Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಶ್ವದ ನಂಬರ್ 1 ಆಟಗಾರ್ತಿ ‘ಸಬಲೆಂಕಾ’ ಮಣಿಸಿ ಚೊಚ್ಚಲ ‘ಫ್ರೆಂಚ್ ಓಪನ್ ಕಿರೀಟ’ ಗೆದ್ದ ‘ಕೊಕೊ ಗೌಫ್’

07/06/2025 9:58 PM

Good News : ಆಪರೇಷನ್ ಸಿಂಧೂರ್ ರೀಚಾರ್ಜ್ ಆಫರ್ ; ‘ಕ್ಯಾಶ್ ಬ್ಯಾಕ್’ ಜೊತೆಗೆ ‘ರಾಷ್ಟ್ರ ಸೇವೆ’ ಸೌಭಾಗ್ಯ

07/06/2025 9:34 PM

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬರಬೇಕಾದಂತಹ ಹಣ ಇನ್ನೂ ಬರಲಿಲ್ಲ ಎಂದಾದರೆ ಈ ರೀತಿ ಮಾಡಿ
KARNATAKA

ಬರಬೇಕಾದಂತಹ ಹಣ ಇನ್ನೂ ಬರಲಿಲ್ಲ ಎಂದಾದರೆ ಈ ರೀತಿ ಮಾಡಿ

By kannadanewsnow0713/05/2024 10:26 AM
kannada astrology ganapathi

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಜೀವನದಲ್ಲಿ ಅನೇಕ ರೀತಿಯ ಹಣದ ಸಮಸ್ಯೆಗಳು ಕಾಡುತ್ತಿರುತ್ತವೆ. ಪ್ರಮಾಣಿಕವಾಗಿ ದುಡಿದ ಹಣವು ನಮ್ಮ ಕೈ ಸೇರುವುದಿಲ್ಲ. ಕೆಲವೊಮ್ಮೆ ನಾವು ಸಾಲವಾಗಿ ನೀಡಿದ ಹಣವು ಅಥವಾ ಬೇರೆಯವರ ಸಹಾಯಕ್ಕಾಗಿ ನೀಡಿದ ಹಣ ನಮ್ಮ ಬಳಿ ಬರುವುದಿಲ್ಲ. ಇದೇ ರೀತಿ ಹಲವು ಬಾರಿ ಕೊಟ್ಟ ಹಣ ಕೈಗೆ ಸೇರುವುದಿಲ್ಲ. ಇದರಿಂದಾಗಿ ಹಣದ ಕೊರತೆ ಉಂಟಾಗಬಹುದು. ಅಲ್ಲದೆ ನಮಗೆ ಅವಶ್ಯಕತೆ ಇರುವಾಗ ಹಣ ನಮ್ಮ ಬಳಿ ಇರದೇ ಇರಬಹುದು. ಇಂತಹ ಹಣದ ಸಮಸ್ಯೆಗಳಿಗೆ ಮನೆಯಲ್ಲಿಯೇ ವಿಶೇಷ ತಂತ್ರಗಳನ್ನು ಮಾಡುವುದರ ಮೂಲಕ ಪರಿಹಾರ ಕಂಡುಕೊಳ್ಳಬಹುದು.

ಈ ತಂತ್ರಗಳನ್ನು ಯಾವ ಸಮಯದಲ್ಲಿ ಅಥವಾ ಯಾವ ದಿನದಲ್ಲಾದರೂ ಮಾಡಬಹುದು. ಈ ತಂತ್ರಗಳನ್ನು ಮಾಡಲು ಮುಖ್ಯವಾಗಿ ಒಂದು ಬಿಳಿ ಹಾಳೆ, ಒಂದು ತೆಂಗಿನ ಕಾಯಿ ಮತ್ತು ಅರಿಶಿಣದ ದಾರವನ್ನು ತೆಗೆದುಕೊಳ್ಳಬೇಕು. ಮೊದಲಿಗೆ ಬಿಳಿ ಹಾಳೆಯ ಮೇಲೆ ಒಂದು ಯಂತ್ರವನ್ನು ಬರೆದುಕೊಳ್ಳಬೇಕು. ಬಿಳಿ ಹಾಳೆಯ ಮೇಲೆ 2 ತ್ರಿಭುಜಗಳನ್ನು ಮುಖಾಮುಖಿಯಾಗಿರುವಂತೆ ಒಂದರ ಮೇಲೊಂದು ಬಿಡಿಸಿಕೊಳ್ಳಬೇಕು. ನಂತರ ಬೀಜಾಕ್ಷರಿ ಮಂತ್ರವನ್ನು ಬರೆಯಬೇಕು. ತ್ರಿಭುಜದ ತುದಿಯ 6 ಭಾಗಗಳಲ್ಲಿ ಐಮ್ ಇಂದು ಬರೆಯಬೇಕು. ನಂತರ ಯಂತ್ರದ ಒಳಭಾಗದಲ್ಲಿ ಇರುವ ಖಾಲಿ ಜಾಗದಲ್ಲಿ ನಾವು ಯಾರಿಂದ ಹಣವನ್ನು ಪಡೆಯಬೇಕೂ ಅವರ ಹೆಸರನ್ನು ಬರೆಯಬೇಕು

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಯಂತ್ರದ ಎಡ ಭಾಗದ ಕೆಳಗೆ ನಮ್ಮ ಹೆಸರನ್ನು ಬರೆಯಬೇಕು. ಬರೆದ ಬಿಳಿ ಹಾಳೆಯನ್ನು ಮಡಚಿಕೊಂಡು ತೆಂಗಿನಕಾಯಿಯ ಮೇಲೆ ಇಡಬೇಕು. ಅರಿಶಿಣದ ದಾರದ ಸಹಾಯದಿಂದ ಬಿಳಿ ಹಾಳೆಯನ್ನು ತೆಂಗಿನ ಕಾಯಿಯ ಸಮೇತ ಸುತ್ತಬೇಕು. ಸುತ್ತಿದ ತೆಂಗಿನ ಕಾಯಿಯನ್ನು ಬಲ ಕೈಯಲ್ಲಿ ಹಿಡಿದುಕೊಂಡು ಓಂ ನಮೋ ಬಗಳಮುಕಿ ದೇವಿಯೇ ನಮಃ ಓಂ ನಮೋ ಕಾಮಾಕ್ಯ ದೇವಿಯೇ ನಮಃ ಧನ ವಶೀಕರಣಯ ಸ್ವಾಹ ಎಂದು ಒಂದು ಬೀಜಾಕ್ಷರಿ ಮಂತ್ರವನ್ನು ಹೇಳಬೇಕು. ಇಷ್ಟು ಕೆಲಸ ಆದ ಮೇಲೆ ಸುತ್ತಿದ ತೆಂಗಿನಕಾಯಿಯನ್ನು ಮಲಗುವ ಕೋಣೆಯಲ್ಲಿ ಇಟ್ಟುಕೊಳ್ಳಬೇಕು.

ಕೊಟ್ಟ ಹಣ ಹಿಂತಿರುಗಿ ಬರುವವರೆಗೂ ಇದನ್ನು ಮಲಗುವ ಕೋಣೆಯಲ್ಲಿಯೇ ಇಟ್ಟುಕೊಳ್ಳಬೇಕು. ನಮಗೆ ಯಾರು ಹಣವನ್ನು ನೀಡಬೇಕೂ ಅವರು ಹಣವನ್ನು ಹಿಂತಿರುಗಿಸಿದ ನಂತರ ಸುತ್ತಿದ ತೆಂಗಿನ ಕಾಯಿಯನ್ನು ಹರಿಯುವ ನೀರಿನಲ್ಲಿ ಬಿಡಬೇಕು. ಈ ರೀತಿಯಾಗಿ ತಂತ್ರಗಳನ್ನು ಮಾಡುವುದರಿಂದ ಎಷ್ಟೋ ವರ್ಷಗಳಿಂದ ಹಿಂತಿರುಗಿ ಬಾರದ ಹಣವು ನಮ್ಮ ಬಳಿ ಬರುತ್ತದೆ. ಇಂಥಹ ತಂತ್ರಗಳನ್ನು ಮಾಡಲು ಹೆಚ್ಚಿನ ಸಮಸ್ಯೆ ಇರುವುದಿಲ್ಲ. ಮನೆಯಲ್ಲಿಯೇ ಯಾರ ಸಹಾಯವಿಲ್ಲದೆ ಯಾವ ಸಮಯದಲ್ಲಿ ಬೇಕಾದರೂ ಮಾಡಿಕೊಳ್ಳಬಹುದು

ಇದರಿಂದಾಗಿ ನಮಗೆ ಸಿಗಬೇಕಾದ ಹಣ ಹಿಂತಿರುಗಿ ಬರುತ್ತದೆ. ಇಂಥಹ ತಂತ್ರಗಳನ್ನು ಮಾಡುವಾಗ ದೇವರಲ್ಲಿ ನಂಬಿಕೆ ಇಡಬೇಕು. ಆಗ ಮಾತ್ರ ಮಾಡಿದಂತಹ ಕಾರ್ಯ ಫಲಿಸಲು ಸಾಧ್ಯ. ದೇವರಲ್ಲಿ ನಂಬಿಕೆ ಇಟ್ಟು ಮಾಡುವುದರಿಂದ ಎಲ್ಲಾ ಕೆಲಸಗಳು ಯೋಗ್ಯವಾಗಿ ನೆರವೇರುತ್ತದೆ. ಈ ರೀತಿಯಾಗಿ ಮನೆಯಲ್ಲಿಯೇ ಸುಲಭವಾಗಿ ಯಾವುದೇ ತೊಂದರೆ ಇಲ್ಲದೆ ನಮ್ಮ ಹಣವನ್ನು ಹಿಂತಿರುಗಿ ಪಡೆಯಬಹುದು. ಇಂತಹ ತಂತ್ರಗಳನ್ನು ನಿರ್ಲಕ್ಷ್ಯ ಮಾಡಬಾರದು. ಇವುಗಳಿಂದ ಅನೇಕ ಲಾಭಗಳನ್ನು ಪಡೆಯಬಹುದು. ಪ್ರಾಮಾಣಿಕವಾಗಿ ದುಡಿದ ಹಣವನ್ನು ಹಿಂತಿರುಗಿ ಪಡೆಯಲು ಇಂತಹ ತಂತ್ರಗಳು ಸಹಾಯಕವಾಗಿದೆ.

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

do this! If you haven't received the money yet ಬರಬೇಕಾದಂತಹ ಹಣ ಇನ್ನೂ ಬರಲಿಲ್ಲ ಎಂದಾದರೆ ಈ ರೀತಿ ಮಾಡಿ
Share. Facebook Twitter LinkedIn WhatsApp Email

Related Posts

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM1 Min Read

BREAKING: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ- ಸಿಎಂ ಸಿದ್ಧರಾಮಯ್ಯ ಘೋಷಣೆ

07/06/2025 9:13 PM1 Min Read

BREAKING: ಜಮೀನಿನ ವಿಚಾರಕ್ಕೆ ಅಣ್ಣನ ಮಗನನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಚಿಕ್ಕಪ್ಪ

07/06/2025 9:08 PM1 Min Read
Recent News

BREAKING : ವಿಶ್ವದ ನಂಬರ್ 1 ಆಟಗಾರ್ತಿ ‘ಸಬಲೆಂಕಾ’ ಮಣಿಸಿ ಚೊಚ್ಚಲ ‘ಫ್ರೆಂಚ್ ಓಪನ್ ಕಿರೀಟ’ ಗೆದ್ದ ‘ಕೊಕೊ ಗೌಫ್’

07/06/2025 9:58 PM

Good News : ಆಪರೇಷನ್ ಸಿಂಧೂರ್ ರೀಚಾರ್ಜ್ ಆಫರ್ ; ‘ಕ್ಯಾಶ್ ಬ್ಯಾಕ್’ ಜೊತೆಗೆ ‘ರಾಷ್ಟ್ರ ಸೇವೆ’ ಸೌಭಾಗ್ಯ

07/06/2025 9:34 PM

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM

ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿದ ಜರ್ಮನಿ, ಉಗ್ರರ ವಿರುದ್ಧದ ಹೋರಾಟಕ್ಕೆ ಬೆಂಬಲ

07/06/2025 9:16 PM
State News
KARNATAKA

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

By kannadanewsnow0907/06/2025 9:21 PM KARNATAKA 1 Min Read

ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಅಭಿಮಾನಿಗಳು…

BREAKING: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ- ಸಿಎಂ ಸಿದ್ಧರಾಮಯ್ಯ ಘೋಷಣೆ

07/06/2025 9:13 PM

BREAKING: ಜಮೀನಿನ ವಿಚಾರಕ್ಕೆ ಅಣ್ಣನ ಮಗನನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಚಿಕ್ಕಪ್ಪ

07/06/2025 9:08 PM

ರಾಜ್ಯದಲ್ಲಿಂದು 57 ಜನರಿಗೆ ಕೊರೋನಾ ಪಾಸಿಟೀವ್: ಸೋಂಕಿಗೆ ಇಬ್ಬರು ಬಲಿ | Covid19 Update

07/06/2025 9:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.