BREAKING NEWS: ಸುರತ್ಕಲ್‌ ನಲ್ಲಿ ಅಕ್ರಮ ಟೋಲ್‌ ಗೇಟ್‌ಗೆ ಮುತ್ತಿಗೆ; ಸ್ಥಳದಲ್ಲಿ ಉದ್ವಿಗ್ವ ಪರಿಸ್ಥಿತಿ ಹಲವರು ಪೊಲೀಸರ ವಶಕ್ಕೆ

ಮಂಗಳೂರು: ಸುರತ್ಕಲ್‌ ಟೋಲ್‌ ಗೇಟ್‌ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್‌ ವಿರೋದಿ ಹೋರಾಟಗಾರರ ಸಮಿತಿ ಕರೆ ನೀಡಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. BIGG NEWS: ಮುರುಘಾಶ್ರೀ ವಿರುದ್ಧ ಪೋಕ್ಸೋ ಕೇಸ್; ತಾಯಿ ಹೇಳಿಕೆ ದಾಖಲಿಸಿಕೊಂಡ ಚಿತ್ರದುರ್ಗ ಪೊಲೀಸರು   ಈ ವೇಳೆ ಪ್ರತಿಭಟನಾಕಾರರು ಟೋಲ್‌ ಗೇಟ್‌ ಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಹಲವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಟೋಲ್‌ ಗೇಟ್‌ ಮುತ್ತಿಗೆ ಸಂದರ್ಭದಲ್ಲಿ ಪೊಲೀಸ್‌ ಹಾಗೂ ಪ್ರತಿಭಟನಾಕಾರರ ನಡುವೆ ನೂಕಾಟ- ತಳ್ಳಾಟ ನಡೆದಿದೆ. ಹೀಗಾಗಿ ಪೊಲೀಸರು … Continue reading BREAKING NEWS: ಸುರತ್ಕಲ್‌ ನಲ್ಲಿ ಅಕ್ರಮ ಟೋಲ್‌ ಗೇಟ್‌ಗೆ ಮುತ್ತಿಗೆ; ಸ್ಥಳದಲ್ಲಿ ಉದ್ವಿಗ್ವ ಪರಿಸ್ಥಿತಿ ಹಲವರು ಪೊಲೀಸರ ವಶಕ್ಕೆ