Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ `ಉಚಿತ ಬಸ್’ : ಸರ್ಕಾರದಿಂದ ಮಹತ್ವದ ಘೋಷಣೆ.!

11/07/2025 9:42 AM

BREAKING : ವಿಧಾನ ಪರಿಷತ್ ಮಾಜಿ ಸಭಾಪತಿ ಎನ್ ತಿಪ್ಪಣ್ಣ ನಿಧನ | N. Thippanna passes away

11/07/2025 9:33 AM

BREAKING : ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಉಗ್ರ ಅಟ್ಟಹಾಸ : ಬಸ್ ನಲ್ಲಿದ್ದ 9 ಪ್ರಯಾಣಿಕರ ಅಪಹರಿಸಿ ಹತ್ಯೆ.!

11/07/2025 9:27 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯ ಸರ್ಕಾರಿ ನೌಕರರಿಗೆ ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ'(CLT) ಬಗ್ಗೆ ಮಹತ್ವದ ಮಾಹಿತಿ
KARNATAKA

BIG NEWS: ರಾಜ್ಯ ಸರ್ಕಾರಿ ನೌಕರರಿಗೆ ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ'(CLT) ಬಗ್ಗೆ ಮಹತ್ವದ ಮಾಹಿತಿ

By kannadanewsnow0907/02/2024 5:47 PM

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೇರ್ಗಡೆ ಹೊಂದೋದು ಕಡ್ಡಾಯವಾಗಿದೆ. ಈ ಪರೀಕ್ಷೆ ಪಾಸ್ ಮಾಡಿದ್ರೆ ಮಾತ್ರವೇ ಬಡ್ತಿ ಸೇರಿದಂತೆ ವಿವಿಧ ಸವಲತ್ತುಗಳನ್ನು ಪಡೆಯೋದಕ್ಕೆ ಸಾಧ್ಯವಾಗುತ್ತದೆ. ಇದೀಗ ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಬಗ್ಗೆ ಸರ್ಕಾರ ಮಹತ್ವದ ಮಾಹಿತಿಯನ್ನು ನೀಡಿದೆ. ಅದೇನು ಅಂತ ಮುಂದೆ ಓದಿ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಸರ್ಕಾರವು ರಚಿಸಿರುವ ಕರ್ನಾಟಕ ನಾಗರಿಕ ಸೇವಾ ನಿಯಮಗಳು 2012ಕ್ಕೆ ತಿದ್ದುಪಡಿ ಮಾಡುವ ಸಲುವಾಗಿ ಈ ಕೆಳಗಿನ ನಿಯಮಗಳ ಕರಡನ್ನು, ಅಧಿನಿಯಮದ 3ನೇ ಪ್ರಕರಣದ 2ನೇ ಉಪ ಪ್ರಕರಣದ ಎ ಖಂಡದ ಮೂಲಕ ಅಗತ್ಯಪಡಿಸಲಾದಂತೆ ಬಾಧಿತರಾಗುವ ಸಂಭವಿರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದಿದ್ದಾರೆ.

ಈ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಹದಿನೈದು ದಿನಗಳ ನಂತ್ರ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಸೂಚಿಸಲಾಗಿದೆ.

ಈ ಕರಡಿನ ಬಗ್ಗೆ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ. ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ವಿಧಾನಸೌಧ, ಬೆಂಗಳೂರು-560001ಗೆ ಸಲ್ಲಿಸುವಂತೆ ಕೋರಲಾಗಿದೆ.

ಇನ್ನೂ ನಿಯಮ 2ಕ್ಕೆ ತಿದ್ದುಪಡಿಯನ್ನು ಪ್ರಕಟಿಸಲಾಗಿದ್ದು, ನಿಯಮ 2ರಲ್ಲಿ ದಿನಾಂಕ 31-12-2023ರೊಳಗೆ ಎಂಬ ಪದ ಮತ್ತು ಅಂಕಿಗಳ ಬದಲಿಗೆ ದಿನಾಂಕ 31-12-2024ರೊಳಗೆ ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ 01-01-2024ರಿಂದ ಜಾರಿಗೆ ಬಂದಿದೆ ಎಂದು ಭಾವಿಸುವಂತೆ ಹೇಳಲಾಗಿದೆ.

ನಿಯಮ 3ಕ್ಕೆ ತಿದ್ದುಪಡಿಯಲ್ಲಿ ಉಪನಿಯಮ 1ರಲ್ಲಿ ದಿನಾಂಕ 31-12-2023ರೊಳಗೆ ಎಂಬ ಪದ ಮತ್ತು ಅಂಕಿಗಳ ಬದಲಿಗೆ ದಿನಾಂಕ 31-12-2024ರೊಳಗೆ ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ 01-01-2024ರಿಂದ ಜಾರಿಗೆ ಬಂದಿದೆ ಎಂದು ಭಾವಿಸಿ ಪ್ರತಿಸ್ಠಾಪಿಸತಕ್ಕದ್ದು ಎಂದಿದ್ದಾರೆ.

ಉಪ ನಿಯಮ2ರಲ್ಲಿ ದಿನಾಂಕ 31-12-2023ರೊಳಗೆ ಎಂಬ ಪದ ಮತ್ತು ಅಂಕಿಗಳ ಬದಲಿಗೆ ದಿನಾಂಕ 31—12-2024ರೊಳಗೆ ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ 01-01-2024ರಿಂದ ಜಾರಿಗೆ ಬಂದಿದೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ ‘ಚಲೋ ದೆಹಲಿ’ ಪ್ರತಿಭಟನೆಗೆ ಟಕ್ಕರ್: ವಿಧಾನಸಭೆ ಬಳಿ ಬಿಜೆಪಿ ಧರಣಿ

BREAKING : ದೆಹಲಿ ಮದ್ಯ ಹಗರಣ : ಫೆ.17ರೊಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ‘ಸಿಎಂ ಕೇಜ್ರಿವಾಲ್’ಗೆ ಕೋರ್ಟ್ ಸಮನ್ಸ್

Share. Facebook Twitter LinkedIn WhatsApp Email

Related Posts

BREAKING : ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ `ಉಚಿತ ಬಸ್’ : ಸರ್ಕಾರದಿಂದ ಮಹತ್ವದ ಘೋಷಣೆ.!

11/07/2025 9:42 AM1 Min Read

BREAKING : ವಿಧಾನ ಪರಿಷತ್ ಮಾಜಿ ಸಭಾಪತಿ ಎನ್ ತಿಪ್ಪಣ್ಣ ನಿಧನ | N. Thippanna passes away

11/07/2025 9:33 AM1 Min Read

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ.!

11/07/2025 9:18 AM2 Mins Read
Recent News

BREAKING : ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ `ಉಚಿತ ಬಸ್’ : ಸರ್ಕಾರದಿಂದ ಮಹತ್ವದ ಘೋಷಣೆ.!

11/07/2025 9:42 AM

BREAKING : ವಿಧಾನ ಪರಿಷತ್ ಮಾಜಿ ಸಭಾಪತಿ ಎನ್ ತಿಪ್ಪಣ್ಣ ನಿಧನ | N. Thippanna passes away

11/07/2025 9:33 AM

BREAKING : ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಉಗ್ರ ಅಟ್ಟಹಾಸ : ಬಸ್ ನಲ್ಲಿದ್ದ 9 ಪ್ರಯಾಣಿಕರ ಅಪಹರಿಸಿ ಹತ್ಯೆ.!

11/07/2025 9:27 AM

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ.!

11/07/2025 9:18 AM
State News
KARNATAKA

BREAKING : ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ `ಉಚಿತ ಬಸ್’ : ಸರ್ಕಾರದಿಂದ ಮಹತ್ವದ ಘೋಷಣೆ.!

By kannadanewsnow5711/07/2025 9:42 AM KARNATAKA 1 Min Read

ಬೆಂಗಳೂರು : ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್’ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು…

BREAKING : ವಿಧಾನ ಪರಿಷತ್ ಮಾಜಿ ಸಭಾಪತಿ ಎನ್ ತಿಪ್ಪಣ್ಣ ನಿಧನ | N. Thippanna passes away

11/07/2025 9:33 AM

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ.!

11/07/2025 9:18 AM

BREAKING : ಶಿವಮೊಗ್ಗದಲ್ಲಿ ಯುವಕನ ಬರ್ಬರ ಹತ್ಯೆ.!

11/07/2025 9:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.