ಮಂಗಳವಾರ ಮತ್ತು ಬುಧವಾರ ಗಣೇಶನನ್ನು ಅಥವಾ ಗಣಪತಿ ದೇವರನ್ನು ಸಂಪೂರ್ಣ ವಿಧಿ – ವಿಧಾನಗಳ ಮೂಲಕ ಪೂಜಿಸಲಾಗುತ್ತದೆ.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ.
ಮಂಗಳವಾರ ಈ ಮಂತ್ರಗಳನ್ನು ಜಪಿಸುವುದರಿಂದ ವ್ಯಕ್ತಿಯು ತನ್ನ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ಪಡೆಯುತ್ತಾನೆ ಮತ್ತು ಅವನ ಎಲ್ಲಾ ದುಃಖಗಳನ್ನು ತೆಗೆದುಹಾಕಲಾಗುತ್ತದೆ.
ಆ 3 ಮಂತ್ರಗಳು ಯಾವುವು..?
ಮಂಗಳವಾರ ಈ 3 ಗಣಪತಿ ಮಂತ್ರ ಪಠಿಸಿದರೆ ಗಣಪತಿ ಒಲಿಯುವನು..! ಮಂತ್ರಗಳಾವುವು..?
ಗಣೇಶನನ್ನು ಯಾರು ಸಂತೋಷಗೊಳಿಸುತ್ತಾರೋ ಅವರ ನೋವುಗಳನ್ನು ಗಣೇಶನು ದೂರಾಗಿಸುತ್ತಾನೆ ಮತ್ತು ಅವರ ಆಸೆಗಳು ಪರಿಪೂರ್ಣಗೊಳ್ಳುವಂತೆ ಮಾಡುತ್ತಾನೆ.
ಹಿಂದೂ ನಂಬಿಕೆಗಳ ಪ್ರಕಾರ, ಯಾವುದೇ ಶುಭ ಕಾರ್ಯಗಳನ್ನು ಮಾಡುವ ಮೊದಲು ಗಣೇಶನನ್ನು ಪೂಜಿಸುವುದು ಅವಶ್ಯಕ.
ಗಣೇಶನು ಎಲ್ಲಾ ಜನರ ಕಷ್ಟಗಳನ್ನು ಸೋಲಿಸುತ್ತಾನೆ. ಮೊದಲ ಪೂಜೆಯನ್ನು ಗಣೇಶನ ಪೂಜೆಯಿಂದ ಆರಂಭಿಸುವುದು ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ತರುತ್ತದೆ.
ಮತ್ತು ಮನೆ ಸಂಪತ್ತಿನಿಂದ ತುಂಬುತ್ತದೆ ಎಂದು ಹೇಳಲಾಗುತ್ತದೆ. ಗಣೇಶನನ್ನು ಪೂಜಿಸದೇ ಮಾಡುವ ಯಾವುದೇ ಶುಭ ಕಾರ್ಯವು ಪೂರ್ಣಗೊಳ್ಳುವುದಿಲ್ಲ. ಗಣೇಶನ ಆಧ್ಯಾತ್ಮಿಕ ಆಚರಣೆಗಳು ತುಂಬಾ ಸರಳ ಮತ್ತು ಪರಿಣಾಮಕಾರಿ ಎಂದು ಹೇಳಲಾಗುತ್ತದೆ.
ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬ ವ್ಯಕ್ತಿಯು ಮನೆಯಿಂದ ಹೊರಗೆ ಹೋಗುವುದು ಯಾವುದಾದರೂ ಕೆಲಸ ಕಾರ್ಯಗಳ ಮೇಲೆ, ಮನೆಯ ಹೊರಗೆ ಹೋಗಬೇಕಾದರೆ ನಾವು ಅಂದುಕೊಂಡ ಕೆಲಸಗಳು ಯಾವುದೇ ಅಡೆತಡೆಗಳು ಇಲ್ಲದೆ ಪೂರ್ಣಗೊಳ್ಳಬೇಕು ಎಂಬ ಉದ್ದೇಶದಿಂದ ಕಾರ್ಯಗಳನ್ನು ಮಾಡುತ್ತಾರೆ. ಇನ್ನು ಎಷ್ಟು ಜನರಿಗೆ ಅಂದುಕೊಂಡ ಕೆಲಸ ಕಾರ್ಯಗಳು ಯಾವುದು ಕೂಡ ಪೂರ್ಣಗೊಳ್ಳುವುದಿಲ್ಲ ಸಾಕಷ್ಟು ಸಮಸ್ಯೆಗಳು ಅಡೆತಡೆಗಳು ಎದುರಾಗುತ್ತವೆ, ಇಂತಹ ಅಡೆತಡೆಗಳು ಸಮಸ್ಯೆಗಳು ದೂರವಾಗಬೇಕು ಅಂದುಕೊಂಡ ಕೆಲಸ ಕಾರ್ಯಗಳು ಇರಬೇಕು ಎಂದರೆ
ಮನೆಯಿಂದ ಹೊರಗೆ ಹೋಗುವಾಗ ಪ್ರತಿನಿತ್ಯ ಈ ಒಂದು ಮಂತ್ರವನ್ನು ಹೇಳಿಕೊಂಡು ಹೋಗುವುದರಿಂದ ಗಣೇಶನ ಅನುಗ್ರಹದಿಂದ ನಿಮ್ಮ ಕೆಲಸ ಕಾರ್ಯಗಳು ಪೂರ್ಣಗೊಳ್ಳುತ್ತವೆ, ಹಾಗಾದರೆ ಆ ಒಂದು ಮಂತ್ರ ಯಾವುದು ಎಂದು ನೋಡೋಣ.
ಪ್ರತಿದಿನ ಮನೆಯಿಂದ ಹೊರಗೆ ಹೋಗಬೇಕಾದರೆ ಗಣೇಶನ ಒಂದು ಸ್ತೋತ್ರವನ್ನು ಪಠಿಸಿ ನಂತರ ಮನೆಯಿಂದ ಹೊರಗೆ ಹೋಗಬೇಕು, ಒಂ ಪ್ರಣಮ್ಯಶಿರಸಾ ದೇವಂ ಗೌರೀಪುತ್ರಂ ವಿನಾಯಕಮ್ ಭಕ್ತಾವಾಸಂ ಸ್ಮರೇನ್ನಿತ್ಯಮಾಯುಃ ಕಾಮಾರ್ಥದ್ದಯೇ, ಪ್ರಥಮಂ ವಕ್ರತುಂಡಂ ಚ ಏಕದಂತಂ ದ್ವಿತೀಯಕಮ್ ತೃತೀಯಂ ಕೃಷ್ಣಪಿಂಗಾಕ್ಷಂ ಗಜವಕ್ತ್ರಂಚತುರ್ಥಕಮ್.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
ಇನ್ನು ಬೆಳಗ್ಗೆ ದೇವರ ಪೂಜೆ ಮಾಡುವ ವೇಳೆ ದೀಪಕ್ಕೆ ಎರಡು ಲವಂಗ ಹಾಕಿ, ಇದು ಅರ್ಧಕ್ಕೆ ನಿಂತ ಕೆಲಸಗಳನ್ನ ಪೂರ್ಣಗೊಳಿಸಲು ಹಾಗು ನಿಮ್ಮ ನೋವು, ಸಂಕಷ್ಟಗಳನ್ನ ಕಡಿಮೆ ಮಾಡುತ್ತದೆ. ಧನ ಪ್ರಾಪ್ತಿಗೆ ಲವಂಗ ಹೇಳಿ ಮಾಡಿಸಿದ ಉಪಾಯವೆಂದು ನಂಬಲಾಗಿದೆ, ಎರಡು ಲವಂಗವನ್ನು ಸಾಸಿವೆ ಎಣ್ಣೆಯಲ್ಲಿ ಹಾಕಿ ಹನುಮಂತನ ಪೂಜೆ ಮಾಡಿ, ಇದು ಆರ್ಥಿಕ ವೃದ್ಧಿ ಜೊತೆಗೆ ನಿಮ್ಮ ಎಲ್ಲ ಭಯವನ್ನು ದೂರ ಮಾಡುತ್ತದೆ. ಈ ರೀತಿಯಾಗಿ ಮಾಡುವುದರಿಂದ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಯಾವುದೇ ಅಡೆತಡೆಗಳಿಲ್ಲದೆ ಪೂರ್ಣಗೊಳ್ಳುತ್ತವೆ.








