BIGG NEWS: KPTCL ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ; ಪ್ರಮುಖ ಆರೋಪಿ ಬಂಧನ

ಬೆಳಗಾವಿ: ಕೆಪಿಟಿಸಿಎಲ್‌ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. BIGG NEWS: ಮಂಡ್ಯದಲ್ಲಿ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ತೋರಿದ ಶಿಕ್ಷಕನಿಗೆ ಬಿತ್ತು ದೊಣ್ಣೆ ಏಟು   ಜಿಲ್ಲೆಯ ರಾಯಭಾಗ ತಾಲೂಕಿನ ಕೋಳಿಗುಡ್ಡ ನಿವಾಸಿ ಸೋಮನಗೌಡ ಪಾಟೀಲ್ ಬಂಧಿತ ಆರೋಪಿಯಾಗಿದ್ದಾನೆ. ಗದಗ ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರದಿಂದ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿ ಅಭ್ಯರ್ಥಿಗಳಿಗೆ ರವಾನಿಸಿದ್ದ ಆರೋಪ ಸೋಮನಗೌಡನ ಮೇಲಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. BIGG NEWS: ಮಂಡ್ಯದಲ್ಲಿ ವಿದ್ಯಾರ್ಥಿನಿಯರ … Continue reading BIGG NEWS: KPTCL ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ; ಪ್ರಮುಖ ಆರೋಪಿ ಬಂಧನ