BIG NEWS: ನಾವು ಅಧಿಕಾರಕ್ಕೆ ಬಂದರೇ 7 ಕೆಜಿ ಅಲ್ಲ 10 ಕೆಜಿ ಅಕ್ಕಿ ಉಚಿತವಾಗಿ ಕೊಡುತ್ತೇವೆ- ಸಿದ್ಧರಾಮಯ್ಯ ಘೋಷಣೆ

ಬಾಗಲಕೋಟೆ: ನಮ್ಮ ಕಾಂಗ್ರೆಸ್ ಪಕ್ಷ ( Congress Party ) ಮುಂಬರುವಂತ ಚುನಾವಣೆಯಲ್ಲಿ ಬಹುಮತದಿಂದ ಗೆದ್ದು, ಅಧಿಕಾರಕ್ಕೆ ಬಂದರೇ 7 ಕೆಜಿ ಅಲ್ಲ, 10 ಕೆಜಿ ಅಕ್ಕಿಯನ್ನು ಉಚಿತವಾಗಿ ಕೊಡುತ್ತೇವೆ ಎಂಬುದಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯ ( Siddaramaiah ) ಘೋಷಿಸಿದ್ದಾರೆ. ಇಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಬೆಳಗಲ್ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸ್ವಾತಂತ್ರ್ಯ ಬಂದಾಗ ನಮಗೆ ಆಹಾರ ಸ್ವಾಲಂಬನೆ ಇರಲಿಲ್ಲ. ಆಹಾರ ಸ್ವಾಲಂಬನೆ ಮಾಡಿದ್ದು ಇಂದಿರಾ ಗಾಂದಿಯವರ ನೇತೃತ್ವದ ಸರ್ಕಾರ ಎಂದು ಹೇಳಿದರು. … Continue reading BIG NEWS: ನಾವು ಅಧಿಕಾರಕ್ಕೆ ಬಂದರೇ 7 ಕೆಜಿ ಅಲ್ಲ 10 ಕೆಜಿ ಅಕ್ಕಿ ಉಚಿತವಾಗಿ ಕೊಡುತ್ತೇವೆ- ಸಿದ್ಧರಾಮಯ್ಯ ಘೋಷಣೆ