Rain in Karnataka: ಇಂದಿನಿಂದ ರಾಜ್ಯದಲ್ಲಿ ತಗ್ಗಲಿದೆ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕೆಲ ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆಯ ( Heavy Rain ) ಆರ್ಭಟ, ಇಂದಿನಿಂದ ಕಡಿಮೆಯಾಗಲಿದೆ. ರಾಜ್ಯದಲ್ಲಿ ಇಂದಿನಿಂದ ಮುಂದಿನ ಭಾನುವಾರದವರೆಗೆ ಅತಿ ಭಾರಿ ಮಳೆಯ ಸಾಧ್ಯತೆಗಳಿಲ್ಲ ಎಂಬುದಾಗಿ ಹವಾಮಾನ ಇಲಾಖೆ ( Weather department forecast ) ಮುನ್ಸೂಚನೆ ನೀಡಿದೆ. BIG NEWS: ‘ಅನುಕಂಪದ ಆಧಾರ’ದಲ್ಲಿ ನೇಮಕಗೊಂಡವರು ಅರ್ಹತೆಯನ್ನು ಹೊಂದುವಲ್ಲಿ ವಿಫಲವಾದ್ರೇ ‘ಕೆಲಸ’ದಿಂದ ತಗೆಯಬಹುದು- ಸುಪ್ರೀಂ ಕೋರ್ಟ್ ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿದ್ದು, ಇಂದು ಬೆಳಿಗ್ಗೆ 8.30ರ ತನಕ ಮಲೆನಾಡಿನ ಜಿಲ್ಲೆಗಳಲ್ಲಿ ಅತಿ … Continue reading Rain in Karnataka: ಇಂದಿನಿಂದ ರಾಜ್ಯದಲ್ಲಿ ತಗ್ಗಲಿದೆ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ