BIGG NEWS : ಮೈಸೂರಲ್ಲಿ ಟಿಪ್ಪು ಮೂರ್ತಿ ಪ್ರತಿಷ್ಠಾಪನೆ ಮಾಡಿದ್ರೆ, ಧ್ವಂಸ ಮಾಡುತ್ತೇವೆ : ಪ್ರಮೋದ್ ಮುತಾಲಿಕ್ ವಾಗ್ದಾಳಿ

ಹುಬ್ಬಳ್ಳಿ: ಮೈಸೂರಲ್ಲಿ ಟಿಪ್ಪು ಮೂರ್ತಿ ಪ್ರತಿಷ್ಠಾಪನೆ ಮಾಡಿದ್ರೆ, ಧ್ವಂಸ ಮಾಡುತ್ತೇವೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ BIG NEWS: ಕೆಂಪೇಗೌಡರ ಪ್ರತಿಮೆಯ ಖಡ್ಗದ ತೂಕವೇ 4 ಟನ್!: ಇಲ್ಲಿದೆ ಪ್ರತಿಮೆಯ ಇನ್ನೂ ಹಲವು ವಿಶೇಷತೆಗಳ ಮಾಹಿತಿ ಭಾರತ  ಮತ್ತು ಪಾಕಿಸ್ತಾನ  ಧರ್ಮದ ಆಧಾರದಲ್ಲಿ ಬೇರೆಯಾದ ರಾಷ್ಟ್ರಗಳು. ಪಾಕಿಸ್ತಾನ ಹೇಗೆ ಮುಸ್ಲಿಮರಿಗೆ  ಸೀಮಿತವಾಗಿದೆಯೋ ಹಾಗೆ ಭಾರತ ಹಿಂದೂ ರಾಷ್ಟ್ರ. ಆದರೆ ಸಂವಿಧಾನದಲ್ಲಿ ಬಲವಂತವಾಗಿ ಜಾತ್ಯಾತೀತ ಶಬ್ದ ಸೇರಿಸಲಾಗಿದೆ. ಇದನ್ನು ನಾವು ಒಪ್ಪುವುದಿಲ್ಲ ಎಂದು ಶ್ರೀರಾಮಸೇನೆ … Continue reading BIGG NEWS : ಮೈಸೂರಲ್ಲಿ ಟಿಪ್ಪು ಮೂರ್ತಿ ಪ್ರತಿಷ್ಠಾಪನೆ ಮಾಡಿದ್ರೆ, ಧ್ವಂಸ ಮಾಡುತ್ತೇವೆ : ಪ್ರಮೋದ್ ಮುತಾಲಿಕ್ ವಾಗ್ದಾಳಿ