Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆ ‘ಗ್ರಾಮೀಣ ಪತ್ರಕರ್ತರ ಬಸ್ ಪಾಸ್’ ದಶಕಗಳ ಕನಸು ನನಸು: KUWJ ಅಧ್ಯಕ್ಷ ಶಿವಾನಂದ ತಗಡೂರು

30/06/2025 8:09 PM

ನಿಮ್ಮ ಮನೆ ಬಾಗಿಲಿಗೆ ಬರಲಿದೆ ‘ಇ-ಖಾತಾ’: ಜಸ್ಟ್ ಹೀಗೆ ಮಾಡಿ ಸಾಕು | E-Khata

30/06/2025 7:58 PM

UGCET-2025ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ: ನಾಳೆಯಿಂದ ಆನ್ ಲೈನ್ ಮೂಲಕ ತಿದ್ದುಪಡಿಗೆ ಅವಕಾಶ

30/06/2025 7:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಿಮ್ಮ ಜೀವನದಲ್ಲಿ ಶತ್ರುಗಳು ಇದ್ದರೆ ಶತ್ರುಗಳ ಸಂಹಾರಕ್ಕಾಗಿ ಈ ತಂತ್ರ ಮಾಡಿ.
KARNATAKA

ನಿಮ್ಮ ಜೀವನದಲ್ಲಿ ಶತ್ರುಗಳು ಇದ್ದರೆ ಶತ್ರುಗಳ ಸಂಹಾರಕ್ಕಾಗಿ ಈ ತಂತ್ರ ಮಾಡಿ.

By kannadanewsnow0710/06/2024 10:13 AM
kannada astrology ganapathi

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಶತ್ರುಗಳ ಕಾಟ ಹೆಚ್ಚಾಗಿದ್ದರೆ ಮನೆಯಲ್ಲೇ ಕುಳಿತುಕೊಂಡು ಈ ಸುಲಭವಾದ ಪರಿಹಾರವನ್ನು ಮಾಡಿ. ನಿಮ್ಮ ಜೀವನದಲ್ಲಿ ನೀವು ಮಾಡುವ ಉದ್ಯೋಗ, ವ್ಯಾಪಾರ ಯಾವುದೇ ಕೆಲಸ ಕಾರ್ಯಗಳನ್ನು ಕೂಡ ಶತ್ರುಗಳು ನಿಮಗೆ ಏನಾದರೂ ತೊಂದರೆಗಳನ್ನು ನೀಡುತ್ತಾ ಇದ್ದರೆ ಅವುಗಳನ್ನು ನೀವು ದೂರ ಮಾಡಿಕೊಳ್ಳಬೇಕು ಅಂದುಕೊಂಡಿದ್ದರೆ ಈ ತಂತ್ರವನ್ನು ಮಾಡುವುದು ತುಂಬಾ ಒಳಿತಾಗುತ್ತದೆ.

ಪ್ರತಿಯೊಬ್ಬರ ಜೀವನದಲ್ಲಿ ಶತ್ರುಗಳ ಸಮಸ್ಯೆ ಎಂಬುದು ಇರುತ್ತದೆ ಕೆಲವೊಂದು ಬಾರಿ ಶತ್ರುಗಳ ಸಮಸ್ಯೆಗಳು ಹೆಚ್ಚಾದಾಗ ನಾವು ಕೆಲವೊಂದಿಷ್ಟು ದೇವರ ಮೊರೆ ಹೋಗುವುದು ಸರ್ವೇಸಾಮಾನ್ಯವಾಗಿರುತ್ತದೆ ಆದರೆ ಅಂತಹ ಸಮಸ್ಯೆಗಳಿಂದ ಯಾವುದೇ ಪರಿಹಾರ ದೊರೆತಿಲ್ಲ ಎಂದರೆ ನೀವು ಮನೆಯಲ್ಲಿ ಕುಳಿತುಕೊಂಡು ಈ ಪರಿಹಾರ ಕ್ರಮವನ್ನ ಅನುಸರಿಸಬಹುದಾಗಿದೆ.

ವ್ಯಕ್ತಿ ಏಳಿಗೆ ಕಾಣುತ್ತಾನೆ ಎಂದರೆ ಶತ್ರುಗಳ ಸಮಸ್ಯೆ ಎಂಬುದು ನಮಗೆ ಹೆಚ್ಚಾಗಿ ಗೋಚರವಾಗುತ್ತದೆ. ಕೆಲವೊಂದು ಬಾರಿ ಪುರುಷರಾಗಿರಬಹುದು, ಮಹಿಳೆಯರಾಗಿರಬಹುದು ಬೇರೆ ಬೇರೆ ವ್ಯಕ್ತಿಗಳು ಕೂಡ ನಮಗೆ ದೃಷ್ಟಿಯನ್ನು ಹಾಕುತ್ತಾರೆ ಇದು ಕೂಡ ನಮ್ಮ ಏಳಿಗೆಯ ಮೇಲೆ ಸಾಕಷ್ಟು ಹೊಡೆತ ಎಂಬುದು ಬೀಳುತ್ತದೆ ಇದರಿಂದ ನಮಗೆ ತೊಂದರೆಗಳು ಸರ್ವೇಸಾಮಾನ್ಯವಾಗಿ ಎದುರಾಗುತ್ತದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಶತ್ರುಗಳ ಸಮಸ್ಯೆಯಿಂದಾಗಿ ನಾವು ಮಾಡುವಂತಹ ಪ್ರತಿಯೊಂದು ಕೆಲಸ ಕಾರ್ಯದಲ್ಲಿ ಅಡೆತಡೆಗಳಾಗಿರಬಹುದು ತೊಂದರೆಗಳು ಎಲ್ಲಾ ರೀತಿಯಲ್ಲೂ ಕೂಡ ನಮಗೆ ಬಾಧಿಸುತ್ತದೆ ಅಂತಹ ಎಲ್ಲಾ ಸಮಸ್ಯೆಗಳು ತೊಂದರೆಗಳನ್ನ ನಾವು ದೂರ ಮಾಡಿಕೊಳ್ಳುವುದಕ್ಕೆ ಪರಿಹಾರ ಕ್ರಮವನ್ನ ಅನುಸರಿಸಲೇಬೇಕು ಮನೆಯಲ್ಲಿ ಕುಳಿತುಕೊಂಡು ಈ ತಂತ್ರವನ್ನು ಮಾಡಬೇಕು.

ಶತ್ರುಗಳ ಸಮಸ್ಯೆ ಉಂಟಾಗುತ್ತಾ ಇದೆ ಎಂದರೆ ಎಳ್ಳೆಣ್ಣೆ ಶನಿಯ ಸಮಸ್ಯೆಯನ್ನು ದೂರ ಮಾಡುತ್ತದೆ, ಹರೆಳೆ ಎಣ್ಣೆ ಶನಿ ಮತ್ತು ರಾಹು ತತ್ವವನ್ನ ತೋರಿಸುತ್ತದೆ. ಬೇವಿನ ಎಣ್ಣೆ ಕೇತು ತತ್ವವನ್ನು ತೋರಿಸುತ್ತದೆ. ಈ ಮೂರು ಎಣ್ಣೆಯನ್ನ ಒಟ್ಟಾಗಿ ಬೆರೆಸಿದರೆ ಮಹಾಕಾಳಿ, ಮಹಾಲಕ್ಷ್ಮಿ, ಮಹಾಪಾರ್ವತಿಯ ಹೋಲಿಕೆಯನ್ನು ಮಾಡುತ್ತೇವೆ.

ಇವುಗಳನ್ನ ಪಾಪ ನಿಗ್ರಹ ಎಂದು ಹೇಳಲಾಗುತ್ತದೆ. ಆದ್ದರಿಂದ ಈ ಎಣ್ಣೆಗಳನ್ನ ಪ್ರತಿ ಶುಕ್ರವಾರ ಅಥವಾ ಮಂಗಳವಾರ ಭಾನುವಾರದ ದಿನ ರಾತ್ರಿಯ ವೇಳೆ ಎಲ್ಲರೂ ನಿಶಬ್ದವಾಗಿ ಮಲಗಿದ ಮೇಲೆ ಯಾವುದಾದರೂ ಒಂದು ಜಾಗದಲ್ಲಿ ಶತ್ರುಗಳ ಹೆಸರನ್ನು ಹೇಳಿಕೊಂಡು ದೀಪವನ್ನು ಹಚ್ಚುವುದರಿಂದ ಬದಲಾವಣೆ ಕಾಣುತ್ತೀರಿ ಮತ್ತು ನಿಮ್ಮ ಶತ್ರುಗಳು ದೂರವಾಗುತ್ತಾರೆ.

ದುರ್ಗಾ ದೇವಸ್ಥಾನದಲ್ಲೂ ಕೂಡ ಈ ಮೂರು ಎಣ್ಣೆಯನ್ನು ಬೆರೆಸಿದಂತಹ ಎಣ್ಣೆಯನ್ನು ತೆಗೆದುಕೊಂಡು ಹೋಗಿ ದುರ್ಗಾ ದೇವಸ್ಥಾನದಲ್ಲೂ ಕೂಡ ಹಚ್ಚುವುದರಿಂದ ನಿಮ್ಮ ಶತ್ರುಗಳು ದೂರವಾಗಲು ಸಾಧ್ಯವಾಗುತ್ತದೆ.

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

do this trick to kill the enemies. If you have enemies in your life ನಿಮ್ಮ ಜೀವನದಲ್ಲಿ ಶತ್ರುಗಳು ಇದ್ದರೆ ಶತ್ರುಗಳ ಸಂಹಾರಕ್ಕಾಗಿ ಈ ತಂತ್ರ ಮಾಡಿ.
Share. Facebook Twitter LinkedIn WhatsApp Email

Related Posts

ನಾಳೆ ‘ಗ್ರಾಮೀಣ ಪತ್ರಕರ್ತರ ಬಸ್ ಪಾಸ್’ ದಶಕಗಳ ಕನಸು ನನಸು: KUWJ ಅಧ್ಯಕ್ಷ ಶಿವಾನಂದ ತಗಡೂರು

30/06/2025 8:09 PM1 Min Read

ನಿಮ್ಮ ಮನೆ ಬಾಗಿಲಿಗೆ ಬರಲಿದೆ ‘ಇ-ಖಾತಾ’: ಜಸ್ಟ್ ಹೀಗೆ ಮಾಡಿ ಸಾಕು | E-Khata

30/06/2025 7:58 PM2 Mins Read

UGCET-2025ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ: ನಾಳೆಯಿಂದ ಆನ್ ಲೈನ್ ಮೂಲಕ ತಿದ್ದುಪಡಿಗೆ ಅವಕಾಶ

30/06/2025 7:50 PM2 Mins Read
Recent News

ನಾಳೆ ‘ಗ್ರಾಮೀಣ ಪತ್ರಕರ್ತರ ಬಸ್ ಪಾಸ್’ ದಶಕಗಳ ಕನಸು ನನಸು: KUWJ ಅಧ್ಯಕ್ಷ ಶಿವಾನಂದ ತಗಡೂರು

30/06/2025 8:09 PM

ನಿಮ್ಮ ಮನೆ ಬಾಗಿಲಿಗೆ ಬರಲಿದೆ ‘ಇ-ಖಾತಾ’: ಜಸ್ಟ್ ಹೀಗೆ ಮಾಡಿ ಸಾಕು | E-Khata

30/06/2025 7:58 PM

UGCET-2025ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ: ನಾಳೆಯಿಂದ ಆನ್ ಲೈನ್ ಮೂಲಕ ತಿದ್ದುಪಡಿಗೆ ಅವಕಾಶ

30/06/2025 7:50 PM

BREAKING : ಬಾಹ್ಯಾಕಾಶದಿಂದ ಭಾರತಕ್ಕೆ ಐತಿಹಾಸಿಕ ‘ರೇಡಿಯೋ ಸಂಪರ್ಕ’ ಸಾಧಿಸಲು ಗಗನಯಾತ್ರಿ ‘ಶುಭಾಂಶು ಶುಕ್ಲಾ’ ಸಜ್ಜು

30/06/2025 7:47 PM
State News
KARNATAKA

ನಾಳೆ ‘ಗ್ರಾಮೀಣ ಪತ್ರಕರ್ತರ ಬಸ್ ಪಾಸ್’ ದಶಕಗಳ ಕನಸು ನನಸು: KUWJ ಅಧ್ಯಕ್ಷ ಶಿವಾನಂದ ತಗಡೂರು

By kannadanewsnow0930/06/2025 8:09 PM KARNATAKA 1 Min Read

ಬೆಂಗಳೂರು: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.1ರಂದು ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ…

ನಿಮ್ಮ ಮನೆ ಬಾಗಿಲಿಗೆ ಬರಲಿದೆ ‘ಇ-ಖಾತಾ’: ಜಸ್ಟ್ ಹೀಗೆ ಮಾಡಿ ಸಾಕು | E-Khata

30/06/2025 7:58 PM

UGCET-2025ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ: ನಾಳೆಯಿಂದ ಆನ್ ಲೈನ್ ಮೂಲಕ ತಿದ್ದುಪಡಿಗೆ ಅವಕಾಶ

30/06/2025 7:50 PM

BREAKING: ನಾಳೆ ‘ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-3’ರ ಫಲಿತಾಂಶ ಪ್ರಕಟ | Karnataka 2nd PUC Exam-3 Result

30/06/2025 7:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.