Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಡೀ ಜಗತ್ತು ‘ಚಿನ್ನ’ ಖರೀದಿಸುತ್ತಿದೆ, ಆದ್ರೆ ‘RBI’ ಬೇಡ ಎನ್ನುತ್ತಿದೆ! ಕಾರಣವೇನು ಗೊತ್ತಾ.?

21/01/2026 8:35 PM

ನನ್ನ ಸಂಗಾತಿಯನ್ನು ನನ್ನ ಕೈಯಿಂದಲೇ ಕೊಂದೆ: ಪತ್ನಿ ಹತ್ಯೆಗೈದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ ಪತಿ

21/01/2026 8:32 PM

ನಿಮ್ಮ ಮನೆಯ ವಾಸ್ತು ಸಮಸ್ಯೆಗೆ ಜಸ್ಟ್ ಹೀಗೆ ಮಾಡಿ ಸಾಕು, ನಿವಾರಣೆ ಗ್ಯಾರಂಟಿ

21/01/2026 8:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪದೇ ಪದೇ ಜೀವನದಲ್ಲಿ ಬೇರೆಯವರಿಂದ ಮೋಸ ಹೋಗುತ್ತಿದ್ದರೆ ಇಂತಹ ವಿಚಾರಗಳನ್ನು ತಿಳಿದುಕೊಳ್ಳಿ ಎಚ್ಚೆತ್ತುಕೊಳ್ಳುತ್ತೀರಾ?
KARNATAKA

ಪದೇ ಪದೇ ಜೀವನದಲ್ಲಿ ಬೇರೆಯವರಿಂದ ಮೋಸ ಹೋಗುತ್ತಿದ್ದರೆ ಇಂತಹ ವಿಚಾರಗಳನ್ನು ತಿಳಿದುಕೊಳ್ಳಿ ಎಚ್ಚೆತ್ತುಕೊಳ್ಳುತ್ತೀರಾ?

By kannadanewsnow0515/12/2024 8:19 AM

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ನಾವು ನಂಬಿರುವ ಯಾವುದೋ ವ್ಯಕ್ತಿ ನಮಗೆ ಮೋಸ ಮಾಡಿದಾಗ ನಾವು ಅತ್ಯಂತ ವಿಶ್ವಾಸ ಇಟ್ಟಿರುವ ವ್ಯಕ್ತಿ ನಮ್ಮ ಬೆನ್ನಿಗೆ ಚೂರಿ ಹಾಕಿದಾಗ ನಮ್ಮ ಮನಸ್ಸು ಅತ್ಯಂತ ಭಯಂಕರ ಸಿಟ್ಟು ಮತ್ತು ಪ್ರತಿಶೋಧ ದಿಂದ ತುಂಬಿ ಕೊಳ್ಳುತ್ತದೆ ಏಕೆಂದರೆ ನಾವು ಅವರ ಜೊತೆಗೆ ತುಂಬಾ ಸಮಯದಿಂದ ಆತ್ಮೀಯ ಆಗಿರುತ್ತೇವೆ ನಮ್ಮ ಮನ ನಮ್ಮ ಧನ ಮತ್ತು ತನ ಎಲ್ಲವನ್ನೂ ಅವರ ಮೇಲೆ ಬಂಡವಾಳ ಹಾಕುತ್ತೇವೆ ಇಷ್ಟೆಲ್ಲಾ ಮಾಡಿದ ಮೇಲೆ ಯಾರೋ ನಮಗೆ ಮೋಸ ಮಾಡಿದಾಗ ಮನಸ್ಸಿಗೆ ತುಂಬಾ ನೋವು ಆಗುತ್ತದೆ.

ತುಂಬಾ ಕಷ್ಟ ಆಗುತ್ತದೆ ನಾವು ಅವರಲ್ಲಿ ಇಟ್ಟ ನಂಬಿಕೆ ಪಡೆದ ಪ್ರೀತಿ ಪಡೆದ ವಿಶ್ವಾಸದಲ್ಲಿ ಏನು ಕಡಿಮೆ ಆಯಿತು ಎಂದು ಯೋಚಿಸುತ್ತೇವೆ ಇಂತಹ ಸಮಯದಲ್ಲಿ ನಾವು ಏಕಾಂಗಿ ಆಗಿ ಬಿಡುತ್ತವೆ ಅವರ ನೆನಪು ನಮಗೆ ಎಡ ಬಿಡದೆ ಕಾಡುತ್ತಾ ಇರುತ್ತದೆ ಅದೇ ನೆನಪಿನಲ್ಲಿ ಎಷ್ಟು ಕಣ್ಣೀರು ಸುರಿಸಿರುತ್ತೇವೆ ನಮಗೆ ಗೊತ್ತಿಲ್ಲ. ಆದರೆ ಅವರ ನೆನಪು ಮಾತ್ರ ನಮ್ಮ ಮನಸಿನಲ್ಲಿ ಹಚ್ಚ ಹಸಿರಾಗಿ ಇರುತ್ತದೆ ಎಷ್ಟು ಸಲ ಮರೆಯಲು ಪ್ರಯತ್ನ ಪಟ್ಟರು ಮರೆಯಲು ಸಾಧ್ಯವೇ ಆಗುವುದಿಲ್ಲ ಆದರೆ ಇದರಿಂದ ಈ ವ್ಯಕ್ತಿಗೆ ಯಾವುದೇ ಪರಿಣಾಮ ಬೀರುವುದಿಲ್ಲ

ಈ ಪರಿಸ್ಥಿತಿಯಲ್ಲಿ ನಾವು ಅವರದ್ದೇ ನೆನಪಿನಲ್ಲಿ ಉಳಿದು ಕೊಳ್ಳುವುದು ಉಚಿತವಲ್ಲ ನಾನೂ ಮನಸ್ಸು ಮಾಡಿದರೆ ಎಂತಹ ಸಾಧನೆ ಕೂಡ ಮಾಡಬಹುದು ಎನ್ನುವುದು ತೋರಿಸಿ ಕೊಡಬೇಕಾದ ಸಮಯ ನಮಗೆ ಮೋಸ ಮಾಡಿದ ವ್ಯಕ್ತಿ ಜೀವನ ಎಲ್ಲಾ ಪಶ್ಚಾತಾಪ ಪಡುವಂತ ಸಾಧನೆ ಮಾಡಿ ತೋರಿಸಬೇಕು ನಿಮ್ಮ ಯಾವ ನಿರ್ಮಲತೆ ಗೋಸ್ಕರ ನಿಮಗೆ ಬಿಟ್ಟು ಹೋದರೋ ಈ ನೀರ್ಮಲತೆ ನನ್ನಲ್ಲಿ ಇರಲೇ ಇಲ್ಲ ಎನ್ನುವ ಮಟ್ಟಿಗೆ ಪರಿಶ್ರಮ ಪಡಬೇಕು

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಇದೆಲ್ಲ ಪರಿಶ್ರಮ ಮೋಸ ಮಾಡಿದ ವ್ಯಕ್ತಿಗೆ ಅಲ್ಲ ಈ ಪರಿಶ್ರಮ ನಿಮ್ಮ ಉಣ್ಣತಿಗೋಸ್ಕರ ಮತ್ತು ನಿಮ್ಮ ಪರಿವಾರಕ್ಕೆ ಅವರಿಗೋಸ್ಕರ ಎನ್ನುವುದನ್ನು ತಿಳಿದುಕೊಳ್ಳಿ. ನಿಮ್ಮ ಜೀವನದ ಸಾಧನೆಗಳೇ ಅವರಿಗೆ ತುಂಬಾ ದೊಡ್ಡ ಶಿಕ್ಷೆ ಆಗಿ ಪರಿಣಮಿಸುತ್ತದೆ ನಿಮ್ಮ ಸಾಧನೆಗಳು ಮಾಧ್ಯಮಗಳಲ್ಲಿ ನೀವು ನೋಡಿದಾಗ ಅಥವಾ ಓದಿದಾಗ ಯಾರದೋ ಬಾಯಿಯಲ್ಲಿ ಕೇಳಿದಾಗ ಅವರಿಗೆ ಅವರ ತಪ್ಪಿಗೆ ಪಶ್ಚಾತಾಪ ಪಡುವಂತೆ ಆಗಬೇಕು ಇದೆ ನಿಮಗೆ ಸಿಗುವ ದೊಡ್ಡ ಗೆಲುವು ಆ ಮೋಸಗಾರ ವಿರುದ್ಧ ಏನು ಮಾತನಾಡುವ ಅವಶ್ಯಕತೆ ಇಲ್ಲ

ಇದರಿಂದ ನಾವೇ ಹಾನಿಗೊಳಗಾಗಿ ಆಗುತ್ತವೆ ನೀವು ಸಾಧನೆಗಳ ಶಿಖರಗಳನ್ನು ಏರುತ್ತಾ ಹೋಗಿ ಆ ವ್ಯಕ್ತಿ ನಿಮಗೆ ಲಾಯಕ್ಕೆ ಇಲ್ಲ ಎನ್ನುವಷ್ಟರ ಮಟ್ಟಿಗೆ ಸಾಧಿಸಿ ತೋರಿಸಿ ಇದರಿಂದ ನೀವು ತುಂಬಾ ಜನರಿಗೆ ಪ್ರೇರಣೆ ಆಗಬಹುದು. ಮತ್ತು ಮೋಸ ಮಾಡುವವರಿಗೆ ತಕ್ಕ ಪಾಠ ಆಗಬಹುದು. ಯಾರೋ ಬಿಟ್ಟು ಹೋದ ಮಾತ್ರಕ್ಕೆ ಜೀವನ ಮುಗಿದು ಹೋಗುವುದಿಲ್ಲ ಎನ್ನುವುದನ್ನು ತಿಳಿದುಕೊಳ್ಳಿ ನೀವು ನಿಮ್ಮ ಜೀವನಕ್ಕೆ ಒಂದು ದಾರಿ ಕಂಡು ಕೊಳ್ಳಿ ಆಗ ನಿಮ್ಮ ಮನಸ್ಸು ಪ್ರಸನ್ನವಾಗುತ್ತದೆ.

ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Share. Facebook Twitter LinkedIn WhatsApp Email

Related Posts

ನಿಮ್ಮ ಮನೆಯ ವಾಸ್ತು ಸಮಸ್ಯೆಗೆ ಜಸ್ಟ್ ಹೀಗೆ ಮಾಡಿ ಸಾಕು, ನಿವಾರಣೆ ಗ್ಯಾರಂಟಿ

21/01/2026 8:19 PM3 Mins Read

BREAKING: ಇನ್ಮುಂದೆ ರಾಜ್ಯದಲ್ಲಿ ‘ಖಾಸಗಿ ಸ್ಲೀಪರ್ ಬಸ್’ಗಳಲ್ಲಿ ಈ 8 ನಿಯಮಗಳ ಪಾಲನೆ ಕಡ್ಡಾಯ

21/01/2026 8:12 PM1 Min Read

ವಿಶ್ವ ವಿಖ್ಯಾತ ಪ್ರವಾಸಿ ತಾಣ ಕೊಕ್ಕರೆ ಬೆಳ್ಳೂರು ಕುರಿತು ಅಂಚೆ ಲಕೋಟೆ ಬಿಡುಗಡೆಗೊಳಿಸಿದ ಮದ್ದೂರು ಶಾಸಕ ಕೆ.ಎಂ ಉದಯ್

21/01/2026 7:49 PM2 Mins Read
Recent News

ಇಡೀ ಜಗತ್ತು ‘ಚಿನ್ನ’ ಖರೀದಿಸುತ್ತಿದೆ, ಆದ್ರೆ ‘RBI’ ಬೇಡ ಎನ್ನುತ್ತಿದೆ! ಕಾರಣವೇನು ಗೊತ್ತಾ.?

21/01/2026 8:35 PM

ನನ್ನ ಸಂಗಾತಿಯನ್ನು ನನ್ನ ಕೈಯಿಂದಲೇ ಕೊಂದೆ: ಪತ್ನಿ ಹತ್ಯೆಗೈದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ ಪತಿ

21/01/2026 8:32 PM

ನಿಮ್ಮ ಮನೆಯ ವಾಸ್ತು ಸಮಸ್ಯೆಗೆ ಜಸ್ಟ್ ಹೀಗೆ ಮಾಡಿ ಸಾಕು, ನಿವಾರಣೆ ಗ್ಯಾರಂಟಿ

21/01/2026 8:19 PM

ಚಿನ್ನ ಮತ್ತು ಬೆಳ್ಳಿ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಲು ಕಾರಣವೇನು?

21/01/2026 8:15 PM
State News
KARNATAKA

ನಿಮ್ಮ ಮನೆಯ ವಾಸ್ತು ಸಮಸ್ಯೆಗೆ ಜಸ್ಟ್ ಹೀಗೆ ಮಾಡಿ ಸಾಕು, ನಿವಾರಣೆ ಗ್ಯಾರಂಟಿ

By kannadanewsnow0921/01/2026 8:19 PM KARNATAKA 3 Mins Read

ವಾಸ್ತು, ಇತ್ತೀಚೆಗೆ ನಾವು ಈ ವಾಸ್ತು ಬಗ್ಗೆ ಹೆಚ್ಚು ಮಾತನಾಡುತ್ತಿದ್ದೇವೆ. ಆದರೆ ವಾಸ್ತು ಇಂದು ನಿನ್ನೆಯದಲ್ಲ. ವಾಸ್ತು ರಾಜರ ಕಾಲದಿಂದಲೂ…

BREAKING: ಇನ್ಮುಂದೆ ರಾಜ್ಯದಲ್ಲಿ ‘ಖಾಸಗಿ ಸ್ಲೀಪರ್ ಬಸ್’ಗಳಲ್ಲಿ ಈ 8 ನಿಯಮಗಳ ಪಾಲನೆ ಕಡ್ಡಾಯ

21/01/2026 8:12 PM

ವಿಶ್ವ ವಿಖ್ಯಾತ ಪ್ರವಾಸಿ ತಾಣ ಕೊಕ್ಕರೆ ಬೆಳ್ಳೂರು ಕುರಿತು ಅಂಚೆ ಲಕೋಟೆ ಬಿಡುಗಡೆಗೊಳಿಸಿದ ಮದ್ದೂರು ಶಾಸಕ ಕೆ.ಎಂ ಉದಯ್

21/01/2026 7:49 PM

ಪೌರಾಯುಕ್ತೆಗೆ ಬೆದರಿಕೆ ಕೇಸ್: ನಾಳೆ ಹೈಕೋರ್ಟ್ ನಿಂದ FIR ರದ್ದು ಕೋರಿ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿಯ ಆದೇಶ ಪ್ರಕಟ

21/01/2026 7:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.