Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಾಹನ ಚಾಲಕರೇ ಗಮನಿಸಿ : `DL’ ಪಡೆಯಲು ಇನ್ಮುಂದೆ ‘ಫೇಸ್ ಅಥೆಂಟಿಕೇಶನ್’ ಕಡ್ಡಾಯ !

20/03/2026 8:33 AM

ALERT : ಬೀದಿ ನಾಯಿಗಳು ನಿಮ್ಮ ಮೇಲೆ ದಾಳಿ ಮಾಡಿದರೆ ಏನು ಮಾಡಬೇಕು? ಪ್ರಾಣ ಉಳಿಸಬಲ್ಲ 5 ಅತ್ಯಗತ್ಯ ಸಲಹೆಗಳು ಇಲ್ಲಿವೆ !

20/03/2026 8:30 AM

ಬಾಕ್ಸ್ ಆಫೀಸ್ ನಲ್ಲಿ ಧುರಂಧರ್ 2 ಅಬ್ಬರ : ಮೊದಲ ದಿನವೇ 100 ಕೋಟಿ ರೂ. ಗಳಿಸಿದ ರಣವೀರ್ ಸಿಂಗ್ ಚಿತ್ರ!

20/03/2026 8:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಕ್ರಮ-ಸಕ್ರಮ : ‘ಬಗರ್ ಹುಕುಂ’ ಸಮಿತಿಗಳಲ್ಲಿ ತಿರಸ್ಕೃತಗೊಂಡ ನಮೂನೆ 57ರ ಅರ್ಜಿಗಳ ಪುನರ್ ಪರಿಶೀಲನೆಗೆ ಕ್ರಮ
KARNATAKA

ಅಕ್ರಮ-ಸಕ್ರಮ : ‘ಬಗರ್ ಹುಕುಂ’ ಸಮಿತಿಗಳಲ್ಲಿ ತಿರಸ್ಕೃತಗೊಂಡ ನಮೂನೆ 57ರ ಅರ್ಜಿಗಳ ಪುನರ್ ಪರಿಶೀಲನೆಗೆ ಕ್ರಮ

By kannadanewsnow5710/12/2024 11:51 AM

ಬೆಳಗಾವಿ : ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಲು ನಮೂನೆ 50, 53, 57 ರಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲಾಗುತ್ತಿದೆ ಎಂದು ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.

ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ನಮೂನೆ 57ರ ಅಡಿ ಸಲ್ಲಿಕೆಯಾದ ಒಟ್ಟು 2.23 ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ರಾಜ್ಯಾದ್ಯಂತ ತಿರಸ್ಕೃತಗೊಳಿಸಲಾಗಿದೆ. ಒಂದು ವೇಳೆ ರೈತರು ಇದರಿಂದ ಬಾಧಿತರಾಗಿದ್ದರೆ, ಉಪವಿಭಾಗಾಧಿಕಾರಿಗೆ ಮೇಲ್ಮನವಿ ಸಲ್ಲಿಸಬಹುದು. ಪ್ರಕರಣಗಳನ್ನು ಮರು ಪರಿಶೀಲಿಸುವಂತೆ ಉಪವಿಭಾಗಾಧಿಕಾರಿಗಳು ಸೂಚಿಸಿದರೆ, ಬಗರ್ ಹುಕುಂ ಸಮಿತಿಗಳಲ್ಲಿ ತಿರಸ್ಕೃತಗೊಂಡ ನಮೂನೆ 57ರ ಅರ್ಜಿಗಳನ್ನು ಪುನರ್ ಪರಿಶೀಲನೆಗೆ ಪರಿಗಣಿಸಲಾಗುವುದು.

ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಲು ನಮೂನೆ 50, 53, 57 ರಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲಾಗುತ್ತಿದೆ. ನಮೂನೆ 57ರ ಅಡಿ ಸಲ್ಲಿಕೆಯಾದ ಒಟ್ಟು 2.23 ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ರಾಜ್ಯಾದ್ಯಂತ ತಿರಸ್ಕೃತಗೊಳಿಸಲಾಗಿದೆ. ಒಂದು ವೇಳೆ ರೈತರು ಇದರಿಂದ ಬಾಧಿತರಾಗಿದ್ದರೆ, ಉಪವಿಭಾಗಾಧಿಕಾರಿಗೆ ಮೇಲ್ಮನವಿ… pic.twitter.com/ArWRH7ZwFf

— DIPR Karnataka (@KarnatakaVarthe) December 10, 2024

ಬಗರ್ ಹುಕುಂ ಅಡಿ ಅರ್ಜಿ ಸಲ್ಲಿಸಲು ಕನಿಷ್ಟ 18 ವರ್ಷವಾಗಿರಬೇಕು. ಆದರೆ, 7000 ಅರ್ಜಿದಾರರಿಗೆ 18 ವರ್ಷ ಆಗೇ ಇಲ್ಲ. 3273 ಜನ ಅರ್ಜಿದಾರರು ಕೃಷಿಕರೇ ಅಲ್ಲ. ಸ್ಮಶಾನ, ರಸ್ತೆ, ಕೆರೆ, ಗುಂಡುತೋಪು ಮಂಜೂರಾತಿ ಕೋರಿ 27,452 ಜನ ಅರ್ಜಿ ಸಲ್ಲಿಸಿದ್ದಾರೆ. ನಗರ ವ್ಯಾಪ್ತಿಯಲ್ಲಿ 33,000 ಜನ ಅರ್ಜಿ ಸಲ್ಲಿಸಿದ್ದರೆ, 12,283 ಅರ್ಜಿಗಳು ಸಲ್ಲಿಕೆಯಾಗಿವೆ. ಇನ್ನೂ ಕುಟುಂಬದಲ್ಲಿ 5 ಜಮೀನು ಇದ್ದರೂ ಸಹ ಸಾವಿರಾರು ಜನ ಅರ್ಜಿ ಸಲ್ಲಿಸಿದ್ದಾರೆ.

ಇಂತಹ ಅರ್ಜಿಯನ್ನಷ್ಟೇ ತಿರಸ್ಕೃತಗೊಳಿಸಲಾಗಿದೆಯೇ ವಿನಃ ಕಾನೂನು ರೀತ್ಯಾ ಅರ್ಹ ಅರ್ಜಿಗಳನ್ನು ತಿರಸ್ಕೃತಗೊಳಿಸಲಾಗಿಲ್ಲ. ಒಂದು ವೇಳೆ ಕಣ್ತಪ್ಪಿನಿಂದ ಹಾಗೆ ಆದಲ್ಲಿ ಉಪ ವಿಭಾಗಾಧಿಕಾರಿಗಳ ಕೋರ್ಟ್‌ನಲ್ಲಿ ದಾವೆ ಹೂಡಬಹುದು. ಅಥವಾ ನನ್ನ ಗಮನಕ್ಕೆ ತಂದರೆ ಕೂಡಲೇ ಕ್ರಮವಹಿಸಲಾಗುವುದು” ಎಂದು ಅವರು ಆಶ್ವಾಸನೆ ನೀಡಿದರು.

Illegal-regularisation: Action to re-examine applications of Form 57 rejected by 'Bagar Hukum' committees ಅಕ್ರಮ-ಸಕ್ರಮ : ‘ಬಗರ್ ಹುಕುಂ’ ಸಮಿತಿಗಳಲ್ಲಿ ತಿರಸ್ಕೃತಗೊಂಡ ನಮೂನೆ 57ರ ಅರ್ಜಿಗಳ ಪುನರ್ ಪರಿಶೀಲನೆಗೆ ಕ್ರಮ
Share. Facebook Twitter LinkedIn WhatsApp Email

Related Posts

ವಾಹನ ಚಾಲಕರೇ ಗಮನಿಸಿ : `DL’ ಪಡೆಯಲು ಇನ್ಮುಂದೆ ‘ಫೇಸ್ ಅಥೆಂಟಿಕೇಶನ್’ ಕಡ್ಡಾಯ !

20/03/2026 8:33 AM1 Min Read

ALERT : ಬೀದಿ ನಾಯಿಗಳು ನಿಮ್ಮ ಮೇಲೆ ದಾಳಿ ಮಾಡಿದರೆ ಏನು ಮಾಡಬೇಕು? ಪ್ರಾಣ ಉಳಿಸಬಲ್ಲ 5 ಅತ್ಯಗತ್ಯ ಸಲಹೆಗಳು ಇಲ್ಲಿವೆ !

20/03/2026 8:30 AM2 Mins Read

ಯುಗಾದಿ ಅಮಾವಾಸ್ಯೆಯಂದು ಪಂಚಮುಖಿ ಆಂಜನೇಯಸ್ವಾಮಿ ಫೋಟೋವನ್ನು ಮನೆಗೆ ತಂದು ಇಟ್ಟುಕೊಂಡರೆ ಏನಾಗುತ್ತದೆ ಗೊತ್ತಾ?

20/03/2026 8:02 AM3 Mins Read
Recent News

ವಾಹನ ಚಾಲಕರೇ ಗಮನಿಸಿ : `DL’ ಪಡೆಯಲು ಇನ್ಮುಂದೆ ‘ಫೇಸ್ ಅಥೆಂಟಿಕೇಶನ್’ ಕಡ್ಡಾಯ !

20/03/2026 8:33 AM

ALERT : ಬೀದಿ ನಾಯಿಗಳು ನಿಮ್ಮ ಮೇಲೆ ದಾಳಿ ಮಾಡಿದರೆ ಏನು ಮಾಡಬೇಕು? ಪ್ರಾಣ ಉಳಿಸಬಲ್ಲ 5 ಅತ್ಯಗತ್ಯ ಸಲಹೆಗಳು ಇಲ್ಲಿವೆ !

20/03/2026 8:30 AM

ಬಾಕ್ಸ್ ಆಫೀಸ್ ನಲ್ಲಿ ಧುರಂಧರ್ 2 ಅಬ್ಬರ : ಮೊದಲ ದಿನವೇ 100 ಕೋಟಿ ರೂ. ಗಳಿಸಿದ ರಣವೀರ್ ಸಿಂಗ್ ಚಿತ್ರ!

20/03/2026 8:26 AM

ಯುಗಾದಿ ಅಮಾವಾಸ್ಯೆಯಂದು ಪಂಚಮುಖಿ ಆಂಜನೇಯಸ್ವಾಮಿ ಫೋಟೋವನ್ನು ಮನೆಗೆ ತಂದು ಇಟ್ಟುಕೊಂಡರೆ ಏನಾಗುತ್ತದೆ ಗೊತ್ತಾ?

20/03/2026 8:02 AM
State News
KARNATAKA

ವಾಹನ ಚಾಲಕರೇ ಗಮನಿಸಿ : `DL’ ಪಡೆಯಲು ಇನ್ಮುಂದೆ ‘ಫೇಸ್ ಅಥೆಂಟಿಕೇಶನ್’ ಕಡ್ಡಾಯ !

By kannadanewsnow5720/03/2026 8:33 AM KARNATAKA 1 Min Read

ಚಾಲನಾ ಪರವಾನಗಿ (Driving Licence) ನವೀಕರಣ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರವು ಇನ್ನಷ್ಟು ಸರಳಗೊಳಿಸಿದೆ. ಇನ್ನು ಮುಂದೆ ಪರವಾನಗಿ ನವೀಕರಿಸಲು ಪದೇ…

ALERT : ಬೀದಿ ನಾಯಿಗಳು ನಿಮ್ಮ ಮೇಲೆ ದಾಳಿ ಮಾಡಿದರೆ ಏನು ಮಾಡಬೇಕು? ಪ್ರಾಣ ಉಳಿಸಬಲ್ಲ 5 ಅತ್ಯಗತ್ಯ ಸಲಹೆಗಳು ಇಲ್ಲಿವೆ !

20/03/2026 8:30 AM

ಯುಗಾದಿ ಅಮಾವಾಸ್ಯೆಯಂದು ಪಂಚಮುಖಿ ಆಂಜನೇಯಸ್ವಾಮಿ ಫೋಟೋವನ್ನು ಮನೆಗೆ ತಂದು ಇಟ್ಟುಕೊಂಡರೆ ಏನಾಗುತ್ತದೆ ಗೊತ್ತಾ?

20/03/2026 8:02 AM

ALERT : ಬಿಗಿಯಾದ `ಜೀನ್ಸ್ ಪ್ಯಾಂಟ್’ ಧರಿಸುವ ಪುರುಷರೇ ಎಚ್ಚರ : ಇದು ಬಂಜೆತನಕ್ಕೆ ಕಾರಣವಾಗಬಹುದು !

20/03/2026 8:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.