Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

UPSC ಅಧ್ಯಕ್ಷರಾಗಿ ಮಾಜಿ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ನೇಮಕ

14/05/2025 6:29 AM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಡಿಫೈನ್ ಪಿಂಚಣಿ ಯೋಜನೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

14/05/2025 6:25 AM

ಅಮೃತಸರದಲ್ಲಿ ಕಳ್ಳಭಟ್ಟಿ ಸೇವಿಸಿ 21 ಮಂದಿ ಸಾವು: 10 ಮಂದಿ ಬಂಧನ

14/05/2025 6:21 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಏ.29 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ -2 : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ
KARNATAKA

ಏ.29 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ -2 : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

By kannadanewsnow5725/04/2024 1:20 PM

ಬೆಂಗಳೂರು : ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಪರೀಕ್ಷೆಗಳು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಹಾಗೂ ದಿನಾಂಕ 16.05.2024 ರಂದು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಮತ್ತು ಮಧ್ಯಾಹ್ನ 02.15 ರಿಂದ ಸಂಜೆ 04.30 ರವರೆಗೆ ನಡೆಯಲಿದೆ.

ಪ್ರಶ್ನೆ ಪತ್ರಿಕೆ ಸಾಗಾಟ ಮಾಡಲು ತ್ರಿಸದಸ್ಯ ಸಮಿತಿ ನೇಮಿಸಲಾಗಿದೆ, ಮುಖ್ಯ ಅಧೀಕ್ಷಕರು ಹಾಗೂ ಉತ್ತರ ಪತ್ರಿಕೆ ಪಾಲಕರ ನೇಮಕವಾಗಿದೆ. ಹಾಗೂ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಸಹ ಮುಖ್ಯ ಅಧೀಕ್ಷಕರು ಮತ್ತು ಜಾಗೃತ ದಳದ ಸದಸ್ಯರನ್ನು ನೇಮಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ. ಪರೀಕ್ಷೆಯು ದ್ವಿತೀಯ ಪಿಯುಸಿ ಪರೀಕ್ಷೆ ನಡೆದ ಮಾದರಿಯಲ್ಲೇ ನಡೆಯಲಿದೆ. ಆದರೆ ಈ ಬಾರಿ ಪರೀಕ್ಷೆ ನಡೆಯುವುದನ್ನು ವೆಬ್ ಕ್ಯಾಮೆರಾ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳಿಗೆ ಕುಡಿಯುವ ನೀರು, ಸೂಕ್ತ ಆಸನಗಳ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸೂಚನೆ ನೀಡಲಾಗಿದೆ. ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ತಿಳಿಸಿದ ಅವರು ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಪರೀಕ್ಷೆಯನ್ನು ಯಶಸ್ವಿಗೊಳಿಸಬೇಕೆಂದು ಸೂಚನೆ ನೀಡಲಾಗಿದೆ.

ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ
ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ
ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ
ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ.
ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ
ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ
ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡಲಾಗುವುದಿಲ್ಲ.

II PUC exam-2 to begin from April 29: Students to follow this rule ಏ.29 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ -2 : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಡಿಫೈನ್ ಪಿಂಚಣಿ ಯೋಜನೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

14/05/2025 6:25 AM2 Mins Read

Rain Alert : ಇಂದು, ನಾಳೆ ರಾಜ್ಯದ 17 ಜಿಲ್ಲೆಗಳಲ್ಲಿ ಭಾರೀ `ಮಳೆ’ : `ಯೆಲ್ಲೋ ಅಲರ್ಟ್’ ಘೋಷಣೆ.!

14/05/2025 6:14 AM1 Min Read

BIG NEWS : ಮುಂಗಾರು ಪೂರ್ವ ಮಳೆ ಅಬ್ಬರ : ರಾಜ್ಯಾದ್ಯಂತ ಸಿಡಿಲಿಗೆ 9 ಮಂದಿ ಬಲಿ.!

14/05/2025 6:06 AM2 Mins Read
Recent News

UPSC ಅಧ್ಯಕ್ಷರಾಗಿ ಮಾಜಿ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ನೇಮಕ

14/05/2025 6:29 AM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಡಿಫೈನ್ ಪಿಂಚಣಿ ಯೋಜನೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

14/05/2025 6:25 AM

ಅಮೃತಸರದಲ್ಲಿ ಕಳ್ಳಭಟ್ಟಿ ಸೇವಿಸಿ 21 ಮಂದಿ ಸಾವು: 10 ಮಂದಿ ಬಂಧನ

14/05/2025 6:21 AM

Rain Alert : ಇಂದು, ನಾಳೆ ರಾಜ್ಯದ 17 ಜಿಲ್ಲೆಗಳಲ್ಲಿ ಭಾರೀ `ಮಳೆ’ : `ಯೆಲ್ಲೋ ಅಲರ್ಟ್’ ಘೋಷಣೆ.!

14/05/2025 6:14 AM
State News
KARNATAKA

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಡಿಫೈನ್ ಪಿಂಚಣಿ ಯೋಜನೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

By kannadanewsnow5714/05/2025 6:25 AM KARNATAKA 2 Mins Read

ಬೆಂಗಳೂರು : ಹಿಂದಿನ ಡಿಫೈನ್ ಪಿಂಚಿಣಿ ಯೋಜನೆಗೆ ಯೋಜನೆಗೆ ಒಳಪಡುವ ಸರ್ಕಾರಿ ನೌಕರರಿಗೆ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ ನಿಯಮ…

Rain Alert : ಇಂದು, ನಾಳೆ ರಾಜ್ಯದ 17 ಜಿಲ್ಲೆಗಳಲ್ಲಿ ಭಾರೀ `ಮಳೆ’ : `ಯೆಲ್ಲೋ ಅಲರ್ಟ್’ ಘೋಷಣೆ.!

14/05/2025 6:14 AM

BIG NEWS : ಮುಂಗಾರು ಪೂರ್ವ ಮಳೆ ಅಬ್ಬರ : ರಾಜ್ಯಾದ್ಯಂತ ಸಿಡಿಲಿಗೆ 9 ಮಂದಿ ಬಲಿ.!

14/05/2025 6:06 AM

BIG NEWS : ರಾಜ್ಯ ಸರ್ಕಾರದಿಂದ `PF’ ಚಂದಾದಾರರಿಗೆ ಗುಡ್ ನ್ಯೂಸ್ : ಬಡ್ಡಿದರ ‘ಶೇ.7.1’ರಷ್ಟು ನಿಗದಿಗೆ ಮಹತ್ವದ ಆದೇಶ | PF Interest Rate

14/05/2025 5:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.