BIGG NEWS: SCST,OBC ಮೀಸಲಾತಿ ಕುರಿತು ರಾಜ್ಯ ಸರ್ಕಾರದ ಮಹತ್ವದ ಘೋಷಣೆ

ವಿಧಾನಸಭೆ: ರಾಜ್ಯದ ವಿವಿಧ ಸಮುದಾಯಗಳ ಮೀಸಲಾತಿ ಹೆಚ್ಚಳ ಹಾಗೂ ಹೆಚ್ಚಿನ ಮೀಸಲಾತಿ ವರ್ಗಕ್ಕೆ ಸೇರ್ಪಡೆ ಕುರಿತು ಶೀಘ್ರದಲ್ಲೇ ಸರ್ವಪಕ್ಷಗಳ ಸಭೆ ನಡೆಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜನಸಂಖ್ಯೆಗೆ ಅನುಗಣವಾಗಿ ಮೀಸಲಾತಿ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮಹತ್ವದ ಘೋಷಣೆ ಮಾಡಿದ್ದಾರೆ. ಕಾಮನ್ ಮ್ಯಾನ್ ಸಿಎಂ ಎನ್ನುವುದನ್ನು ಮತ್ತೆ ಸಾಬೀತುಪಡಿಸಿದ ಮುಖ್ಯಮಂತ್ರಿ ಬೊಮ್ಮಾಯಿ: ಪೌರಕಾರ್ಮಿಕರೊಂದಿಗೆ ಉಪಾಹಾರ ಸೇವನೆ ವಿಧಾನಸಭೆಯಲ್ಲಿ ಬಿಎಂಎಸ್‌ ಟ್ರಸ್ಟ್‌ ಕುರಿತು ಜೆಡಿಎಸ್‌ ಗದ್ದಲ ನಡುನೆಯೇ ಬೊಮ್ಮಾಯಿ ಮಾತನಾಡಿ, ಎಸ್‌ ಸಿಎಸ್‌ ಟಿ ಸಮುದಾಯದ … Continue reading BIGG NEWS: SCST,OBC ಮೀಸಲಾತಿ ಕುರಿತು ರಾಜ್ಯ ಸರ್ಕಾರದ ಮಹತ್ವದ ಘೋಷಣೆ