Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ನಿರುದ್ಯೋಗಿ ಪತಿಯಿಂದ ಹೆಚ್ಚಿನ ಜೀವನಾಂಶ ಪಡೆಯುವುದು ಅಸಾಧ್ಯ: ಹೈಕೋರ್ಟ್ ಮಹತ್ವದ ಆದೇಶ

15/04/2026 6:35 AM

BIG NEWS : ರಾಜ್ಯದ ಜೈಲುಗಳ ಭದ್ರತೆಗೆ 550 ಮಾಜಿ ಸೈನಿಕರ ನೇಮಕಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್.!

15/04/2026 6:33 AM

ಇಂದಿನಿಂದ `ರಾಜ್ಯ ಸರ್ಕಾರಿ ನೌಕರರ’ ವರ್ಗಾವಣೆ ಆರಂಭ : ಈ ನಿಯಮಗಳ ಪಾಲನೆ ಕಡ್ಡಾಯ.!

15/04/2026 6:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರೇ ನಿಮ್ಮನ್ನು `ಒತ್ತಡದ ಸಮಸ್ಯೆಗಳು’ ಕಾಡುತ್ತಿದ್ದರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!
KARNATAKA

ಸಾರ್ವಜನಿಕರೇ ನಿಮ್ಮನ್ನು `ಒತ್ತಡದ ಸಮಸ್ಯೆಗಳು’ ಕಾಡುತ್ತಿದ್ದರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!

By kannadanewsnow5728/01/2026 5:30 AM

ಬೆಂಗಳೂರು : ಜೀವನದಲ್ಲಿ ಒತ್ತಡ ಸಾಮಾನ್ಯ. ಕೆಲಸದ ಒತ್ತಡ, ಸಂಸಾರದ ಒತ್ತಡ ಹೀಗೆ ನೆಮ್ಮದಿ ಕೆಡೆಸಿಕೊಳ್ಳಲು ಸಾಕಷ್ಟು ವಿಚಾರಗಳು ಇವೆ. ಆದ್ರೆ, ಹೆಚ್ಚಿನ ಒತ್ತಡವು ನಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಜೊತೆಗೆ ಇಂತಹ ಸಮಸ್ಯೆಗಳಿಗೆ ಸಾವು ಕೂಡ ಪರಿಹಾರವಲ್ಲ.

ನಿಮಗೆ ಕಾಡುತ್ತಿರುವ ಒತ್ತಡದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಟೆಲಿ ಮನಸ್ ನಿಮ್ಮ ಜೊತೆಗಿದೆ. 14416ಕ್ಕೆ ಕರೆ ಮಾಡಿ ಮಾತನಾಡಿ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ಒತ್ತಡದಿಂದ ವಿಮುಕ್ತರಾಗಿ.

ಮಾನಸಿಕ ಕಾಯಿಲೆಗಳ ಕುರಿತು ಮಾಹಿತಿಗಳು

ದೆವ್ವ ಭೂತಗಳ ಚೇಷ್ಟೆಯಿಂದ, ಮಾಟ ಮಂತ್ರಗಳಿಂದ, ಪೂರ್ವಜನ್ಮದ ಪಾಪಗಳಿಂದ, ಮದ್ದು ಹಾಕುವುದರಿಂದ ಮಾನಸಿಕ ಕಾಯಿಲೆಗಳು ಬರುವುದಿಲ್ಲ. ಮಿದುಳಿನಲ್ಲಿ ಆಗುವ ಕೆಲವು ಬದಲಾವಣೆಗಳು, ಮಿದುಳಿನ ಕಾಯಿಲೆಗಳು, ವಾತಾವರಣದಲ್ಲಿ ಕಂಡು ಬರುವ ತೊಂದರೆಗಳು, ಕಷ್ಟನಷ್ಟಗಳು, ಮೇಲಿಂದ ಮೇಲೆ ಮನಸ್ಸಿಗೆ ಆಗುವ ನೋವು ನಿರಾಶೆಗಳು, ಮದ್ಯಪಾನ ಮತ್ತು ಮಾದಕ ವಸ್ತುಗಳ ಸೇವನೆ ಇವುಗಳಿಂದ ಮಾನಸಿಕ ಕಾಯಿಲೆಗಳು ಬರುತ್ತವೆ.

ಮಾನಸಿಕ ಅಸ್ವಸ್ಥರು ತಮ್ಮ ಚಿಕಿತ್ಸೆಗಾಗಿ ಮುಂಚಿತ ನಿರ್ದೇಶನ ನೀಡಬಹುದು ಮತ್ತು ತಮ್ಮ ಪ್ರತಿನಿಧಿಗಳನ್ನು ನಾಮ ನಿರ್ದೇಶನ ಮಾಡಬಹುದು (ಮಾನಸಿಕ ಆರೋಗ್ಯ ಆರೈಕೆ ಕಾಯಿದೆ 2017).

ಮಾನಸಿಕ ಆರೋಗ್ಯ ಆರೈಕೆ ಕಾಯಿದೆ 2017 ರ ಪ್ರಕಾರ ಮಾನಸಿಕ ಅಸ್ವಸ್ಥರ ಹಕ್ಕುಗಳು ಕುರಿತು ಮಾಹಿತಿಗಳು

“ಉತ್ತಮ ಗುಣಮಟ್ಟದ ಮಾನಸಿಕ ಚಿಕಿತ್ಸೆ ಪಡೆಯುವ ಹಕ್ಕು, ಸಮುದಾಯದಲ್ಲಿ ಜೀವಿಸುವ ಹಕ್ಕು, ಚಿಕಿತ್ಸಾ ಸಮಯದಲ್ಲಿ ಘನತೆಯುಳ್ಳ ಸಮಾನ ಚಿಕಿತ್ಸೆ ಪಡೆಯುವ ಹಕ್ಕು, ಅಂಬ್ಯುಲೆನ್ಸ್‌ಸೇವೆ ಪಡೆಯುವ ಹಕ್ಕು, ಆರೋಗ್ಯ ವಿಮೆ ಪಡೆಯುವ ಹಕ್ಕು ಹಾಗೂ ಸೇವೆಗಳಲ್ಲಿನ ಕೊರತೆಗಳ ಬಗ್ಗೆ ದೂರು ನೀಡುವ ಹಕ್ಕು

ಮಾನಸಿಕ ಆರೋಗ್ಯ ಆರೈಕೆಕಾಯಿದೆ 2017 ರ ಅನ್ವಯ ಮಾನಸಿಕ ಆರೋಗ್ಯ ಸಂಸ್ಥೆಗಳು ಮತ್ತು ಮಾನಸಿಕ ಆರೋಗ್ಯ ವೃತ್ತಿಪರರು ಕಡ್ಡಾಯ ನೋಂದಣಿ ಮಾಡುವ ಬಗ್ಗೆ

ಸೆಕ್ಷನ್ 65 (1) ರ ಪ್ರಕಾರ “ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಸದೇ ಯಾವುದೇ ವ್ಯಕ್ತಿಯೂ/ಸಂಸ್ಥೆಯೂ ಮಾನಸಿಕ ಆರೋಗ್ಯ ಸಂಸ್ಥೆಯನ್ನು ಸ್ಥಾಪಿಸುವಂತಿಲ್ಲ ಅಥವಾ ನಡೆಸುವಂತಿಲ್ಲ” ರಾಜ್ಯದ ಸರ್ಕಾರಿ ಮತ್ತು ಖಾಸಗಿ ಮಾನಸಿಕ ಆರೋಗ್ಯ ಸಂಸ್ಥೆಗಳು /ದುಶ್ಚಟ ನಿವಾರಣಾ ಕೇಂದ್ರಗಳು/ ಪುನರ್ವಸತಿ ಕೇಂದ್ರಗಳು ಮತ್ತು ಮಾನಸಿಕ ಜಾಲತಾಣದ ಲಿಂಕ್ ಮೂಲಕ ಆರೋಗ್ಯ ವೃತ್ತಿಪರರು e-manas ನೋಂದಾಯಿಸುವುದು.

https://e-manas.karnataka.gov.in/mhms_mhd/#/

ಜೀವನದಲ್ಲಿ ಒತ್ತಡ ಸಾಮಾನ್ಯ. ಕೆಲಸದ ಒತ್ತಡ, ಸಂಸಾರದ ಒತ್ತಡ ಹೀಗೆ ನೆಮ್ಮದಿ ಕೆಡೆಸಿಕೊಳ್ಳಲು ಸಾಕಷ್ಟು ವಿಚಾರಗಳು ಇವೆ. ಆದ್ರೆ, ಹೆಚ್ಚಿನ ಒತ್ತಡವು ನಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಜೊತೆಗೆ ಇಂತಹ ಸಮಸ್ಯೆಗಳಿಗೆ ಸಾವು ಕೂಡ ಪರಿಹಾರವಲ್ಲ.

ನಿಮಗೆ ಕಾಡುತ್ತಿರುವ ಒತ್ತಡದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಟೆಲಿ ಮನಸ್ ನಿಮ್ಮ ಜೊತೆಗಿದೆ.… pic.twitter.com/YG9lONJSGS

— DIPR Karnataka (@KarnatakaVarthe) January 27, 2026

If you are suffering from stress problems just call this number!
Share. Facebook Twitter LinkedIn WhatsApp Email

Related Posts

BIG NEWS : ನಿರುದ್ಯೋಗಿ ಪತಿಯಿಂದ ಹೆಚ್ಚಿನ ಜೀವನಾಂಶ ಪಡೆಯುವುದು ಅಸಾಧ್ಯ: ಹೈಕೋರ್ಟ್ ಮಹತ್ವದ ಆದೇಶ

15/04/2026 6:35 AM1 Min Read

BIG NEWS : ರಾಜ್ಯದ ಜೈಲುಗಳ ಭದ್ರತೆಗೆ 550 ಮಾಜಿ ಸೈನಿಕರ ನೇಮಕಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್.!

15/04/2026 6:33 AM2 Mins Read

ಇಂದಿನಿಂದ `ರಾಜ್ಯ ಸರ್ಕಾರಿ ನೌಕರರ’ ವರ್ಗಾವಣೆ ಆರಂಭ : ಈ ನಿಯಮಗಳ ಪಾಲನೆ ಕಡ್ಡಾಯ.!

15/04/2026 6:30 AM2 Mins Read
Recent News

BIG NEWS : ನಿರುದ್ಯೋಗಿ ಪತಿಯಿಂದ ಹೆಚ್ಚಿನ ಜೀವನಾಂಶ ಪಡೆಯುವುದು ಅಸಾಧ್ಯ: ಹೈಕೋರ್ಟ್ ಮಹತ್ವದ ಆದೇಶ

15/04/2026 6:35 AM

BIG NEWS : ರಾಜ್ಯದ ಜೈಲುಗಳ ಭದ್ರತೆಗೆ 550 ಮಾಜಿ ಸೈನಿಕರ ನೇಮಕಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್.!

15/04/2026 6:33 AM

ಇಂದಿನಿಂದ `ರಾಜ್ಯ ಸರ್ಕಾರಿ ನೌಕರರ’ ವರ್ಗಾವಣೆ ಆರಂಭ : ಈ ನಿಯಮಗಳ ಪಾಲನೆ ಕಡ್ಡಾಯ.!

15/04/2026 6:30 AM

ಪಶ್ಚಿಮ ಏಷ್ಯಾ ಸಂಘರ್ಷದ ಬಿಸಿ: ಭಾರತದ 25 ಲಕ್ಷ ಜನ ಬಡತನಕ್ಕೆ ದೂಡಲ್ಪಡುವ ಭೀತಿ : ವಿಶ್ವಸಂಸ್ಥೆ ಎಚ್ಚರಿಕೆ

15/04/2026 6:29 AM
State News
KARNATAKA

BIG NEWS : ನಿರುದ್ಯೋಗಿ ಪತಿಯಿಂದ ಹೆಚ್ಚಿನ ಜೀವನಾಂಶ ಪಡೆಯುವುದು ಅಸಾಧ್ಯ: ಹೈಕೋರ್ಟ್ ಮಹತ್ವದ ಆದೇಶ

By kannadanewsnow5715/04/2026 6:35 AM KARNATAKA 1 Min Read

ಬೆಂಗಳೂರು: ಪತಿಯು ಕೆಲಸವಿಲ್ಲದೆ ನಿರುದ್ಯೋಗಿಯಾಗಿದ್ದು, ಪತ್ನಿಯು ದುಡಿಯುತ್ತಿರುವ ಸಂದರ್ಭದಲ್ಲಿ, ಪತಿಯಿಂದ ಹೆಚ್ಚಿನ ಜೀವನಾಂಶವನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್…

BIG NEWS : ರಾಜ್ಯದ ಜೈಲುಗಳ ಭದ್ರತೆಗೆ 550 ಮಾಜಿ ಸೈನಿಕರ ನೇಮಕಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್.!

15/04/2026 6:33 AM

ಇಂದಿನಿಂದ `ರಾಜ್ಯ ಸರ್ಕಾರಿ ನೌಕರರ’ ವರ್ಗಾವಣೆ ಆರಂಭ : ಈ ನಿಯಮಗಳ ಪಾಲನೆ ಕಡ್ಡಾಯ.!

15/04/2026 6:30 AM

SHOCKING: ರಾಜ್ಯದಲ್ಲೋಂದು ಬೆಚ್ಚಿ ಬೀಳಿಸೋ ಘಟನೆ: ನನ್ನಂತೆ ಕಾಣುತ್ತಿಲ್ಲವೆಂದು ಮಗನನ್ನೇ ಕೊಂದ ತಂದೆ!

15/04/2026 6:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.