BIG NEWS: ನಾವು ಮತ್ತೆ ಅಧಿಕಾರಕ್ಕೆ ಬಂದರೇ ಉಚಿತವಾಗಿ 10 ಕೆಜಿ ಅಕ್ಕಿ ವಿತರಣೆ – ಸಿದ್ಧರಾಮಯ್ಯ ಘೋಷಣೆ

ಮಂಡ್ಯ: ರಾಜ್ಯದಲ್ಲಿ ಮತ್ತೆ ನಾವು ಅಧಿಕಾರಕ್ಕೆ ಬಂದರೇ ಉಚಿತವಾಗಿ 10 ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತದೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ( Former CM Siddaramaiah ) ಘೋಷಿಸಿದ್ದಾರೆ. BIG NEWS: 2022 ಕಾಮನ್ವೆಲ್ತ್ ಪವರ್ಲಿಫ್ಟಿಂಗ್ ಮತ್ತು ಬೆಂಚ್ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ ಪ್ರತಿಕ್ಷಾ ಜಿ ನಾಯಕ್ ಗೆ ಚಿನ್ನದ ಪದಕ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆಯಲ್ಲಿ ಮಾತನಾಡಿದಂತ ಅವರು, ನಾವು ಮತ್ತೆ ಅಧಿಕಾರಕ್ಕೆ ಬಂದರೇ ಉಚಿತವಾಗಿ 10 ಕೆಜಿ ಅಕ್ಕಿ ನೀಡುತ್ತೇವೆ. ಬಿಜೆಪಿಯವರು ಅನ್ನಭಾಗ್ಯ … Continue reading BIG NEWS: ನಾವು ಮತ್ತೆ ಅಧಿಕಾರಕ್ಕೆ ಬಂದರೇ ಉಚಿತವಾಗಿ 10 ಕೆಜಿ ಅಕ್ಕಿ ವಿತರಣೆ – ಸಿದ್ಧರಾಮಯ್ಯ ಘೋಷಣೆ