ದಿಂಗಾಲೇಶ್ವರ ಶ್ರೀಗಳ ಸ್ಪರ್ಧೆ ಮೊದಲೇ ಗೊತ್ತಿದ್ದರೆ ಅವರಿಗೆ ಟಿಕೆಟ್ ನೀಡುತ್ತಿದ್ದೆವು : ಮಾಜಿ ಸಚಿವ ವಿನಯ್ ಕುಲಕರ್ಣಿ

ಬೆಂಗಳೂರು : ಧಾರವಾಡ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಫಕೀರ ದಿಂಗಾಲೇಶ್ವರ ಶ್ರೀಗಳು ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ಸಿನ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಪ್ರತಿಕ್ರಿಯೆ ನೀಡಿದ್ದು, ಶ್ರೀಗಳ ಸ್ಪರ್ಧೆ ಕುರಿತಂತೆ ಮೊದಲೇ ನಮಗೆ ಮಾಹಿತಿ ಇದ್ದರೆ ಕಾಂಗ್ರೆಸ್ ಪಕ್ಷದಿಂದ ಅವರಿಗೆ ಆ ಕ್ಷೇತ್ರದಲ್ಲಿ ಟಿಕೆಟ್ ಕೊಡುತ್ತಿದ್ದೆವು ಎಂದು ತಿಳಿಸಿದರು. BREAKING: ದ್ವಿತೀಯ ಪಿಯುಸಿ ಪರೀಕ್ಷೆ-2ರ ಅಂತಿಮ ವೇಳಾಪಟ್ಟಿ ಪ್ರಕಟ | Karnataka 2nd PUC Exam 2024 ಸುದ್ದಿಗಾರರೊಂದಿಗೆ ಮಾತನಾಡಿದ … Continue reading ದಿಂಗಾಲೇಶ್ವರ ಶ್ರೀಗಳ ಸ್ಪರ್ಧೆ ಮೊದಲೇ ಗೊತ್ತಿದ್ದರೆ ಅವರಿಗೆ ಟಿಕೆಟ್ ನೀಡುತ್ತಿದ್ದೆವು : ಮಾಜಿ ಸಚಿವ ವಿನಯ್ ಕುಲಕರ್ಣಿ