Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘SSLC’ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್ : ಶಿಕ್ಷಕರು ವಿದ್ಯಾರ್ಥಿಗಳು ಸೇರಿ 8 ಜನ ಅರೆಸ್ಟ್!

12/01/2026 8:56 AM

ಇಸ್ರೋದ ಹೊಸ ವರ್ಷದ ಧಮಾಕಾ: ‘ಅನ್ವೇಷಾ’ ಸೇರಿದಂತೆ 16 ಉಪಗ್ರಹಗಳ ಹೊತ್ತು ನಭಕ್ಕೆ ಚಿಮ್ಮಲಿದೆ PSLV-C62!

12/01/2026 8:31 AM

BREAKING : ಬೆಂಗಳೂರಲ್ಲಿ ಟೆಕ್ಕಿ ಶರ್ಮಿಳಾ ಸಾವಿಗೆ ಮತ್ತೊಂದು ಟ್ವಿಸ್ಟ್ : ಯುವಕನಿಂದ ಅತ್ಯಾಚಾರ, ಕೊಲೆ ಶಂಕೆ!

12/01/2026 8:28 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉತ್ತಮ ಕಾರ್ಯಾವಿಧಾನಗಳ ಅನುಷ್ಠಾನ ಆರ್ಥಿಕ ನಷ್ಟದಿಂದ ಪಾರು ಮಾಡಲಿದೆ: ಸಣ್ಣ ನೀರಾವರಿ ಇಲಾಖೆಯ CS ಬಿ.ಕೆ.ಪವಿತ್ರ
KARNATAKA

ಉತ್ತಮ ಕಾರ್ಯಾವಿಧಾನಗಳ ಅನುಷ್ಠಾನ ಆರ್ಥಿಕ ನಷ್ಟದಿಂದ ಪಾರು ಮಾಡಲಿದೆ: ಸಣ್ಣ ನೀರಾವರಿ ಇಲಾಖೆಯ CS ಬಿ.ಕೆ.ಪವಿತ್ರ

By kannadanewsnow0904/12/2025 5:33 PM

ಬೆಂಗಳೂರು: ಎಲ್ಲಾ ಏತ ನೀರಾವರಿ ಯೋಜನೆಗಳಲ್ಲಿ ಇಂಧನ ಪರಿಶೀಲನೆ ಮತ್ತು ಉಳಿತಾಯದ ಯಾಂತ್ರಿಕತೆಯ ಕಾರ್ಯವಿಧಾನಗಳನ್ನು ಶಿಸ್ತುಬದ್ಧವಾಗಿ ಅನುಷ್ಠಾನ ಮಾಡಿದರೆ, ಇಲಾಖೆಗೆ ಬಹಳಷ್ಟು ಹಣ ಉಳಿತಾಯವಾಗಲಿದೆ ಎಂದು ಸಣ್ಣ ನೀರಾವರಿ ಇಲಾಖೆಯ ಮುಖ್ಯ ಕಾರ್ಯದರ್ಶಿ ಬಿ.ಕೆ.ಪವಿತ್ರ ಹೇಳಿದರು.

ಸಣ್ಣ ನೀರಾವರಿ ಇಲಾಖೆಯು ವಿಶ್ವಬ್ಯಾಂಕ್ ಸಹಯೋಗದೊಂದಿಗೆ ಸಚಿವಾಲಯ ಕ್ಲಬ್‌ನಲ್ಲಿ `ಇಂಧನ ಲೆಕ್ಕಪರಿಶೋಧನೆ ಮತ್ತು ಇಂಧನ ಉಳಿತಾಯಕ್ಕೆ ಪ್ರಮುಖ ಕಾರ್ಯತಂತ್ರ’ ಎಂಬ ವಿಷಯ ಕುರಿತು ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಏತ ನೀರಾವರಿ ಯೋಜನೆಗಳನ್ನು ಈಗಾಗಲೇ ನಮ್ಮ ರಾಜ್ಯದಲ್ಲಿ ಹಲವು ಕಡೆ ಕೈಗೆತ್ತುಕೊಂಡಿದ್ದೇವೆ. ಇದರಲ್ಲಿ ವೃಷಭಾವತಿ ವ್ಯಾಲಿ ಕೆರೆ ಯೋಜನೆ ಕೂಡ ಒಂದಾಗಿದೆ. ನಾವು ಇದರ ಅನುಷ್ಠಾನದ ವೇಳೆ ಸೂಕ್ತವಾದ ಇಂಧನ ಪರಿಶೀಲನೆ ಮತ್ತು ಉಳಿತಾಯದ ಯಾಂತ್ರಿಕತೆಯನ್ನು ಬಳಸಿಕೊಂಡಿದ್ದೇ ಆದಲ್ಲಿ, ನೀರಾವರಿ ಇಲಾಖೆಗೆ ಎದುರಾಗುವ ಆರ್ಥಿಕ ನಷ್ಟದಿಂದ ತಪ್ಪಿಸಿಕೊಳ್ಳಬಹುದಾಗಿದೆ. ಅಲ್ಲದೆ, ಯಂತ್ರೋಪಕರಣಗಳು ಸಹ ಹೆಚ್ಚಿನ ಕಾಲ ಕಾರ್ಯನಿರ್ವಹಿಸುವುದರಿಂದ ಇದರ ನಿರ್ವಹಣೆಯ ಸಮಸ್ಯೆ ಕೂಡ ಎದುರಾಗುವುದಿಲ್ಲ ಎಂದರು.

ವಿಶ್ವಬ್ಯಾಂಕ್‌ನ ಪ್ರತಿನಿಧಿ ಹಾಗೂ ಇಂಧನ ತಜ್ಞ ಅಲ್ಬರ್ಟ್ ವಿಲಿಯಂ ಭಾಗವಹಿಸಿ, ಇಂಧನ ದಕ್ಷತೆ, ಇಂಧನದ ಮೂಲಭೂತಗಳು, ಯಂತ್ರೋಪಕರಣಗಳ ನಿಯಂತ್ರಣ ವಿಧಾನಗಳು, ಈ ವೇಳೆ ಎದುರಾಗುವ ಸಮಸ್ಯೆಗಳ ಬಗ್ಗೆ ತಿಳಿಸಿಕೊಟ್ಟರು.

ಈ ಕಾರ್ಯಾಗಾರದಲ್ಲಿ ವಿಶ್ವಬ್ಯಾಂಕ್ ವೃಷಭಾವತಿ ವ್ಯಾಲಿ ಕೆರೆ ತುಂಬುವ ಯೋಜನೆ 2ನೇ ಹಂತಕ್ಕೆ 250 ಕೋಟಿ ರೂ. ಅನುದಾನ ನೀಡಿದೆ. ಇದರ ಭಾಗವಾಗಿ ಕಾಮಗಾರಿಯ ವೇಳೆ ಅನುಸರಿಸಬೇಕಾದ ಕೆಲವು ವಿಚಾರಗಳನ್ನು ಚರ್ಚಿಸಿತು.

BREAKING: ರಾಜ್ಯದ ಮೆಕ್ಕೆ ಜೋಳ ಬೆಳೆಗಾರರಿಗೆ ಗುಡ್ ನ್ಯೂಸ್: ಕುಕ್ಕುಟ ಆಹಾರ ಉತ್ಪಾದಕರು ಖರೀದಿಸಲು ಸರ್ಕಾರ ಅನುಮತಿ

ಸೆ.13ರಂದು ಮಹಿಳಾ ನೌಕರರ ದಿನಾಚರಣೆ ಘೋಷಣೆ: ಸಿಎಂ ಸಿದ್ದರಾಮಯ್ಯ ಭರವಸೆ

Share. Facebook Twitter LinkedIn WhatsApp Email

Related Posts

BREAKING : ‘SSLC’ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್ : ಶಿಕ್ಷಕರು ವಿದ್ಯಾರ್ಥಿಗಳು ಸೇರಿ 8 ಜನ ಅರೆಸ್ಟ್!

12/01/2026 8:56 AM1 Min Read

BREAKING : ಬೆಂಗಳೂರಲ್ಲಿ ಟೆಕ್ಕಿ ಶರ್ಮಿಳಾ ಸಾವಿಗೆ ಮತ್ತೊಂದು ಟ್ವಿಸ್ಟ್ : ಯುವಕನಿಂದ ಅತ್ಯಾಚಾರ, ಕೊಲೆ ಶಂಕೆ!

12/01/2026 8:28 AM1 Min Read

BREAKING : ಬಳ್ಳಾರಿ ಗಲಭೆ ಪ್ರಕರಣ ಚುರುಕುಗೊಳಿಸಿದ ‘CID’ : 40ಕ್ಕೂ ಹೆಚ್ಚು ಜನರಿಗೆ ನೋಟಿಸ್ ನೀಡುವ ಸಾಧ್ಯತೆ

12/01/2026 8:19 AM1 Min Read
Recent News

BREAKING : ‘SSLC’ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್ : ಶಿಕ್ಷಕರು ವಿದ್ಯಾರ್ಥಿಗಳು ಸೇರಿ 8 ಜನ ಅರೆಸ್ಟ್!

12/01/2026 8:56 AM

ಇಸ್ರೋದ ಹೊಸ ವರ್ಷದ ಧಮಾಕಾ: ‘ಅನ್ವೇಷಾ’ ಸೇರಿದಂತೆ 16 ಉಪಗ್ರಹಗಳ ಹೊತ್ತು ನಭಕ್ಕೆ ಚಿಮ್ಮಲಿದೆ PSLV-C62!

12/01/2026 8:31 AM

BREAKING : ಬೆಂಗಳೂರಲ್ಲಿ ಟೆಕ್ಕಿ ಶರ್ಮಿಳಾ ಸಾವಿಗೆ ಮತ್ತೊಂದು ಟ್ವಿಸ್ಟ್ : ಯುವಕನಿಂದ ಅತ್ಯಾಚಾರ, ಕೊಲೆ ಶಂಕೆ!

12/01/2026 8:28 AM

ಎಚ್ಚರ!: 7 ಗಂಟೆಗಿಂತ ಕಡಿಮೆ ನಿದ್ದೆ ನಿಮ್ಮ ಆಯಸ್ಸನ್ನೇ ಕಡಿಮೆ ಮಾಡಬಹುದು!: ಅಧ್ಯಯನ

12/01/2026 8:24 AM
State News
KARNATAKA

BREAKING : ‘SSLC’ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್ : ಶಿಕ್ಷಕರು ವಿದ್ಯಾರ್ಥಿಗಳು ಸೇರಿ 8 ಜನ ಅರೆಸ್ಟ್!

By kannadanewsnow0512/01/2026 8:56 AM KARNATAKA 1 Min Read

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ…

BREAKING : ಬೆಂಗಳೂರಲ್ಲಿ ಟೆಕ್ಕಿ ಶರ್ಮಿಳಾ ಸಾವಿಗೆ ಮತ್ತೊಂದು ಟ್ವಿಸ್ಟ್ : ಯುವಕನಿಂದ ಅತ್ಯಾಚಾರ, ಕೊಲೆ ಶಂಕೆ!

12/01/2026 8:28 AM

BREAKING : ಬಳ್ಳಾರಿ ಗಲಭೆ ಪ್ರಕರಣ ಚುರುಕುಗೊಳಿಸಿದ ‘CID’ : 40ಕ್ಕೂ ಹೆಚ್ಚು ಜನರಿಗೆ ನೋಟಿಸ್ ನೀಡುವ ಸಾಧ್ಯತೆ

12/01/2026 8:19 AM

BREAKING : ಡೇಟಿಂಗ್ ಆಪ್ ಬಳಸೋ ಮುನ್ನ ಎಚ್ಚರ : ‘AI’ ಹುಡುಗಿ ಮಾತಿಗೆ ಬೆತ್ತಲಾದ ಯುವಕನಿಂದ 1.5ಲಕ್ಷ ವಸೂಲಿ!

12/01/2026 7:23 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.