ನವದೆಹಲಿ: ನಗರದಲ್ಲಿ ಶಾಲೆಗೆ ತೆರಳುತ್ತಿದ್ದ 17 ವರ್ಷದ ಬಾಲಕಿ ಮೇಲೆ ಇಬ್ಬರು ಬೈಕ್ನಲ್ಲಿ ಬಂದು ಸಾರ್ವಜನಿಕವಾಗಿ ಆ್ಯಸಿಡ್ ಎರಚಿದ ವ್ಯಕ್ತಿಯ ವಿರುದ್ಧ ಕ್ರಮಕೈಗೊಂಡು, ಕೂಡಲೇ ಗಲ್ಲಿಗೇರಿಸಬೇಕು ಎಂದು ಬಿಜೆಪಿ ಸಂಸದ ಗೌತಮ್ ಗಂಭೀರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. BIG NEWS : ಅಂಬುಜಾ, ಎಸಿಸಿ ಸಿಮೆಂಟ್ ಘಟಕಗಳು ಏಕಾಏಕಿ ಬಂದ್, ನಿರುದ್ಯೋಗಿಗಳಾದ ನೂರಾರು ಕಾರ್ಮಿಕರು ಈಗಾಗಲೇ ಆ್ಯಸಿಡ್ ದಾಳಿಗೆ ಒಳಗಾದ ಬಾಲಕಿಯ ಮುಖದ ಮೇಲೆ ಸುಟ್ಟ ಗಾಯಗಳಾಗಿದ್ದು, ಆಕೆ ಸಫ್ದರ್ಜಂಗ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂಬ ಮಾಹಿತಿ … Continue reading ದೆಹಲಿಯಲ್ಲಿ ಬಾಲಕಿಯ ಮೇಲೆ ಆ್ಯಸಿಡ್ ಎರಚಿದ ಕಿಡಿಗೇಡಿಗಳನ್ನ ಕೂಡಲೇ ಗಲ್ಲಿಗೇರಿಸಿ : ಬಿಜೆಪಿ ಸಂಸದ ಗೌತಮ್ ಗಂಭೀರ್ ಆಕ್ರೋಶ
Copy and paste this URL into your WordPress site to embed
Copy and paste this code into your site to embed