Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಈ ಚೀನೀ ನಾಗರಿಕರಿಗೆ ಭಾರತ ‘ವೀಸಾ ನಿಯಮ’ ಸಡಿಲಿಕೆ!

12/12/2025 6:31 PM

ಅಮಾವಾಸ್ಯೆ ದಿನದಂದು ಈ ರೀತಿಯಾಗಿ ಹರಕೆ ಕಟ್ಟಿದ್ರೆ ನಿಮ್ಮ ಸಮಸ್ಯೆಗಳು ಕ್ಷಣದಲ್ಲೇ ಪರಿಹಾರ!

12/12/2025 6:27 PM

BREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ ; ‘ಬೆಳ್ಳಿ’ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆ, ಕೆಜಿಗೆ 2 ಲಕ್ಷ ರೂ.

12/12/2025 6:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಮಾವಾಸ್ಯೆ ದಿನದಂದು ಈ ರೀತಿಯಾಗಿ ಹರಕೆ ಕಟ್ಟಿದ್ರೆ ನಿಮ್ಮ ಸಮಸ್ಯೆಗಳು ಕ್ಷಣದಲ್ಲೇ ಪರಿಹಾರ!
KARNATAKA

ಅಮಾವಾಸ್ಯೆ ದಿನದಂದು ಈ ರೀತಿಯಾಗಿ ಹರಕೆ ಕಟ್ಟಿದ್ರೆ ನಿಮ್ಮ ಸಮಸ್ಯೆಗಳು ಕ್ಷಣದಲ್ಲೇ ಪರಿಹಾರ!

By kannadanewsnow0912/12/2025 6:27 PM

1)ಸಾಮಾನ್ಯವಾಗಿ ನಾವೆಲ್ಲರೂ ಕೂಡ ಯಾವುದೇ ಒಂದು ಒಳ್ಳೆಯ ಕೆಲಸ ಮಾಡಬೇಕು ಎಂದರೆ ನೀವು ದೇವರ ಮೊರೆ ಹೋಗುವುದು ಸತ್ಯ ಹೌದು ನಮ್ಮ ಹಿಂದೂ ಸಂಪ್ರದಾಯದಲ್ಲಿ ಪ್ರತಿಯೊಬ್ಬರು ಎಲ್ಲ ದೇವಾನುದೇವತೆ ಗಳನ್ನು ಅಷ್ಟೇ ಭಕ್ತಿಯಿಂದ ಆರಾಧನೆ ಮಾಡುತ್ತಾರೆ.

2)ಅವರು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ಅಭಿವೃದ್ಧಿ ಯಶಸ್ಸು ಸಿಗುತ್ತದೆ ಎನ್ನುವ ನಂಬಿಕೆ ಅವರಲ್ಲಿ ಇದೆ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

3)ಆದ್ದರಿಂದ ಎಲ್ಲರೂ ಕೂಡ ಯಾವುದೇ ಕೆಲಸ ಕಾರ್ಯ ಮಾಡುತ್ತಿದ್ದರು ಯಾವುದೇ ಶುಭ ಸಮಾರಂಭದಲ್ಲಿಯೂ ಕೂಡ ದೇವರನ್ನು ಧ್ಯಾನಿಸಿ ಆನಂತರ ಬೇರೆ ಕೆಲಸಗಳನ್ನು ಮಾಡುವು ದಕ್ಕೆ ಮುಂದಾಗುತ್ತಾರೆ ಹೌದು.

4)ಅದು ಅವರ ಇಷ್ಟದ ದೇವರಾಗಿರ ಬಹುದು ಅವರ ಕುಲ ದೇವರಾಗಿರಬಹುದು ಅಥವಾ ಇನ್ಯಾವುದೇ ದೇವರಾಗಿರಬಹುದು ಆ ದೇವರುಗಳ ಆರಾಧನೆಯನ್ನು ಮಾಡಿ ಅವರ ಕೆಲಸ ಕಾರ್ಯ ಪ್ರಾರಂಭ ಮಾಡುವುದು ಖಚಿತ.

5)ಅದೇ ರೀತಿಯಾಗಿ ಈ ದಿನ ಮೇಲೆ ಹೇಳಿದ ವಿಷಯಕ್ಕೆ ಸಂಬಂಧಿಸಿ ದಂತೆ ಯಾರು ಏನೇ ಕಷ್ಟ ಇದ್ದರೂ ಕೂಡ ಈಗ ನಾವು ಹೇಳುವಂತಹ ಈ ದೇವಸ್ಥಾನಕ್ಕೆ ಹೋಗಿ ನೀವು

6)ಕೇವಲ ಮೂರು ರೂಪಾಯಿ ಹರಕೆ ಕಟ್ಟಿ ಬಂದರೆ ಸಾಕು ನಿಮ್ಮ ಎಲ್ಲಾ ಕಷ್ಟಗಳು ಸಹ ಸಂಪೂರ್ಣವಾಗಿ ದೂರವಾಗುತ್ತದೆ ಎನ್ನುವ ನಂಬಿಕೆ ಇಲ್ಲಿಯ ಭಕ್ತಾದಿಗಳಲ್ಲಿ ಇದೆ.

7)ಆದ್ದರಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಜನ ಈ ದೇವಸ್ಥಾನಕ್ಕೆ ಬಂದು ತಮ್ಮ ಕಷ್ಟಗಳನ್ನು ದೂರ ಮಾಡಿಕೊಳ್ಳುವಲ್ಲಿ ಮುಂದಾಗಿದ್ದಾರೆ. ಯಾವುದೇ ಹಣಕಾಸಿನ ಸಮಸ್ಯೆ ಯಾಗಿರಲಿ ಮನೆಯಲ್ಲಿ ಜಗಳ ಕಲಹ ನಿಮ್ಮ ವ್ಯಾಪಾರ ವ್ಯವಹಾರದಲ್ಲಿ ನಷ್ಟ ಉಂಟಾಗುತ್ತಿದ್ದರೆ.

8)ದೃಷ್ಟಿ ದೋಷ, ಮಾ.ಟ ಮಂ.ತ್ರ, ವಾಮಾಚಾರ, ಹೀಗೆ ಯಾವುದೇ ರೀತಿಯ ಸಮಸ್ಯೆಗಳಿದ್ದರೂ ಸಹ ಅದನ್ನು ನೀವು ಈ ದೇವಸ್ಥಾನಕ್ಕೆ ಬರುವುದರ ಮೂಲಕ ಇಲ್ಲಿ ಹರಕೆ ಕಟ್ಟಿ ನಿಮ್ಮ ಎಲ್ಲಾ ಸಮಸ್ಯೆಗಳನ್ನು ಸಹ ಸಂಪೂರ್ಣವಾಗಿ ದೂರ ಮಾಡಿಕೊಳ್ಳಬಹುದು.

9)ಹಾಗಾದರೆ ಇಷ್ಟೆಲ್ಲಾ ಪವಾಡವನ್ನು ಸೃಷ್ಟಿಸುತ್ತಿರುವಂತಹ ಆ ದೇವಸ್ಥಾನ ಯಾವುದು ಆ ದೇವಸ್ಥಾನದಲ್ಲಿ ನೆಲೆಸಿರುವಂತಹ ದೇವಿ ಯಾರು ಈ ದೇವಸ್ಥಾನದ ವಿಳಾಸ ಯಾವುದು? ಏನು ಎನ್ನುವುದರ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ತಿಳಿಯೋಣ.

10)ಈ ದಿನ ನಾವು ಹೇಳಲು ಹೊರಟಿರುವಂತಹ ಈ ಶಕ್ತಿಪೀಠ ದೇವಸ್ಥಾನದ ಹೆಸರು ಶ್ರೀ ಭದ್ರಕಾಳಿ ಶಕ್ತಿ ಪೀಠ ದೇವಸ್ಥಾನ. ಈ ದೇವಸ್ಥಾನ ಇರುವುದು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲೂಕು, ಬೆಂಗಳೂರು ಕೋಲಾರ ಹೆದ್ದಾರಿಯ ತಾವರೆಕೆರೆ ಹತ್ತಿರ ಇರುವ ಕಾಳಪ್ಪನಹಳ್ಳಿ ಗ್ರಾಮ. ಬೆಂಗಳೂರಿನಿಂದ ಸರಿ ಸುಮಾರು 50 ಕಿಲೋಮೀಟರ್ ಸಮೀಪದಲ್ಲಿದೆ ಹಾಗೂ ಹೊಸಕೋಟೆಯಿಂದ ಸರಿ ಸುಮಾರು 16 ಕಿಲೋಮೀಟರ್ ಸಮೀಪದಲ್ಲಿದೆ.

11)ಈ ದೇವಸ್ಥಾನದಲ್ಲಿ ಮಂಗಳವಾರ ಮತ್ತು ಶುಕ್ರವಾರ 5 ವಾರಗಳ ಕಾಲ 9 ನಿಂಬೆಹಣ್ಣಿನ ದೀಪ ಹಾಗೂ ಕುಂಬಳಕಾಯಿ ದೀಪ ಹಚ್ಚಿದರೆ ಸಾಕು ನಿಮಗೆ ಎಂಥದ್ದೇ ಸಮಸ್ಯೆಗಳಿದ್ದರೂ ಪರಿಹಾರವಾಗುವುದು ಖಚಿತ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

12)ಅದೆಷ್ಟೋ ವರ್ಷದಿಂದ ಮದುವೆಯಾಗದೆ ಇರುವಂತಹ ಜನರಿಗೆ ಈ ದೇವಸ್ಥಾನಕ್ಕೆ ಬಂದು ಹರಕೆ ಮಾಡಿ ಹೋಗುವುದರ ಮೂಲಕ ಮದುವೆ ಸಹ ಆಗಿದೆ. ಮಕ್ಕಳಾಗದೇ ಇರುವಂತಹ ಜನರು ಈ ದೇವಸ್ಥಾನಕ್ಕೆ ಬಂದು ಹೋದ ಒಂದು ವರ್ಷದೊಳಗೆ ಮಕ್ಕಳು ಕೂಡ ಆಗಿದೆ.

13)ಎಷ್ಟೇ ಹಣ ಇದ್ದರೂ ಮನೆಗೆ ಕಟ್ಟಲು ಸಾಧ್ಯವಾಗುತ್ತಿಲ್ಲ ಎನ್ನುವವರು ಕೂಡ ಇಲ್ಲಿಗೆ ಬರುವುದರ ಮೂಲಕ ತಮ್ಮ ಕನಸನ್ನು ನನಸಾಗಿಸಿಕೊಂಡಿದ್ದಾರೆ ಹಾಗೂ ಉದ್ಯೋಗ ಇಲ್ಲದೆ ಇರುವಂತಹ ಜನರು ಕೂಡ ಈ ದೇವಸ್ಥಾನಕ್ಕೆ ಬಂದು ಹೋದ ಮೇಲೆ ಸರ್ಕಾರಿ ಕೆಲಸ ಸಿಕ್ಕಿರುವಂತಹ ಉದಾಹರಣೆಗಳು ಸಹ ಇದೆ.

Share. Facebook Twitter LinkedIn WhatsApp Email

Related Posts

ರಾಜ್ಯದ ಗ್ರಾಮಗಳಲ್ಲಿ ಉಪ ಕೇಂದ್ರ ತೆರೆದು ಆಹಾರ ಧಾನ್ಯ ಹಂಚಿಕೆಗೆ ಕ್ರಮ: ಸಚಿವ ಕೆ.ಹೆಚ್ ಮುನಿಯಪ್ಪ

12/12/2025 5:44 PM1 Min Read

ರಾಜ್ಯದ ‘ಪೌರ ಕಾರ್ಮಿಕ’ರಿಗೆ ಗುಡ್ ನ್ಯೂಸ್: ಸರ್ಕಾರದಿಂದಲೇ ‘ವೇತನ ಪಾವತಿ’ಗೆ ಚಿಂತನೆ

12/12/2025 5:41 PM1 Min Read

ರೈಲ್ವೆ ಕಾಮಗಾರಿ ಹಿನ್ನಲೆ: ಈ ರೈಲುಗಳ ಸಂಚಾರ ಭಾಗಶಃ ರದ್ದು

12/12/2025 5:36 PM1 Min Read
Recent News

BREAKING : ಈ ಚೀನೀ ನಾಗರಿಕರಿಗೆ ಭಾರತ ‘ವೀಸಾ ನಿಯಮ’ ಸಡಿಲಿಕೆ!

12/12/2025 6:31 PM

ಅಮಾವಾಸ್ಯೆ ದಿನದಂದು ಈ ರೀತಿಯಾಗಿ ಹರಕೆ ಕಟ್ಟಿದ್ರೆ ನಿಮ್ಮ ಸಮಸ್ಯೆಗಳು ಕ್ಷಣದಲ್ಲೇ ಪರಿಹಾರ!

12/12/2025 6:27 PM

BREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ ; ‘ಬೆಳ್ಳಿ’ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆ, ಕೆಜಿಗೆ 2 ಲಕ್ಷ ರೂ.

12/12/2025 6:10 PM

ರಾಜ್ಯದ ಗ್ರಾಮಗಳಲ್ಲಿ ಉಪ ಕೇಂದ್ರ ತೆರೆದು ಆಹಾರ ಧಾನ್ಯ ಹಂಚಿಕೆಗೆ ಕ್ರಮ: ಸಚಿವ ಕೆ.ಹೆಚ್ ಮುನಿಯಪ್ಪ

12/12/2025 5:44 PM
State News
KARNATAKA

ಅಮಾವಾಸ್ಯೆ ದಿನದಂದು ಈ ರೀತಿಯಾಗಿ ಹರಕೆ ಕಟ್ಟಿದ್ರೆ ನಿಮ್ಮ ಸಮಸ್ಯೆಗಳು ಕ್ಷಣದಲ್ಲೇ ಪರಿಹಾರ!

By kannadanewsnow0912/12/2025 6:27 PM KARNATAKA 3 Mins Read

1)ಸಾಮಾನ್ಯವಾಗಿ ನಾವೆಲ್ಲರೂ ಕೂಡ ಯಾವುದೇ ಒಂದು ಒಳ್ಳೆಯ ಕೆಲಸ ಮಾಡಬೇಕು ಎಂದರೆ ನೀವು ದೇವರ ಮೊರೆ ಹೋಗುವುದು ಸತ್ಯ ಹೌದು…

ರಾಜ್ಯದ ಗ್ರಾಮಗಳಲ್ಲಿ ಉಪ ಕೇಂದ್ರ ತೆರೆದು ಆಹಾರ ಧಾನ್ಯ ಹಂಚಿಕೆಗೆ ಕ್ರಮ: ಸಚಿವ ಕೆ.ಹೆಚ್ ಮುನಿಯಪ್ಪ

12/12/2025 5:44 PM

ರಾಜ್ಯದ ‘ಪೌರ ಕಾರ್ಮಿಕ’ರಿಗೆ ಗುಡ್ ನ್ಯೂಸ್: ಸರ್ಕಾರದಿಂದಲೇ ‘ವೇತನ ಪಾವತಿ’ಗೆ ಚಿಂತನೆ

12/12/2025 5:41 PM

ರೈಲ್ವೆ ಕಾಮಗಾರಿ ಹಿನ್ನಲೆ: ಈ ರೈಲುಗಳ ಸಂಚಾರ ಭಾಗಶಃ ರದ್ದು

12/12/2025 5:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.