ರಾಜ್ಯದಲ್ಲಿ ಜೂನ್​ 11ರವರೆಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇಂದು ವ್ಯಾಪಕ ಮಳೆಯಾಗಿದೆ. ಇಂದಿನಿಂದ ಜೂನ್‌ 11ರವರೆಗೆ ಬೆಂಗಳೂರಿನಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಎಂದು ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್‌ ಹೇಳಿದ್ದಾರೆ. ಹೌದು ಕರ್ನಾಟಕ ರಾಜ್ಯದಲ್ಲಿ ಇಂದು ವ್ಯಾಪಕ ಮಳೆಯಾಗಿದೆ ಉತ್ತರ ಕನ್ನಡ ಜಿಲ್ಲೆ 23 cm, ಕಾರವಾರ 22 cm, ಗೋಕರ್ಣ 20cm, ಕುಮಟಾ 20 cm, ನಷ್ಟು ಮಳೆಯಾಗಿದೆ ಉತ್ತರ ಕರ್ನಾಟಕದಲ್ಲಿ 3.1-7.6 ಕಿಲೋಮೀಟರ್ ಎತ್ತರದಲ್ಲಿ ಸುಳಿ ಗಾಳಿ ಬೀಸಲಿದೆ. ಹೀಗಾಗಿ ಜೂನ್ 11 ರವರೆಗೆ … Continue reading ರಾಜ್ಯದಲ್ಲಿ ಜೂನ್​ 11ರವರೆಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ