ನಿಮ್ಮಿಂದ ಆಡಳಿತ ಮಾಡಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೊರಡಿ : ಸಿಎಂ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು : ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನುದಾನ ವಿಷಯದಲ್ಲಿ ತಾರತಮ್ಯಾಗ ಮಲತಾಯಿ ಧೋರಣೆ ಕುರಿತಂತೆ ವಿರೋಧಿಸಿ ಫೆಬ್ರವರಿ ಯೋಳರಂದು ನಾಡಿದ್ದು ದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ಹಮ್ಮಿಕೊಂಡಿದೆ. ಇದಕ್ಕೆ ರಾಜ್ಯ ಬಿಜೆಪಿಯು ವಾಗ್ದಾಳಿ ನಡೆಸಿದ್ದು, ನಿಮ್ಮಿಂದ ಆಡಳಿತ ಮಾಡಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೊರಡಿ ಎಂದು ಟೀಕಿಸಿದೆ. ಸಾಮಾಜಿಕ ಜಾಲತಾಣ X ನಲ್ಲಿ ಸಿದ್ದರಾಮಯ್ಯ ಅವರ “ಸ್ಲೀಪಿಂಗ್‌ ಸರ್ಕಾರ” ಕಳೆದ 9 ತಿಂಗಳಿಂದಲೂ ನಿದ್ದೆ ಮಾಡುತ್ತಲೇ ಇದೆ. ಎಚ್ಚರಿಸುವ … Continue reading ನಿಮ್ಮಿಂದ ಆಡಳಿತ ಮಾಡಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೊರಡಿ : ಸಿಎಂ ವಿರುದ್ಧ ಬಿಜೆಪಿ ವಾಗ್ದಾಳಿ