Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

IPL ವಿಜೇತರ ಕಂಪ್ಲೀಟ್ ಲಿಸ್ಟ್ ಇಲ್ಲಿದೆ : ಯಾರಿಗೆ ಎಷ್ಟು ಟ್ರೋಫಿ? MI-CSK ನಡುವೆ ನಂಬರ್-1 ಪೈಪೋಟಿ !

18/03/2026 10:14 AM

ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ನಿಂದ ಟಿಕೆಟ್ ಸಿಗದೇ ಹೋದ್ರೆ? : ಹೊಸ ದಾಳ ಉರುಳಿಸಿದ ಶಾಸಕ ಜಿಟಿ ದೇವೇಗೌಡ!

18/03/2026 10:12 AM

ವಿಮಾನ ಪ್ರಯಾಣಿಕರಿಗೆ ಬಂಪರ್ ಕೊಡುಗೆ: ಶೇ. 60ರಷ್ಟು ಸೀಟುಗಳನ್ನು ಉಚಿತವಾಗಿ ನೀಡಲು ಕೇಂದ್ರ ಸರ್ಕಾರ ಆದೇಶ!

18/03/2026 10:07 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ: ‘IAS ಅಧಿಕಾರಿ ವಾಸಂತಿ ಅಮರ್’ ವಿರುದ್ಧ FIR ದಾಖಲು
KARNATAKA

BREAKING: ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ: ‘IAS ಅಧಿಕಾರಿ ವಾಸಂತಿ ಅಮರ್’ ವಿರುದ್ಧ FIR ದಾಖಲು

By kannadanewsnow0916/07/2025 6:21 AM

ಬೆಂಗಳೂರು: ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ ಹೊರಡಿಸಿದ ಹಿನ್ನಲೆಯಲ್ಲಿ ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ಸರ್ಕಾರ ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಈ ಹಿಂದೆ ಶ್ರೀಮತಿ ವಾಸಂತಿ ಅಮರ್ (ಭಾ.ಆ.ಸೇ) ಹಿಂದಿನ ವಿಶೇಷ ಜಿಲ್ಲಾಧಿಕಾರಿ-3 ಬೆಂಗಳೂರು ಉತ್ತರ ಉಪ ವಿಭಾಗ ರವರು ಬೆಂಗಳೂರು ಉತ್ತರ ತಾಲೂಕು, ದಾಸನಪುರ ಹೋಬಳಿ, ಹುಚ್ಚನಪಾಳ್ಯ ಗ್ರಾಮದ ಸರ್ವೇ ನಂ.8 ರಲ್ಲಿ, 10 ಎಕರೆ 20 ಗುಂಟೆ ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ ಹೊರಡಿಸಿರುತ್ತಾರೆ. ಈ ಪ್ರಕರಣ ಕಾನೂನು ಬಾಹೀರವಾಗಿದ್ದು ಇದೀಗ ಅವರ ವಿರುದ್ಧ FIR ದಾಖಲಾಗಿದೆ.

ಇಂದು ಬೆಂಗಳೂರಿನ 48ನೇ ಎಸಿಎಂಎಂ ನ್ಯಾಯಾಲಯದಲ್ಲಿ ದಾಖಲಾಗಿದ್ದಂತ ಎನ್ ಸಿ ಆರ್ ನಂ 112/2025ರ ಅನುಸಾರ ತನಿಖೆ ಕೈಗೊಳ್ಳಲು ಕೋರಿದ್ದು, ಅದರಂತೆ ನ್ಯಾಯಾಲಯವು ತನಿಖೆ ಕೈಗೊಳ್ಳಲು ಆದೇಶಿಸಿದೆ. ಹೀಗಾಗಿ ಕೆಎಎಸ್ ಅಧಿಕಾರಿ ಪ್ರಶಾಂತ್ ಖಾನಗೌಡ ಪಾಟೀಲ್ ಹಲಸೂರು ಗೇಟ್ ಪೊಲೀಸ್ ಠಾಣೆಗೆ ತೆರಳಿ ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಭಾರತೀಯ ನ್ಯಾಯ ಸಂಹಿತೆ 2023ರಡಿ 257 ಸೆಕ್ಷನ್ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.

ದೂರಿನಲ್ಲಿ ಏನಿದೆ.?

ಬೆಂಗಳೂರು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕರಾಗಿರುವಂತ ಕೆ ಎಎಸ್ ಅಧಿಕಾರಿ ಪ್ರಶಾಂತ್ ಖಾನಗೌಡ ಪಾಟೀಲ್ ಅವರು ಠಾಣೆಗೆ ಹಾಜರಾಗಿ ದೂರು ನೀಡಿದ್ದಾರೆ. ಈ ಹಿಂದೆ ಐಎಎಸ್ ಅಧಿಕಾರಿ ವಾಸಂತಿ ಅಮರ್ ಅವರು ವಿಶೇಷ ಜಿಲ್ಲಾಧಿಕಾರಿ-3, ಉತ್ತರ ವಿಭಾಗ, ಬೆಂಗಳೂರು ಉತ್ತರ ತಾಲ್ಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ದಾಸನಪುರ ಹೋಬಳಿ, ಹುಚ್ಚನಪಾಳ್ಯ ಗ್ರಾಮದ ಸರ್ವೆ ನಂ.8ರಲ್ಲಿ 10 ಎಕರೆ 20 ಗುಂಟೆ ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ ಹೊರಡಿಸಿದ್ದಾರೆ. ಇವರ ವಿರುದ್ಧ ದೂರು ದಾಖಲಿಸುವಂತೆ ಸರ್ಕಾರದ ಆದೇಶ, ಕಂದಾಯ ಇಲಾಖೆಯ ಪ್ರಾದೇಶಕ ಆಯುಕ್ತರ ಪತ್ರ ಹಾಗೂ ನೋಟಲ್ ಅಧಿಕಾರಿ,  ಆರ್ಥಿಕ ಅಪರಾಧಗಳ ಇಲಾಖೆಯ ರೀತಿಯಲ್ಲಿ ಪ್ರಕರಣ ದಾಖಲಿಸಲು ಕೋರಿದ್ದಾರೆ.

ಈ ಹಿನ್ನಲೆಯಲ್ಲಿ ವಾಸಂತಿ ಅಮರ್, ಭಾರತೀಯ ಆಡಳಿತ ಸೇವೆ ಅಧಿಕಾರಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023 ಕಲಂ 257ರಡಿಯಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಎನ್ ಸಿ ಆರ್ ನಂ.112/2025 ಅನ್ನು ದಾಖಲಿಸಿಕೊಳ್ಳಲಾಗಿತ್ತು. ನಂತ್ರ 48ನೇ ಎಸಿಎಂಎಂ ಕೋರ್ಟ್ ಮುಂದಿ ಹಾಜರಾಗಿದ್ದು, ಸದರಿ ಎನ್ ಸಿ ಆರ್ ನಲ್ಲಿ ತನಿಖೆ ಕೈಗೊಳ್ಳಲು ಕೋರಿದ್ದು, ಅದರಂತೆ ನ್ಯಾಯಾಧೀಶರು ತನಿಖೆ ಕೈಗೊಳ್ಳಲು ಆದೇಶಿಸಿದ್ದಾರೆ. ಸದರಿ ಆದೇಶ ಆದೇಶ ಪ್ರತಿ ತಂದು ಠಾಣೆಗೆ ಹಾಜರುಪಡಿಸಿದ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಒಟ್ಟಾರೆಯಾಗಿ ಈ ಹಿಂದೆ ವಾಸಂತಿ ಅಮರ್ (ಭಾ.ಆ.ಸೇ) ಹಿಂದಿನ ವಿಶೇಷ ಜಿಲ್ಲಾಧಿಕಾರಿ-3 ಬೆಂಗಳೂರು ಉತ್ತರ ಉಪ ವಿಭಾಗ ರವರು ಬೆಂಗಳೂರು ಉತ್ತರ ತಾಲೂಕು, ದಾಸನಪುರ ಹೋಬಳಿ, ಹುಚ್ಚನಪಾಳ್ಯ ಗ್ರಾಮದ ಸರ್ವೇ ನಂ.8 ರಲ್ಲಿ, 10 ಎಕರೆ 20 ಗುಂಟೆ ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ ಹೊರಡಿಸಿರುತ್ತಾರೆ. ಈ ಪ್ರಕರಣ ಕಾನೂನು ಬಾಹೀರವಾಗಿದ್ದು ಇದೀಗ ಅವರ ವಿರುದ್ಧ FIR ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

IPL ವಿಜೇತರ ಕಂಪ್ಲೀಟ್ ಲಿಸ್ಟ್ ಇಲ್ಲಿದೆ : ಯಾರಿಗೆ ಎಷ್ಟು ಟ್ರೋಫಿ? MI-CSK ನಡುವೆ ನಂಬರ್-1 ಪೈಪೋಟಿ !

18/03/2026 10:14 AM2 Mins Read

ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ನಿಂದ ಟಿಕೆಟ್ ಸಿಗದೇ ಹೋದ್ರೆ? : ಹೊಸ ದಾಳ ಉರುಳಿಸಿದ ಶಾಸಕ ಜಿಟಿ ದೇವೇಗೌಡ!

18/03/2026 10:12 AM1 Min Read

BREAKING : ಪ್ರಜ್ವಲ್ ರೇವಣ್ಣ ಕೇಸ್ ಗೆ ಬಿಗ್ ಟ್ವಿಸ್ಟ್ : SIT ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಹೆಸರು ಬಹಿರಂಗ!

18/03/2026 10:01 AM1 Min Read
Recent News

IPL ವಿಜೇತರ ಕಂಪ್ಲೀಟ್ ಲಿಸ್ಟ್ ಇಲ್ಲಿದೆ : ಯಾರಿಗೆ ಎಷ್ಟು ಟ್ರೋಫಿ? MI-CSK ನಡುವೆ ನಂಬರ್-1 ಪೈಪೋಟಿ !

18/03/2026 10:14 AM

ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ನಿಂದ ಟಿಕೆಟ್ ಸಿಗದೇ ಹೋದ್ರೆ? : ಹೊಸ ದಾಳ ಉರುಳಿಸಿದ ಶಾಸಕ ಜಿಟಿ ದೇವೇಗೌಡ!

18/03/2026 10:12 AM

ವಿಮಾನ ಪ್ರಯಾಣಿಕರಿಗೆ ಬಂಪರ್ ಕೊಡುಗೆ: ಶೇ. 60ರಷ್ಟು ಸೀಟುಗಳನ್ನು ಉಚಿತವಾಗಿ ನೀಡಲು ಕೇಂದ್ರ ಸರ್ಕಾರ ಆದೇಶ!

18/03/2026 10:07 AM

BIG NEWS : 2033ರ ವೇಳೆಗೆ ದೇಶದ ಪ್ರತಿ ಪ್ರಜೆಗೂ `ಆರೋಗ್ಯ ವಿಮೆ’ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ

18/03/2026 10:04 AM
State News
KARNATAKA

IPL ವಿಜೇತರ ಕಂಪ್ಲೀಟ್ ಲಿಸ್ಟ್ ಇಲ್ಲಿದೆ : ಯಾರಿಗೆ ಎಷ್ಟು ಟ್ರೋಫಿ? MI-CSK ನಡುವೆ ನಂಬರ್-1 ಪೈಪೋಟಿ !

By kannadanewsnow5718/03/2026 10:14 AM KARNATAKA 2 Mins Read

ಬೆಂಗಳೂರು: ಕ್ರಿಕೆಟ್ ಪ್ರೇಮಿಗಳ ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನೂತನ ಸೀಸನ್ ಮಾರ್ಚ್ 28 ರಿಂದ ಆರಂಭವಾಗಲಿದೆ. ಉದ್ಘಾಟನಾ…

ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ನಿಂದ ಟಿಕೆಟ್ ಸಿಗದೇ ಹೋದ್ರೆ? : ಹೊಸ ದಾಳ ಉರುಳಿಸಿದ ಶಾಸಕ ಜಿಟಿ ದೇವೇಗೌಡ!

18/03/2026 10:12 AM

BREAKING : ಪ್ರಜ್ವಲ್ ರೇವಣ್ಣ ಕೇಸ್ ಗೆ ಬಿಗ್ ಟ್ವಿಸ್ಟ್ : SIT ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಹೆಸರು ಬಹಿರಂಗ!

18/03/2026 10:01 AM

BIG NEWS : ರಾಜ್ಯದಲ್ಲಿ 40/60 ಅಳತೆಯ ಕಟ್ಟಡಗಳಿಗೆ `ಒಸಿ, ಸಿಸಿ’ ವಿನಾಯಿತಿ: ಇಂಧನ ಸಚಿವ ಕೆ.ಜೆ. ಜಾರ್ಜ್

18/03/2026 9:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.