Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿರಾಟ್ ದಾಖಲೆ ಮುರಿಯಲು ವೈಭವ್‌ಗೆ ಕೆಲವೇ ರನ್ ಬಾಕಿ: ಅಂಡರ್-19 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಸೃಷ್ಟಿ!

15/01/2026 1:15 PM

Watch video: ಕೊಹ್ಲಿ ತಡೆದ್ರೂ ಬಿಡದ ಅಧಿಕಾರಿ! ಮೈದಾನಕ್ಕೆ ನುಗ್ಗಿದ ಅಭಿಮಾನಿಯ ಕಪಾಳಕ್ಕೆ ಬಿತ್ತು ಬಿಸಿ ಬಿಸಿ ಏಟು

15/01/2026 12:45 PM

BREAKING: ಜನನಾಯಗನ್ ಚಿತ್ರ ಬಿಡುಗಡೆ ವಿವಾದ: ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್, ಪ್ರಕರಣ ಮದ್ರಾಸ್ ಹೈಕೋರ್ಟ್ ಗೆ ವಾಪಸ್ | Jana Nayagan

15/01/2026 12:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಸ್ತು ದೇವತೆ ಸಂಚಾರ ಮಾಡುವ ಸಮಯದಲ್ಲಿ ಈ ಮಂತ್ರ ಹೇಳಿದ್ರೆ ನಿಮ್ಮ ಎಲ್ಲ ಕೋರಿಕೆ ಸಿದ್ದಿ ಆಗಲಿದೆ
KARNATAKA

ಅಸ್ತು ದೇವತೆ ಸಂಚಾರ ಮಾಡುವ ಸಮಯದಲ್ಲಿ ಈ ಮಂತ್ರ ಹೇಳಿದ್ರೆ ನಿಮ್ಮ ಎಲ್ಲ ಕೋರಿಕೆ ಸಿದ್ದಿ ಆಗಲಿದೆ

By kannadanewsnow0526/01/2025 12:13 PM

ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಅಶ್ವಿನಿ ಕುಮಾರರ ಹೆಸರನ್ನು ಕೇಳಿರುತ್ತೀರಿ ಇವರು ವೈದ್ಯ ದೇವತೆಗಳು ಋಗ್ವೇದದಲ್ಲಿ ದೈವಿಕ ಅವಳಿ ಕುದುರೆ ಸವಾರರು, ಮೋಡಗಳ ದೇವತೆಗಳು ಇವರು ಸೂರ್ಯೋದಯ ಮತ್ತು ಸೂರ್ಯಾಸ್ತದ ಹೊಳಪನ್ನು ಸಂಕೇತಿಸುತ್ತಾರೆ,

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564

ಸೂರ್ಯೋದಯಕ್ಕೆ ಮುಂಚೆ ಆಕಾಶದಲ್ಲಿ ಸುವರ್ಣ ರಥದಲ್ಲಿ ಕಾಣಿಸಿಕೊಳ್ಳುತ್ತಾರೆ ಮತ್ತು ಮನುಷ್ಯರಿಗೆ ಸಂಪತ್ತನ್ನು ದಯಪಾಲಿಸುತ್ತಾರೆ ಮತ್ತು ಅನಾರೋಗ್ಯವನ್ನು ದೂರ ಮಾಡುತ್ತಾರೆ,ಇವರ ಕೆಲಸವೇನೆಂದರೆ ಯಾವಾಗಲೂ ತಥಾಸ್ತು ಅಸ್ತು ಎಂದು ಹೇಳುವುದು, ಹೆಚ್ಚಾಗಿ ಹೋಮ ಹವನಗಳು ನಡೆಯುವಂತಹ ಸ್ಥಳಗಳಲ್ಲಿ ಇವರು ಇರುತ್ತಾರೆ ಅಶ್ವಿನಿ ಕುಮಾರರು ಮುಸ್ಸಂಜೆ ವೇಳೆಯಲ್ಲಿ ಭೂಲೋಕ ಸಂಚಾರವನ್ನು ಮಾಡುತ್ತಾರೆ.

ಅಶ್ವಿನಿ ಕುಮಾರರು ಯಾರು ಮತ್ತು ಇವರು ಸಂಚರಿಸುವ ಸಮಯದಲ್ಲಿ ಸಂಕಲ್ಪವನ್ನು ಮಾಡಿಕೊಂಡು ಈ ಒಂದು ಮಂತ್ರವನ್ನು ಜಪಿಸಿದರೆ ಅಶ್ವಿನಿ ದೇವತೆಗಳ ಕೃಪೆ ಸಿಗುತ್ತದೆ,ಅಂದರೆ ನೀವು ಅಂದುಕೊಂಡ ಕೆಲಸಗಳು ಆಗುತ್ತದೆ. ಅಶ್ವಿನಿ ದೇವತೆಗಳು ಸೂರ್ಯ ಭಗವಾನ್ ಮತ್ತು ಸಂಧ್ಯಾ ದೇವಿಗೆ ಜನಿಸಿದ ಅವಳಿ ಮಕ್ಕಳೇ ಅಶ್ವಿನಿ ಕುಮಾರರು, ಸಾಮಾನ್ಯ ಮಾನವನ ಶರೀರ ಮತ್ತು ಕುದುರೆಯ ಮುಖವನ್ನು ಹೊಂದಿರುವವರೇ ಅಶ್ವಿನಿ ಕುಮಾರರು ಹಾಗಾದರೆ ಅಶ್ವಿನಿ ಕುಮಾರರಿಗೆ ಕುದುರೆಮುಖ ಹೇಗೆ ಬಂತು ಎಂಬುದನ್ನು ಮೊದಲು ತಿಳಿದುಕೊಳ್ಳೋಣ,

ಸೂರ್ಯ ದೇವನ ಪತ್ನಿಯಾದ ಸಂಧ್ಯಾ ದೇವಿಯು ಸೂರ್ಯ ಭಗವಾನರ ತಾಪವನ್ನು ತಾಳಲಾರದೆ ಕಷ್ಟಕ್ಕೆ ಸಿಲುಕಿಕೊಳ್ಳುತ್ತಾರೆ, ಇನ್ನು ಸೂರ್ಯ ಭಗವಂತನು ತನ್ನ ತಾಪವನ್ನು ಕಡಿಮೆ ಮಾಡಿಕೊಳ್ಳಲು ಬಯಸಿದರೆ ಜಗತ್ತಿನಲ್ಲಿರುವ ಎಲ್ಲ ಜೀವ ರಾಶಿಗಳಿಗೆ ಅಪಾರ ಕಷ್ಟಗಳು ಉಂಟಾಗುತ್ತವೆ ಎಂದು ಯೋಚಿಸಿದ ಸಂಧ್ಯಾದೇವಿ ಯು ಹಿಮಾಲಯ ಪರ್ವತ ದತ್ತ ಸ್ವಲ್ಪ ವಿಶ್ರಾಂತಿ ವಿರಾಮಕ್ಕಾಗಿ ಹೋಗುತ್ತಾರೆ,

ಅಲ್ಲಿ ಯಾರಿಗೂ ಗುರುತು ಸಿಗದ ಹಾಗೆ ಕುದುರೆಯ ಅವತಾರವನ್ನು ತಾಳಿ ಹಿಮಾಲಯದ ತಪ್ಪಲಿನಲ್ಲಿ ವಿಹರಿಸುತ್ತಿರುವಾಗ ಸೂರ್ಯ ದೇವನು ಕುದುರೆಯ ರೂಪದಲ್ಲಿ ಇರುವ ಸಂಧ್ಯಾ ದೇವಿಯನ್ನು ಗುರುತಿಸಿ ತಾವು ಸಹ ಕುದುರೆಯ ರೂಪವನ್ನು ದರಿಸುತ್ತಾರೆ ಹಾಗೆಯೇ ಅಶ್ವಗಳ ಅವತಾರದಲ್ಲಿ ಆದ ಅವರಿಬ್ಬರ ಮಿಲನದ ಸಂಕೇತವಾಗಿ ಜನಿಸಿದವರೇ ಅಶ್ವಿನಿ ಕುಮಾರರು.

ನೀವು ಅಂದುಕೊಂಡ ಕೆಲಸಗಳು ಆಗಬೇಕು ಮತ್ತು ಸಂಸಾರಿಕ ಜೀವನವು ಚೆನ್ನಾಗಿರಬೇಕು ಎಂದರೆ ಪ್ರತಿಯೊಬ್ಬರು ಕೂಡ ಈ ಒಂದು ಸಮಯದಲ್ಲಿ ಅಶ್ವಿನಿ ದೇವತೆಗಳು ಸಂಚಾರ ಮಾಡುವ ಸಮಯದಲ್ಲಿ ಈ ಒಂದು ಮಂತ್ರವನ್ನು ಹೇಳಿ ಸಂಕಲ್ಪವನ್ನು ಮಾಡಿಕೊಂಡರೆ ಸಾಕು ಅಶ್ವಿನಿ ದೇವತೆಗಳ ಅನುಗ್ರಹದಿಂದ ಅಂದುಕೊಂಡ ಕೆಲಸಗಳು ನೆರವೇರುತ್ತದೆ, ಇನ್ನು ಜೀವನದಲ್ಲಿ ವಿಪರೀತ ಕಷ್ಟಗಳನ್ನು ಅನುಭವಿಸುತ್ತಿದ್ದರೆ

ತೊಂದರೆಗಳಿಂದ ಮುಕ್ತಿಯನ್ನು ಹೊಂದಬೇಕು ಜೊತೆಗೆ ಆರೋಗ್ಯ ವೃದ್ಧಿಯಾಗಬೇಕು ಎಲ್ಲಾ ಶುಭ ಫಲಗಳು ಪ್ರಾಪ್ತಿಯಾಗಬೇಕು ಎಂದರೆ ಮುಸ್ಸಂಜೆ ಅಂದರೆ ಸೂರ್ಯಮುಳುಗುವುದಗಿಂತ ಮುಂಚಿತವಾದ 24 ನಿಮಿಷ‌ ಗಳನ್ನು ಬಂಗಾರದ ಸಮಯ ಎಂದು ಹೇಳಲಾಗುತ್ತದೆ, ಈ ಒಂದು ಸಮಯದಲ್ಲಿ ಅಶ್ವಿನಿ ದೇವತೆಗಳು ಸಂಚಾರವನ್ನು ಮಾಡುತ್ತಿರುತ್ತಾರೆ,

ಈ ಒಂದು ಸಮಯವನ್ನು ಪಂಚಾಂಗದಲ್ಲಿ ನೋಡಿಕೊಳ್ಳಬೇಕು ಈ ಒಂದು ಸಮಯದಲ್ಲಿ ದೇವರಿಗೆ ತುಪ್ಪದ ದೀಪವನ್ನು ಹಚ್ಚಿ ಸಂಕಲ್ಪವನ್ನು ಮಾಡಿಕೊಂಡು ಅಶ್ವಿನಿ ದೇವತೆಗಳಿಗೆ ಸಂಬಂಧಪಟ್ಟಈ ಒಂದು ಮಂತ್ರವನ್ನು ಪಠಿಸಿದರೆ ನಿಮಗೆ ಇರುವಂತಹ ಕಷ್ಟಗಳು ದೂರವಾಗುತ್ತದೆ ಒಂದು ಶಕ್ತಿಶಾಲಿಯಾದ ಮಂತ್ರ ಹೀಗಿದೆ, “ಓಂ ಶ್ರೀ ಅಶ್ವಿನೈ ನಮಹ”. ಅಶ್ವಿನಿ ದೇವತೆಗಳ ಈ ಒಂದು ಮಂತ್ರವನ್ನು ಪ್ರತಿದಿನ ಒಂದು ಬಾರಿ ಅಥವಾ ಮೂರು ಬಾರಿ ಅಥವಾ 21 ಬಾರಿ ಅಥವಾ 108 ಬಾರಿ ಪಠಿಸಿದರೆ ನಿಮಗೆ ಇರುವಂತಹ ಕಷ್ಟಗಳೆಲ್ಲ ದೂರವಾಗುತ್ತದೆ ಇನ್ನು ಉದ್ಯೋಗರಂಗದಲ್ಲಿ ಒಳ್ಳೆಯದಾಗಬೇಕು ಎಂದು ಸಂಕಲ್ಪವನ್ನು ಮಾಡಿಕೊಂಡಿದ್ದಲ್ಲಿ ಯಶಸ್ಸು ಪ್ರಾಪ್ತಿಯಾಗುತ್ತದೆ,

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ನೀವು ಅಂದುಕೊಂಡ ಅಂತಹ ಕೋರಿಕೆಗಳು ಈಡೇರಲಿ ಎಂದು ಈ ಒಂದು ಮಂತ್ರವನ್ನು ಪಠಿಸುತ್ತಾ ಅಶ್ವಿನಿ ದೇವರನ್ನು ನಮಸ್ಕರಿಸಿದರೆ ಅಶ್ವಿನಿ ದೇವತೆಗಳ ಅನುಗ್ರಹದಿಂದ ನಿಮ್ಮ ಕೋರಿಕೆಗಳು ಈಡೇರುತ್ತವೆ, ಅದ್ಭುತವಾದ ಫಲಗಳು ಪ್ರಾಪ್ತಿಯಾಗುತ್ತದೆ ಮತ್ತು ಜೀವನದಲ್ಲಿ ಏಳಿಗೆಯಾಗುತ್ತದೆ,ಆದ್ದರಿಂದ ಪ್ರತಿ ಮುಸ್ಸಂಜೆಯ ಸಮಯದಲ್ಲಿ ಅಶ್ವಿನಿ ದೇವತೆಗಳು ಸಂಚರಿಸುತ್ತಿರುವಾಗ ತಪ್ಪದೇ ನೀವು ಈ ಒಂದು ಕೆಲಸವನ್ನು ಮಾಡಿ ಈ ಒಂದು ಮಂತ್ರವನ್ನು ಹೇಳಿದರೆ ನಿಮ್ಮ ಎಲ್ಲಾ ಇಷ್ಟಾರ್ಥಗಳು ಸಹ ನೆರವೇರುತ್ತವೆ.

Share. Facebook Twitter LinkedIn WhatsApp Email

Related Posts

ನಿಮ್ಮ ಮನೆಯ ಹೆಣ್ಣು ಮಕ್ಕಳು ಪ್ರತಿಭಾವಂತ, ಸಮರ್ಥರಾಗಿ ಬೆಳೆಯಬೇಕಾ? ಈ ಗವಿಗಂಗಾಧರೇಶ್ವರನ ಆರಾಧನೆ ಮಾಡಿ

15/01/2026 12:34 PM3 Mins Read

BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : 11 ಎಕರೆ ಆಸ್ತಿಗಾಗಿ ಅಜ್ಜಿಯನ್ನೇ ಭೀಕರವಾಗಿ ಕೊಲೆ ಮಾಡಿದ ಪಾಪಿಗಳು!

15/01/2026 12:29 PM1 Min Read

BREAKING : ರೌಡಿ ರಾಜೀವ್ ಗೌಡನ ಮತ್ತಷ್ಟು ದಾದಾಗಿರಿ ಬಯಲು : ಶಿಡ್ಲಘಟ್ಟ ತಹಸೀಲ್ದಾರ್ ಗು ನಿಂದನೆ ಆರೋಪ

15/01/2026 12:19 PM1 Min Read
Recent News

ವಿರಾಟ್ ದಾಖಲೆ ಮುರಿಯಲು ವೈಭವ್‌ಗೆ ಕೆಲವೇ ರನ್ ಬಾಕಿ: ಅಂಡರ್-19 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಸೃಷ್ಟಿ!

15/01/2026 1:15 PM

Watch video: ಕೊಹ್ಲಿ ತಡೆದ್ರೂ ಬಿಡದ ಅಧಿಕಾರಿ! ಮೈದಾನಕ್ಕೆ ನುಗ್ಗಿದ ಅಭಿಮಾನಿಯ ಕಪಾಳಕ್ಕೆ ಬಿತ್ತು ಬಿಸಿ ಬಿಸಿ ಏಟು

15/01/2026 12:45 PM

BREAKING: ಜನನಾಯಗನ್ ಚಿತ್ರ ಬಿಡುಗಡೆ ವಿವಾದ: ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್, ಪ್ರಕರಣ ಮದ್ರಾಸ್ ಹೈಕೋರ್ಟ್ ಗೆ ವಾಪಸ್ | Jana Nayagan

15/01/2026 12:35 PM

ನಿಮ್ಮ ಮನೆಯ ಹೆಣ್ಣು ಮಕ್ಕಳು ಪ್ರತಿಭಾವಂತ, ಸಮರ್ಥರಾಗಿ ಬೆಳೆಯಬೇಕಾ? ಈ ಗವಿಗಂಗಾಧರೇಶ್ವರನ ಆರಾಧನೆ ಮಾಡಿ

15/01/2026 12:34 PM
State News
KARNATAKA

ನಿಮ್ಮ ಮನೆಯ ಹೆಣ್ಣು ಮಕ್ಕಳು ಪ್ರತಿಭಾವಂತ, ಸಮರ್ಥರಾಗಿ ಬೆಳೆಯಬೇಕಾ? ಈ ಗವಿಗಂಗಾಧರೇಶ್ವರನ ಆರಾಧನೆ ಮಾಡಿ

By kannadanewsnow0515/01/2026 12:34 PM KARNATAKA 3 Mins Read

ಈ ಪೂಜೆ ಹೆಣ್ಣುಮಕ್ಕಳಿಗೆ ಮಾತ್ರ. ಹುಡುಗರಿಗೆ ಮಾಡಬಾರದಾ ಎಂದು ಕೆಲವರು ಕೇಳಬಹುದು. ಅದರಲ್ಲೂ ಹೆಣ್ಣು ಮಕ್ಕಳಿಗೆ ಮಾತ್ರ ಈ ಪೂಜೆ.…

BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : 11 ಎಕರೆ ಆಸ್ತಿಗಾಗಿ ಅಜ್ಜಿಯನ್ನೇ ಭೀಕರವಾಗಿ ಕೊಲೆ ಮಾಡಿದ ಪಾಪಿಗಳು!

15/01/2026 12:29 PM

BREAKING : ರೌಡಿ ರಾಜೀವ್ ಗೌಡನ ಮತ್ತಷ್ಟು ದಾದಾಗಿರಿ ಬಯಲು : ಶಿಡ್ಲಘಟ್ಟ ತಹಸೀಲ್ದಾರ್ ಗು ನಿಂದನೆ ಆರೋಪ

15/01/2026 12:19 PM

BIG NEWS : ಕನಕ ಗುರುಪೀಠದ ಸಿದ್ದರಾಮಾನಂದಪುರಿ ಶ್ರೀಗಳ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚನೆ

15/01/2026 12:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.