ಕಲಬುರ್ಗಿಯಲ್ಲಿ ‘ಅಕ್ರಮ’ ಮರಳು ದಂಧೆ :ಎರಡು ಪ್ರತ್ಯೇಕ ಪ್ರಕರಣದಲ್ಲಿ 11 ಜನರ ವಿರುದ್ಧ ‘FIR’ ದಾಖಲು

ಕಲಬುರಗಿ: ಜಿಲ್ಲೆಯ ಪೊಲೀಸರು ಅಕ್ರಮ ಮರಳು ದಂಧೆ ಮೇಲೆ‌ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜಿಲ್ಲೆಯ ಆಫ್ಜಲಪುರ ತಾಲೂಕಿನ ಭೀಮಾ ನದಿ ತೀರದ ಗ್ರಾಮಗಳಲ್ಲಿ ಪ್ರತ್ಯೇಕ‌ ದಾಳಿಗಳನ್ನು ನಡೆಸುವ ಮೂಲಕ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿ ವೇಳೆ ಭೀಮಾ ನದಿಯಿಂದ ತೆಗೆದು ಜಮೀನುಗಳಲ್ಲಿ ಸಂಗ್ರಹಿಸಿಟ್ಟಿದ್ದ 565 ಲೋಡ್ ಮರಳನ್ನು ಜಪ್ತಿ ಮಾಡಿದ್ದಾರೆ. ಡಿ.ಕೆ.ಸುರೇಶ್ ಪಾರ್ಲಿಮೆಂಟಿನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡ್ತಾರೆ : ಸಿಎಂ ಸಿದ್ದರಾಮಯ್ಯ ಹೇಳಿಕೆ ಅಫಜಲಪುರ ಪೊಲೀಸ್ ಠಾಣಾ ವ್ಯಾಪ್ತಿಯ ಭೀಮಾ ನದಿ ತೀರದ ದೇಸಾಯಿ ಕಲ್ಲೂರು, … Continue reading ಕಲಬುರ್ಗಿಯಲ್ಲಿ ‘ಅಕ್ರಮ’ ಮರಳು ದಂಧೆ :ಎರಡು ಪ್ರತ್ಯೇಕ ಪ್ರಕರಣದಲ್ಲಿ 11 ಜನರ ವಿರುದ್ಧ ‘FIR’ ದಾಖಲು