Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಧಾನಸಭೆಯಲ್ಲೂ ಧರ್ಮಸ್ಥಳ ಪ್ರಕರಣ ಸದ್ದು: ಚರ್ಚೆಗೆ ಅವಕಾಶ ಕೊಡುವಂತೆ ಬಿಜೆಪಿ ಸದಸ್ಯರ ಪಟ್ಟು

12/08/2025 3:34 PM

BREAKING : ‘ರಾಷ್ಟ್ರೀಯ ಶಿಕ್ಷಣ ನೀತಿ’ ಜಾರಿಗೆ ನಿರ್ದೇಶನ ಕೋರಿದ್ದ ‘PIL’ ವಜಾಗೊಳಿಸಿದ ಹೈಕೋರ್ಟ್

12/08/2025 3:27 PM

‘ICICI ಗ್ರಾಹಕ’ರಿಗೆ ಮತ್ತೊಂದು ಶಾಕ್ ; ನಗದು ಠೇವಣಿ, ವಿತ್ ಡ್ರಾ ಸೇರಿ ‘ATM ಶುಲ್ಕ’ ಹೆಚ್ಚಳ

12/08/2025 3:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವರ್ಷಾನುಗಟ್ಟಲೆ ಸಾಲದ ಬಾಧೆಯಿಂದ ನರಳುತ್ತಿದ್ದರೆ ಈ ತಂತ್ರ ಮಾಡಿದರೆ ವಾರಗಳಲ್ಲಿಯೇ ಸಾಲದಿಂದ ಮುಕ್ತರಾಗುತ್ತಿರಿ!
LIFE STYLE

ವರ್ಷಾನುಗಟ್ಟಲೆ ಸಾಲದ ಬಾಧೆಯಿಂದ ನರಳುತ್ತಿದ್ದರೆ ಈ ತಂತ್ರ ಮಾಡಿದರೆ ವಾರಗಳಲ್ಲಿಯೇ ಸಾಲದಿಂದ ಮುಕ್ತರಾಗುತ್ತಿರಿ!

By kannadanewsnow0522/02/2024 9:00 AM

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಯಾವುದೋ ಕಾರಣಗಳಿಂದ ಮನೆಯಲ್ಲಿ ಹಣದ ಸಮಸ್ಯೆಗಳು ಹೆಚ್ಚಾಗಿರುತ್ತವೆ. ಇದರಿಂದಾಗಿ ಸಾಲದ ಹೊರೆಯುವ ಹೆಚ್ಚಾಗುತ್ತದೆ. ಮನೆಯಲ್ಲಿರುವ ಸಮಸ್ಯೆಗಳನ್ನು ಮತ್ತು ಆರ್ಥಿಕ ಪರಿಸ್ಥಿತಿಗಳನ್ನು ನಿವಾರಿಸಲು ಕೇವಲ 3 ವಸ್ತುಗಳು ಸಾಕು. ಮೊದಲನೆಯದಾಗಿ ಎರಡು ಮೂರು ಕವಲುಗಳನ್ನು ಹೊಂದಿರುವ ಹರಿಶಿಣದ ಕೊಂಬನ್ನು ತೆಗೆದುಕೊಳ್ಳಬೇಕು. ನಂತರ 5 ಎಸಳು ಬೆಳ್ಳುಳ್ಳಿಗಳನ್ನು ಸಿಪ್ಪೆ ಸುಲಿಯದೆ ಹಾಗೇ ಇರುವಂತೆ ತೆಗೆದುಕೊಳ್ಳಬೇಕು. ನಂತರ ಒಂದು ಮಣ್ಣಿನ ತಟ್ಟೆಯನ್ನು ಬಳಸಬೇಕು. ಒಂದು ವೇಳೆ ಮಣ್ಣಿನ ತಟ್ಟೆ ಇಲ್ಲವಾದರೆ ಪಿಂಗಾಣಿ ಅಥವಾ ಗಾಜಿನ ತಟ್ಟೆಯನ್ನು ಸಹ ಬಳಸಬಹುದು. ನಂತರ ಸ್ವಲ್ಪ ಕಲ್ಲುಪ್ಪು ಬೇಕಾಗುತ್ತದೆ. ಈ ಪರಿಹಾರವನ್ನು ಮಾಡಲು ಕಲ್ಲುಪ್ಪು ಬಹು ಮುಖ್ಯ ಪಾತ್ರ ವಹಿಸುತ್ತದೆ.

ಏಕೆಂದರೆ ಕಲ್ಲುಪ್ಪು ಲಕ್ಷ್ಮೀ ದೇವಿಯ ಸ್ವರೂಪವಾಗಿದೆಈ ಕ್ರಮವನ್ನು ಮಾಡಲು ಮೊದಲನೆಯದಾಗಿ ಮಣ್ಣಿನ ಪಾತ್ರೆಯನ್ನು ದೇವರ ಮನೆಯಲ್ಲಿ ಯಾವುದಾದರೂ ಬಟ್ಟೆ ಮೇಲೆ ಇಡಬೇಕು. ನಂತರ ಆ ತಟ್ಟೆಯಲ್ಲಿ 5 ಬಾರಿ ಕಲ್ಲುಪ್ಪನ್ನು ಹಾಕಬೇಕು. ನಾವು 5 ಬಾರಿ ಹಾಕಿದ ಉಪ್ಪು ಮಣ್ಣಿನ ತಟ್ಟೆಯಲ್ಲಿ ತುಂಬಬೇಕು. ತಟ್ಟೆಯಲ್ಲಿ ಹಾಕಿದ ಉಪ್ಪನ್ನು ಸಮತಟ್ಟಾಗಿ ಮಾಡಿ ಅದರ ಬಲ ಭಾಗದಲ್ಲಿ ಅರಿಶಿಣದ ಕೊಂಬನ್ನು ಇಡಬೇಕು. ನಂತರ ಉಳಿದ 5 ಬೆಳ್ಳುಳ್ಳಿಗಳನ್ನು ಲಕ್ಷ್ಮೀ ದೇವಿಯನ್ನು ನೆನೆಸಿಕೊಂಡು ಉಪ್ಪಿನ ಎಡಭಾಗದಲ್ಲಿ ಇಡಬೇಕು. ಈ ರೀತಿ ಮಾಡಿದ ನಂತರ ಮಣ್ಣಿನ ಬಟ್ಟಲನ್ನು ಲಕ್ಷ್ಮೀ ದೇವಿಯ ಮುಂದೆ ಇಡಬೇಕು .ಸಣ್ಣದಾಗಿ ಪದ್ಮದ ರಂಗೋಲಿಯನ್ನು ಹಾಕಬೇಕು

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಅದರ ಮೇಲೆ ಅರಿಶಿನ ಕುಂಕುಮ ಹಾಕಿ ಆ ರಂಗೋಲಿಯ ಮೇಲೆ ಮಣ್ಣಿನ ತಟ್ಟೆಯನ್ನು ಇಡಬೇಕು. ನಂತರ ಒಂದು ಹೂವನ್ನು ತೆಗೆದುಕೊಂಡು ಅದರ ಮೇಲೆ ಅರಿಶಿಣ ಕುಂಕುಮ ಮತ್ತು ಅಕ್ಷತೆಯನ್ನು ಹಾಕಿ ಪೂಜೆ ಮಾಡಬೇಕು. ಈ ರೀತಿ ಮಾಡುವಾಗ ಲಕ್ಷ್ಮೀ ದೇವಿಯಲ್ಲಿ ಆಗಿರುವ ಸಮಸ್ಯೆಗಳನ್ನು ಮತ್ತು ತೊಂದರೆಗಳನ್ನು ನೆನೆಸಿಕೊಂಡು ಸರಿಯಾದ ಪರಿಹಾರಗಳನ್ನು ಮತ್ತು ಅದನ್ನು ಸಹಿಸಿಕೊಳ್ಳುವ ಶಕ್ತಿಯನ್ನು ನೀಡಬೇಕೆಂದು ಕೇಳಿಕೊಳ್ಳಬೇಕು. ಈ ರೀತಿಯ ಪರಿಹಾರವನ್ನು ಶುಕ್ರವಾರದಂದು ಮಾಡಬೇಕು. ಸಮಸ್ಯೆಗಳಿಗೆ ಪರಿಹಾರ ಸಿಗುವವರೆಗೂ ಈ ರೀತಿಯ ಕ್ರಮವನ್ನು ಮಾಡುತ್ತಿರಬೇಕು. ಈ ಪರಿಹಾರ ಕ್ರಮವನ್ನು ಪ್ರಾರಂಭಿಸಿದ ಮೇಲೆ 2 ಬಾರಿಯಾದರೂ ಮಾಡಬೇಕು.

ಇದನ್ನು ಬೆಳಿಗ್ಗೆ ಪೂಜೆ ಮಾಡುವ ಸಮಯದಲ್ಲಿ ಅಥವಾ ಸಂಜೆ ಗೋಧೂಳಿ ಸಮಯದಲ್ಲಿ ಮಾಡಬಹುದು. ಮಾರನೇ ದಿನ ಬೆಳಿಗ್ಗೆ ಸ್ನಾನವನ್ನು ಮಾಡಿ ಪರಿಹಾರಕ್ಕೆ ಬಳಸಿರುವ ಉಪ್ಪನ್ನು ನೀರಿನಲ್ಲಿ ಕರಗಿಸಬೇಕು. ನಂತರ ಅದನ್ನು ಯಾರೂ ತುಳಿಯದೇ ಇರುವ ಜಾಗದಲ್ಲಿ ಹಾಕಬೇಕು. ಬೆಳ್ಳುಳ್ಳಿಯು ನಕರಾತ್ಮಕ ಶಕ್ತಿಯನ್ನು ಕಡಿಮೆ ಮಾಡುವುದರಿಂದ ಅದನ್ನು ಉರಿಯುವ ಬೆಂಕಿಯಲ್ಲಿ ಹಾಕಬೇಕು. ನಂತರ ಉಳಿದ ಅರಿಶಿಣ ಕೊಂಬನ್ನು ಹಣದ ಪೆಟ್ಟಿಗೆಯಲ್ಲಿ ಪೂಜಿಸಿ ಇಡಬೇಕು. ಇದು ಅತ್ಯಂತ ಸುಲಭ ಪರಿಹಾರವಾಗಿದ್ದು ಆರಂಭಿಸಿದ 5 ವಾರಗಳಲ್ಲಿ ಕೆಲಸವನ್ನು ಪ್ರಾರಂಭಿಸುತ್ತದೆ.

ಈ ಪರಿಹಾರವನ್ನು ಸುಲಭವಾಗಿ ಕಡಿಮೆ ಖರ್ಚಿನಲ್ಲಿ ಮಾಡಬಹುದು. ಇದರಿಂದಾಗಿ ಮನೆಯಲ್ಲಿ ಹಣದ ಸಮಸ್ಯೆಗಳು ನಿವಾರಣೆಯಾಗುತ್ತವೆ. ನಿಷ್ಠೆಯಿಂದ ಮಾಡಿದರೆ, ದುಡಿದಂತಹ ಕೆಲಸಕ್ಕೆ ಪ್ರತಿಫಲ ಸಿಗುತ್ತದೆ. ಮನೆಯಲ್ಲಿ ಲಕ್ಷ್ಮೀ ದೇವಿ ವಾಸವಾಗುತ್ತಾಳೆ. ಸುಲಭವಾಗಿ ಹಣವನ್ನು ಸಂಪಾದನೆ ಮಾಡುವುದರ ಜೊತೆಗೆ ತೆಗೆದುಕೊಂಡ ಸಾಲಗಳನ್ನು ಹಿಂತಿರುಗಿಸಬಹುದು

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Share. Facebook Twitter LinkedIn WhatsApp Email

Related Posts

ಚಿಕ್ಕದಿದ್ರೂ ದೊಡ್ಡ ಕೆಲಸ.. ಊಟದ ನಂತ್ರ ಹೀಗೆ ಮಾಡಿದ್ರೆ, 48 ಗಂಟೆಗಳಲ್ಲಿ ಊಹಿಸದ ಬದಲಾವಣೆ

11/08/2025 10:05 PM1 Min Read

ಪ್ರತಿದಿನ ಬೆಳಿಗ್ಗೆ 20 ನಿಮಿಷ ಹೀಗೆ ಮಾಡಿ, ಯಾವುದೇ ರೋಗ ನಿಮ್ಮ ಹತ್ತಿರಕ್ಕೂ ಬರುವುದಿಲ್ಲ

11/08/2025 3:48 PM2 Mins Read

ರಕ್ತದ ಕ್ಯಾನ್ಸರ್‌ ರೋಗಿಗಳಿಗೆ ಆಶಾಕಿರಣವಾದ ‘ಕಾರ್‌ ಟಿ-ಸೆಲ್‌ ಥೆರಪಿ’: ಕಿರಣ್‌ ಮಂಜುಂದಾರ್‌ ಶಾ

09/08/2025 5:28 PM2 Mins Read
Recent News

ವಿಧಾನಸಭೆಯಲ್ಲೂ ಧರ್ಮಸ್ಥಳ ಪ್ರಕರಣ ಸದ್ದು: ಚರ್ಚೆಗೆ ಅವಕಾಶ ಕೊಡುವಂತೆ ಬಿಜೆಪಿ ಸದಸ್ಯರ ಪಟ್ಟು

12/08/2025 3:34 PM

BREAKING : ‘ರಾಷ್ಟ್ರೀಯ ಶಿಕ್ಷಣ ನೀತಿ’ ಜಾರಿಗೆ ನಿರ್ದೇಶನ ಕೋರಿದ್ದ ‘PIL’ ವಜಾಗೊಳಿಸಿದ ಹೈಕೋರ್ಟ್

12/08/2025 3:27 PM

‘ICICI ಗ್ರಾಹಕ’ರಿಗೆ ಮತ್ತೊಂದು ಶಾಕ್ ; ನಗದು ಠೇವಣಿ, ವಿತ್ ಡ್ರಾ ಸೇರಿ ‘ATM ಶುಲ್ಕ’ ಹೆಚ್ಚಳ

12/08/2025 3:26 PM

ಹಳದಿ ಮಾರ್ಗದ ಮೆಟ್ರೋ ಫೀಡರ್ ಬಸ್ಸಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ, ಮೆಟ್ರೋದಲ್ಲಿ ಪ್ರಯಾಣ

12/08/2025 3:19 PM
State News
KARNATAKA

ವಿಧಾನಸಭೆಯಲ್ಲೂ ಧರ್ಮಸ್ಥಳ ಪ್ರಕರಣ ಸದ್ದು: ಚರ್ಚೆಗೆ ಅವಕಾಶ ಕೊಡುವಂತೆ ಬಿಜೆಪಿ ಸದಸ್ಯರ ಪಟ್ಟು

By kannadanewsnow0912/08/2025 3:34 PM KARNATAKA 1 Min Read

ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಎಸ್ಐಟಿಯಿಂದ ಅಸ್ಥಿ ಪಂಜರಗಳಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ವಿಧಾನಸಭೆಯಲ್ಲೂ…

BREAKING : ‘ರಾಷ್ಟ್ರೀಯ ಶಿಕ್ಷಣ ನೀತಿ’ ಜಾರಿಗೆ ನಿರ್ದೇಶನ ಕೋರಿದ್ದ ‘PIL’ ವಜಾಗೊಳಿಸಿದ ಹೈಕೋರ್ಟ್

12/08/2025 3:27 PM

ಹಳದಿ ಮಾರ್ಗದ ಮೆಟ್ರೋ ಫೀಡರ್ ಬಸ್ಸಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ, ಮೆಟ್ರೋದಲ್ಲಿ ಪ್ರಯಾಣ

12/08/2025 3:19 PM

ಆ.16 ರವರೆಗೆ ರಾಜ್ಯದಲ್ಲಿ ಭಾರೀ ಮಳೆ : ಈ ಜಿಲ್ಲೆಗಳಗೆ ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ | Rain Alert

12/08/2025 3:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.