Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಆಸ್ಟ್ರೇಲಿಯಾದ ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ಭೀಕರ ಗುಂಡಿನ ದಾಳಿ: ಹಲವರಿಗೆ ಗಾಯ

14/12/2025 2:20 PM

ವಿಮಾನದಲ್ಲಿ CPR ನೀಡಿ ಮಹಿಳೆ ಪ್ರಾಣ ಉಳಿಸಿದ ಡಾ.ಅಂಜಲಿ ನಿಂಬಾಳ್ಕರ್ ಕಾರ್ಯ ಶ್ಲಾಘಿಸಿದ ಸಿಎಂ ಸಿದ್ಧರಾಮಯ್ಯ

14/12/2025 2:19 PM

BREAKING : ದ.ಆಫ್ರಿಕಾದಲ್ಲಿ ನಿರ್ಮಾಣ ಹಂತದ ಹಿಂದೂ ದೇವಾಲಯ ಕುಸಿತ : ಭಾರತೀಯ ಮೂಲದ ವ್ಯಕ್ತಿ ಸೇರಿ ನಾಲ್ವರು ಸಾವು!

14/12/2025 1:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶ್ರೀಹರಿಯ ಈ 10 ಮಂತ್ರಗಳನ್ನು ನಿಯಮಿತವಾಗಿ ಪಠಿಸಿದರೆ 24 ಗಂಟೆಯಲ್ಲಿ ಇದರ ಪರಿಣಾಮಕಾರಿ ಪ್ರಭಾವದಿಂದ ಜೀವನವೇ ಬದಲಾಗುತ್ತದೆ..!
KARNATAKA

ಶ್ರೀಹರಿಯ ಈ 10 ಮಂತ್ರಗಳನ್ನು ನಿಯಮಿತವಾಗಿ ಪಠಿಸಿದರೆ 24 ಗಂಟೆಯಲ್ಲಿ ಇದರ ಪರಿಣಾಮಕಾರಿ ಪ್ರಭಾವದಿಂದ ಜೀವನವೇ ಬದಲಾಗುತ್ತದೆ..!

By kannadanewsnow0523/01/2025 7:51 PM

ಭಗವಾನ್‌ ವಿಷ್ಣುವಿನ ಈ 10 ಮಂತ್ರಗಳನ್ನು ಯಾರು ನಿಯಮಿತವಾಗಿ ಪಠಿಸುತ್ತಾರೋ ಅವರು ತೊಂದರೆಗಳಿಂದ ಮುಕ್ತಿ ಹೊಂದಿ, ಸಂಪತ್ತು ಮತ್ತು ಅದೃಷ್ಟವನ್ನು ಪಡೆದುಕೊಳ್ಳುತ್ತಾರೆ. ಶ್ರೀಹರಿಯ ಆ 10 ಶಕ್ತಿಶಾಲಿ ಮಂತ್ರಗಳಾವುವು ಗೊತ್ತೇ..?

ಗುರು ಮತ್ತು ಗುರುವಾರದ ಅಧಿಪತಿಯನ್ನು ಭಗವಾನ್ ಮಹಾವಿಷ್ಣು ಎಂದು ಹೇಳಲಾಗುತ್ತದೆ. ಗುರುವಾರ ಭಗವಾನ್ ವಿಷ್ಣುವಿಗೆ ಸಮರ್ಪಿತವಾಗಿದೆ. ವ್ಯಕ್ತಿಯ ಜಾತಕದಲ್ಲಿ ಗುರುದೋಷವಿದ್ದರೆ ಗುರುವಾರದಂದು ಶ್ರೀ ಹರಿ ನಾರಾಯಣ ಮತ್ತು ಬೃಹಸ್ಪತಿ ದೇವರನ್ನು ಪೂಜಿಸುವ ಸಂಪ್ರದಾಯ ಮತ್ತು ಪದ್ಧತಿಯಿದೆ. ಈ ದಿನ ಉಪವಾಸ ವ್ರತವನ್ನು ಮಾಡುವುದರಿಂದ ವ್ಯಕ್ತಿಯ ಜೀವನದ ಎಲ್ಲಾ ಸಮಸ್ಯೆಗಳು ದೂರವಾಗುತ್ತವೆ. ಅಲ್ಲದೇ, ಮನೆಯಲ್ಲಿ ಹಣದ ಕೊರತೆ ಕೂಡ ಇರುವುದಿಲ್ಲ. ಈ ದಿನ ಭಗವಾನ್ ವಿಷ್ಣುವಿನ ಪೂಜೆಯ ಜೊತೆಗೆ ಲಕ್ಷ್ಮೀ ದೇವಿಯನ್ನು ಪೂಜಿಸುವುದು ಕೂಡ ಶ್ರೇಯಸ್ಕರವಾಗಿರುತ್ತದೆ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ  ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ನಿತ್ಯವೂ ಭಗವಾನ್ ವಿಷ್ಣುವಿನ ಮಂತ್ರಗಳನ್ನು ಪಠಿಸುವುದರಿಂದ ಶುಭ ಫಲಗಳು ಲಭಿಸುತ್ತವೆ ಎಂಬುದು ಧಾರ್ಮಿಕ ನಂಬಿಕೆ. ಭಗವಾನ್ ವಿಷ್ಣುವಿನ ಮಂತ್ರಗಳನ್ನು ನಿಯಮಿತವಾಗಿ ಪಠಿಸುವುದರಿಂದ, ಒಬ್ಬ ವ್ಯಕ್ತಿಯು ಎಲ್ಲಾ ತೊಂದರೆಗಳಿಂದ ಮುಕ್ತಿ ಹೊಂದುತ್ತಾನೆ ಮತ್ತು ಒಬ್ಬ ವ್ಯಕ್ತಿಯು ಸಂಪತ್ತು ಮತ್ತು ಅದೃಷ್ಟವನ್ನು ಪಡೆಯುತ್ತಾನೆ ಎಂದು ನಂಬಲಾಗಿದೆ. ಗುರುವಾರ ನಾವು ಪಠಿಸಬೇಕಾದ ಮಂತ್ರಗಳ ಬಗ್ಗೆ ತಿಳಿದುಕೊಳ್ಳೋಣ..

ಭಗವಾನ್‌ ಶ್ರೀಹರಿ ವಿಷ್ಣುವಿನ ಪವಿತ್ರ ಮಂತ್ರಗಳು:

1. ” ಓಂ ನಮೋ ಭಗವತೇ ವಾಸುದೇವಾಯ”

2. ” ಶ್ರೀಕೃಷ್ಣ ಗೋವಿಂದ ಹರೇ ಮುರಾರೇ |
ಹೇ ನಾಥ ನಾರಾಯಣ ವಾಸುದೇವಾಯ ||”

3. ” ಓಂ ನಾರಾಯಣಾಯ ವಿದ್ಮಹೇ |
ವಾಸುದೇವಾಯ ಧೀಮಹಿ |
ತನ್ನೋ ವಿಷ್ಣುಃ ಪ್ರಚೋದಯಾತ್‌ ||”

4. ” ಓಂ ವಿಷ್ಣವೇ ನಮಃ”

5. ” ಓಂ ಹೂಂ ವಿಷ್ಣವೇ ನಮಃ ”

6. ” ಓಂ ನಮೋ ನಾರಾಯಣಾಯ “|

ಶ್ರೀ ಮನ್‌ ನಾರಾಯಣ ನಾರಾಯಣ ಹರಿ ಹರಿ “

7. ಲಕ್ಷ್ಮಿ ವಿನಾಯಕ ಮಂತ್ರ:
” ದಂತಾಭಯೇ ಚಕ್ರಧರೋ ದಧಾನಂ
ಕರಾಗ್ರಗಂ ಸ್ವರ್ಣಘಟಂ ತ್ರಿನೇತ್ರಂ|
ಧೃತಾಬ್ಜಯಾ ಲಿಂಗಿತಮಾಬ್ದಿ ಪುತ್ರಾಯ ಲಕ್ಷ್ಮೀ ಗಣೇಶಂ ಕನಕಾಭಮಿಢೇ||”

8. ಧನ-ಅದೃಷ್ಟ ಮತ್ತು ಸಂಪನ್ನತೆಯ ಮಂತ್ರ:
” ಓಂ ಭೂರಿದಾ ಭೂರಿ ದೇಹಿನೋ, ಮಾ ದಭ್ರಂ ಭೂರ್ಯಾ ಭರ |
ಭೂರಿ ಘೋದಿಂದ್ರ ದಿಸ್ತಸಿ|
ಓಂ ಭೂರಿದಾ ತ್ಯಸಿ ಶೃತಃ ಪುರುತ್ರಾ ಶೂರ ವೃತ್ರಹನ್‌|
ಆ ನೋ ಭಜಸ್ವ ರಾಧಸಿರಾಧಸಿ|”

9. ಸರಳ ವಿಷ್ಣು ಮಂತ್ರ:
– ” ಓಂ ಅಂ ವಾಸುದೇವಾಯ ನಮಃ ”
– ” ಓಂ ಆಂ ಸಂಕರ್ಷಣಾಯ ನಮಃ ”
– ” ಓಂ ಅಂ ಪ್ರದ್ಯುಮ್ನಾಯ ನಮಃ”
– ” ಓಂ ಅಃ ಅನಿರುದ್ಧಾಯ ನಮಃ’ ‘
– ” ಓಂ ನಾರಾಯಣಾಯ ನಮಃ”

10. ವಿಷ್ಣು ಪಂಚರೂಪ ಮಂತ್ರ:
” ಓಂ ಹ್ರೀಂ ಕಾರ್ತವೀರ್ಯಾರ್ಜುನೋ ನಾಮ ರಾಜಾ ಬಾಹುಸಹಸ್ರವಾನ್‌|
ಹ್ರೀಂ ತಸ್ಯ ಸ್ಮರೇಣಮಾತ್ರೇಣ ಹೃತಂ ನಷ್ಟಂ ಚ ಲಭ್ಯತೇ||”

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಗುರುವಾರದಂದು ಈ 10 ವಿಷ್ಣು ಮಂತ್ರಗಳನ್ನು ಪಠಿಸುವುದರಿಂದ ನಮ್ಮೆಲ್ಲಾ ಕಷ್ಟಗಳು ದೂರಾಗಲು ಪ್ರಾರಂಭವಾಗುತ್ತದೆ. ಈ ಮಂತ್ರಗಳು ನಮಗೆ ಲಕ್ಷ್ಮಿ ದೇವಿಯ ಮತ್ತು ವಿಷ್ಣುವಿನ ಆಶೀರ್ವಾದವನ್ನು ಪಡೆದುಕೊಳ್ಳಲು ಸಹಕರಿಸುತ್ತದೆ. ಈ ಮಂತ್ರಗಳನ್ನು ಯಾರು ಬೇಕಾದರೂ ಸರಳವಾದ ವಿಧಿ – ವಿಧಾನಗಳ ಮೂಲಕ, ಶ್ರದ್ಧೆಯಿಂದ ಪಠಿಸಬಹುದಾಗಿದೆ.

Share. Facebook Twitter LinkedIn WhatsApp Email

Related Posts

ವಿಮಾನದಲ್ಲಿ CPR ನೀಡಿ ಮಹಿಳೆ ಪ್ರಾಣ ಉಳಿಸಿದ ಡಾ.ಅಂಜಲಿ ನಿಂಬಾಳ್ಕರ್ ಕಾರ್ಯ ಶ್ಲಾಘಿಸಿದ ಸಿಎಂ ಸಿದ್ಧರಾಮಯ್ಯ

14/12/2025 2:19 PM1 Min Read

ಸಾಗರದ ಅರಣ್ಯ ಸಂಚಾರಿ ದಳದ ಮಿಂಚಿನ ಕಾರ್ಯಾಚರಣೆ: ಜಿಂಕೆ ಚರ್ಮ ಮಾರುತ್ತಿದ್ದ ಆರೋಪಿ ಅರೆಸ್ಟ್

14/12/2025 12:55 PM1 Min Read

ಗಮನಿಸಿ : ಯಾವ ವಯಸ್ಸಿನವರು ಎಷ್ಟು `ಟೂತ್ ಪೇಸ್ಟ್’ಬಳಸಬೇಕು? ಇಲ್ಲಿದೆ ಮಾಹಿತಿ

14/12/2025 12:53 PM1 Min Read
Recent News

BREAKING: ಆಸ್ಟ್ರೇಲಿಯಾದ ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ಭೀಕರ ಗುಂಡಿನ ದಾಳಿ: ಹಲವರಿಗೆ ಗಾಯ

14/12/2025 2:20 PM

ವಿಮಾನದಲ್ಲಿ CPR ನೀಡಿ ಮಹಿಳೆ ಪ್ರಾಣ ಉಳಿಸಿದ ಡಾ.ಅಂಜಲಿ ನಿಂಬಾಳ್ಕರ್ ಕಾರ್ಯ ಶ್ಲಾಘಿಸಿದ ಸಿಎಂ ಸಿದ್ಧರಾಮಯ್ಯ

14/12/2025 2:19 PM

BREAKING : ದ.ಆಫ್ರಿಕಾದಲ್ಲಿ ನಿರ್ಮಾಣ ಹಂತದ ಹಿಂದೂ ದೇವಾಲಯ ಕುಸಿತ : ಭಾರತೀಯ ಮೂಲದ ವ್ಯಕ್ತಿ ಸೇರಿ ನಾಲ್ವರು ಸಾವು!

14/12/2025 1:52 PM

‘ಡಿಜಿಟಲ್ ಅರೆಸ್ಟ್’ ವಂಚನೆ: 1 ಕೋಟಿ ರೂ. ಕಳೆದುಕೊಂಡ 82 ವರ್ಷದ ವ್ಯಕ್ತಿ | Digital arrest scam

14/12/2025 1:52 PM
State News
KARNATAKA

ವಿಮಾನದಲ್ಲಿ CPR ನೀಡಿ ಮಹಿಳೆ ಪ್ರಾಣ ಉಳಿಸಿದ ಡಾ.ಅಂಜಲಿ ನಿಂಬಾಳ್ಕರ್ ಕಾರ್ಯ ಶ್ಲಾಘಿಸಿದ ಸಿಎಂ ಸಿದ್ಧರಾಮಯ್ಯ

By kannadanewsnow0914/12/2025 2:19 PM KARNATAKA 1 Min Read

ಬೆಂಗಳೂರು: ವಿಮಾನದ ಪ್ರಯಾಣದ ವೇಳೆಯಲ್ಲಿ ಮಹಿಳೆಯೊಬ್ಬರಿಗೆ ಹೃದಯಾಘಾತ ಉಂಟಾಗಿತ್ತು. ಅವರನ್ನು ಅದೇ ವಿಮಾನದಲ್ಲಿದ್ದಂತ ಖಾನಾಪುರದ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್…

ಸಾಗರದ ಅರಣ್ಯ ಸಂಚಾರಿ ದಳದ ಮಿಂಚಿನ ಕಾರ್ಯಾಚರಣೆ: ಜಿಂಕೆ ಚರ್ಮ ಮಾರುತ್ತಿದ್ದ ಆರೋಪಿ ಅರೆಸ್ಟ್

14/12/2025 12:55 PM

ಗಮನಿಸಿ : ಯಾವ ವಯಸ್ಸಿನವರು ಎಷ್ಟು `ಟೂತ್ ಪೇಸ್ಟ್’ಬಳಸಬೇಕು? ಇಲ್ಲಿದೆ ಮಾಹಿತಿ

14/12/2025 12:53 PM

ಕನ್ನಡ ನ್ಯೂಸ್‌ ನೌನಲ್ಲಿ ಉಪ ಸಂಪಾದಕ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ

14/12/2025 12:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.