ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ; ಬಿಜೆಪಿಗೆ ಖಡಕ್ ವಾರ್ನಿಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಮೈಸೂರು : ಸಂವಿಧಾನ ಬದಲಾದರೆ ದೇಶದ ದಲಿತರು, ಶೂದ್ರರು, ಮಹಿಳೆಯರು ಮತ್ತು ಶ್ರಮಿಕ ವರ್ಗಗಳಿಗೆ ಉಳಿಗಾಲವಿಲ್ಲ.ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ. ನಮ್ಮ ಸಂವಿಧಾನದ ಸ್ವರೂಪ ಬದಲಾಯಿಸಿ ದೇಶದ ದುಡಿಯುವ ವರ್ಗಗಳಿಗೆ ವಂಚಿಸಿದರೆ ದೇಶದ ಪರಿಸ್ಥಿತಿ ಬಿಗಡಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ. UPDATE : ಟರ್ಕಿ: ‘ಇಸ್ತಾಂಬುಲ್ ನೈಟ್ ಕ್ಲಬ್’ನಲ್ಲಿ ಭೀಕರ ಬೆಂಕಿ ಅವಘಡ : ಮೃತರ ಸಂಖ್ಯೆ 29ಕ್ಕೆ ಏರಿಕೆ ಇಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ … Continue reading ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ; ಬಿಜೆಪಿಗೆ ಖಡಕ್ ವಾರ್ನಿಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ