BIGG NEWS: ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ; ಚಿಲುಮೆ ಸಂಸ್ಥೆ ಜೊತೆ ಡಾ.ಅಶ್ವತ್ಥ್‌ನಾರಾಯಣ ಸಂಪರ್ಕ: ಕಾಂಗ್ರೆಸ್‌ ಗಂಭೀರ ಆರೋಪ

ಬೆಂಗಳೂರು: ನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಬಹುದೊಡ್ಡ ಹಗರಣ ನಡೆದಿದೆ. ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ವಥ್ ನಾರಾಯಣ ವಿರುದ್ಧ ಕೆಪಿಸಿಸಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ. BIGG NEWS : ಮೇಲುಕೋಟೆ ಬೆಟ್ಟದಲ್ಲಿ ತಪ್ಪಿದ ದುರಂತ : ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳ ಮೇಲೆ ಬಿದ್ದ ಬೃಹತ್ ಮರ : ಗಂಭೀರ ಗಾಯ   ಚಿಲುಮೆ ಸಂಸ್ಥೆಯ ಕೆಲಸಗಾರರನ್ನು ಬಂಧಿಸಿ ಕಣ್ಣೊರೆಸುವ ತಂತ್ರ ನಡೆಯುತ್ತಿದೆ. ಹಗರಣದ ಕಿಂಗ್​ಪಿನ್​ಗಳ ರಕ್ಷಣೆಗೆ ನಿಂತವರು ಯಾರು? … Continue reading BIGG NEWS: ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ; ಚಿಲುಮೆ ಸಂಸ್ಥೆ ಜೊತೆ ಡಾ.ಅಶ್ವತ್ಥ್‌ನಾರಾಯಣ ಸಂಪರ್ಕ: ಕಾಂಗ್ರೆಸ್‌ ಗಂಭೀರ ಆರೋಪ