ಮಾಡಬೇಕು ಶುಕ್ಲ ಪಕ್ಷದ ಸೋಮವಾರ ಬಿಟ್ಟು ಬೇರೆ ಯಾವ ದಿನವೂ ಸಹ ಈ ಪರಿಹಾರವನ್ನು ಮಾಡಬಾರದು. ಈ ರೀತಿ ಪರಿಹಾರವನ್ನು ಮಾಡುವುದರಿಂದ ತಾಯಿಯ ಋಣದಿಂದ ಮುಕ್ತರಾಗುತ್ತಾರೆ.

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

If this is the case in the horoscope you will become very debtors
Share. Facebook Twitter LinkedIn WhatsApp Email

Related Posts

ಪ್ರತಿಭಾ ಕಾರಂಜಿ ಸ್ಪರ್ಧೆ: ಮದ್ದೂರಿನ ಪೂರ್ಣ ಪ್ರಜ್ಞಾ ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

14/01/2026 10:24 PM1 Min Read

ಸರ್ಕಾರಿ ಜಮೀನು ಕಬಳಿಕೆ : ಮಂಡ್ಯದ ನಾಗಮಂಗಲ ತಾಲೂಕು ಕಛೇರಿಯ ನಾಲ್ವರು ಸರ್ಕಾರಿ ನೌಕರರು ಅಮಾನತು

14/01/2026 10:21 PM1 Min Read

ಶಿವಮೊಗ್ಗ: ‘ಸಿಗಂದೂರು ಜಾತ್ರಾ ಮಹೋತ್ಸವ’ಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ವಿದ್ಯುಕ್ತ ಚಾಲನೆ

14/01/2026 10:07 PM3 Mins Read
Recent News

ಪ್ರತಿಭಾ ಕಾರಂಜಿ ಸ್ಪರ್ಧೆ: ಮದ್ದೂರಿನ ಪೂರ್ಣ ಪ್ರಜ್ಞಾ ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

14/01/2026 10:24 PM

ಸರ್ಕಾರಿ ಜಮೀನು ಕಬಳಿಕೆ : ಮಂಡ್ಯದ ನಾಗಮಂಗಲ ತಾಲೂಕು ಕಛೇರಿಯ ನಾಲ್ವರು ಸರ್ಕಾರಿ ನೌಕರರು ಅಮಾನತು

14/01/2026 10:21 PM

ಶಿವಮೊಗ್ಗ: ‘ಸಿಗಂದೂರು ಜಾತ್ರಾ ಮಹೋತ್ಸವ’ಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ವಿದ್ಯುಕ್ತ ಚಾಲನೆ

14/01/2026 10:07 PM

ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ತುರ್ತು ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್

14/01/2026 9:44 PM
State News
KARNATAKA

ಪ್ರತಿಭಾ ಕಾರಂಜಿ ಸ್ಪರ್ಧೆ: ಮದ್ದೂರಿನ ಪೂರ್ಣ ಪ್ರಜ್ಞಾ ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

By kannadanewsnow0914/01/2026 10:24 PM KARNATAKA 1 Min Read

ಮಂಡ್ಯ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಮಂಡ್ಯದಲ್ಲಿ ಜ.13 ರಂದು ನಡೆದ ಜಿಲ್ಲಾ…

ಸರ್ಕಾರಿ ಜಮೀನು ಕಬಳಿಕೆ : ಮಂಡ್ಯದ ನಾಗಮಂಗಲ ತಾಲೂಕು ಕಛೇರಿಯ ನಾಲ್ವರು ಸರ್ಕಾರಿ ನೌಕರರು ಅಮಾನತು

14/01/2026 10:21 PM

ಶಿವಮೊಗ್ಗ: ‘ಸಿಗಂದೂರು ಜಾತ್ರಾ ಮಹೋತ್ಸವ’ಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ವಿದ್ಯುಕ್ತ ಚಾಲನೆ

14/01/2026 10:07 PM

ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ತುರ್ತು ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್

14/01/2026 9:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.