ಕಬ್ಬು ಬೆಳೆಗಾರರ ಬಗ್ಗೆ ಕಾಳಜಿಯಿದ್ದರೇ ಪ್ರತಿ ಟನ್ ಗೆ 500 ರೂ ಸಹಾಯಧನ ನೀಡಿ: ಆರ್.ಅಶೋಕ್ ಆಗ್ರಹ

ಬೆಂಗಳೂರು : “ಕಬ್ಬು ಬೆಳೆಗಾರರ ಬದುಕಿನ ಜತೆ ರಾಜ್ಯ ಸರ್ಕಾರ ಚೆಲ್ಲಾಟ ಆಡುತ್ತಿದೆ, ಇದೇ ವರ್ತನೆ ಮುಂದುವರಿದರೆ ರೈತರ ಹೋರಾಟದ ಕಿಚ್ಚು ಸರ್ಕಾರವನ್ನೇ ಆಹುತಿ ತೆಗೆದುಕೊಳ್ಳದೇ ಬಿಡುವುದಿಲ್ಲ” ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಎಂಟು ದಿನಗಳಿಂದ ಬೆಳಗಾವಿ, ವಿಜಯಪುರ, ಕಲಬುರಗಿ, ಬಾಗಲಕೋಟ ಹಾಗೂ ಇತರೆ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ನ್ಯಾಯಯುತ ಬೆಲೆಗೆ ಆಗ್ರಹಿಸಿ ಅಹೋರಾತ್ರಿ  ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಚಳವಳಿ ಇತರೆ ಜಿಲ್ಲೆಗಳಿಗೂ ಹರಡುತ್ತಿದೆ. ಅನೇಕ ಮಠಗಳ ಧರ್ಮಗುರುಗಳು ಬೆಂಬಲ … Continue reading ಕಬ್ಬು ಬೆಳೆಗಾರರ ಬಗ್ಗೆ ಕಾಳಜಿಯಿದ್ದರೇ ಪ್ರತಿ ಟನ್ ಗೆ 500 ರೂ ಸಹಾಯಧನ ನೀಡಿ: ಆರ್.ಅಶೋಕ್ ಆಗ್ರಹ