Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್ ; ನೋವಿಲ್ಲದೇ 30 ನಿಮಿಷಗಳ ಕ್ರಯೋಅಬ್ಲೇಷನ್ ಚಿಕಿತ್ಸೆ, ಅದೇ ದಿನ ಡಿಸ್ಚಾರ್ಜ್!

21/01/2026 9:27 PM

ರಾಜ್ಯದಲ್ಲಿ ‘ವೈದ್ಯಕೀಯ ಅಭ್ಯರ್ಥಿಗಳ ಕಡ್ಡಾಯ ಸೇವಾ ಕಾಯ್ದೆ 2012’ರ ಬಗ್ಗೆ ಮಹತ್ವದ ಮಾಹಿತಿ

21/01/2026 9:26 PM

ರಾಜ್ಯಪಾಲರು ಕಾಂಗ್ರೆಸ್ ಸರ್ಕಾರದ ವಕ್ತಾರರಲ್ಲ, ಅವರು ಸಂವಿಧಾನದ ರಕ್ಷಕರು: ವಿಪಕ್ಷ ನಾಯಕ ಆರ್.ಅಶೋಕ್

21/01/2026 9:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ‘ವೈದ್ಯಕೀಯ ಅಭ್ಯರ್ಥಿಗಳ ಕಡ್ಡಾಯ ಸೇವಾ ಕಾಯ್ದೆ 2012’ರ ಬಗ್ಗೆ ಮಹತ್ವದ ಮಾಹಿತಿ
KARNATAKA

ರಾಜ್ಯದಲ್ಲಿ ‘ವೈದ್ಯಕೀಯ ಅಭ್ಯರ್ಥಿಗಳ ಕಡ್ಡಾಯ ಸೇವಾ ಕಾಯ್ದೆ 2012’ರ ಬಗ್ಗೆ ಮಹತ್ವದ ಮಾಹಿತಿ

By kannadanewsnow0921/01/2026 9:26 PM

ಬೆಂಗಳೂರು: ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವೈದ್ಯಕೀಯ ಅಭ್ಯರ್ಥಿಗಳ ಕಡ್ಡಾಯ ಸೇವಾ ಕಾಯ್ದೆ-2012 ರ ಅಡಿಯಲ್ಲಿನ ಗೊಂದಲಗಳಿಗೆ ಸಂಬಂಧಿಸಿದಂತೆ ಅತ್ಯಂತ ಪ್ರಮುಖವಾದ ಸ್ಪಷ್ಟೀಕರಣವನ್ನು ನೀಡಿ ಆದೇಶ ಹೊರಡಿಸಲಾಗಿದೆ. ಅದೇನು ಅಂತ ಮುಂದೆ ಓದಿ.

1) ಪದವಿ ಪ್ರಮಾಣಪತ್ರಗಳ ವಿತರಣೆ (Final Degree Certificate):

ಕಡ್ಡಾಯ ಗ್ರಾಮೀಣ ಸೇವೆ ಸಲ್ಲಿಸಬೇಕಾದ ಬಾಧ್ಯತೆ ಇರುವ ಅಭ್ಯರ್ಥಿಗಳಿಗೆ ಅಂತಿಮ ಪದವಿ ಪ್ರಮಾಣಪತ್ರ ಅಥವಾ ಕೋರ್ಸ್ ಪೂರ್ಣಗೊಳಿಸಿದ ಪ್ರಮಾಣಪತ್ರಗಳನ್ನು ನೀಡಲು 2012 ರ ಕಡ್ಡಾಯ ಸೇವಾ ಕಾಯ್ದೆಯಲ್ಲಿ ಯಾವುದೇ ನಿರ್ಬಂಧವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

2) ಮೂಲ ದಾಖಲೆಗಳ ವಾಪಸಾತಿ (Returning of Original Documents):

ಪಿಜಿ (PG) ಪ್ರವೇಶದ ಸಮಯದಲ್ಲಿ ಕಾಲೇಜುಗಳಲ್ಲಿ ಅಭ್ಯರ್ಥಿಗಳು ಸಲ್ಲಿಸಿದ ಮೂಲ ದಾಖಲೆಗಳನ್ನು ಹಿಂತಿರುಗಿಸುವುದಕ್ಕೂ ಮತ್ತು ಕಡ್ಡಾಯ ಸೇವೆಗೂ ಯಾವುದೇ ಸಂಬಂಧವಿರುವುದಿಲ್ಲ. ಅಭ್ಯರ್ಥಿಗಳ ದಾಖಲೆಗಳನ್ನು ಹಿಡಿದಿಟ್ಟುಕೊಳ್ಳಲು ಕಾಯ್ದೆಯಲ್ಲಿ ಅವಕಾಶವಿಲ್ಲದ ಕಾರಣ, ಅವುಗಳನ್ನು ಹಿಂತಿರುಗಿಸತಕ್ಕದ್ದು.

3) ಷರತ್ತುಬದ್ಧ ಅಥವಾ ತಾತ್ಕಾಲಿಕ ನೋಂದಣಿ (Conditional Registration):

* ಕಡ್ಡಾಯ ಸೇವೆ ಸಲ್ಲಿಸದ ಅಭ್ಯರ್ಥಿಗಳಿಗೆ ಸ್ವತಂತ್ರವಾಗಿ ಚಿಕಿತ್ಸೆ ನೀಡಲು ಮತ್ತು ಔಷಧಿಯನ್ನು ಶಿಫಾರಸು ಮಾಡಲು ‘ತಾತ್ಕಾಲಿಕ ನೋಂದಣಿ’ಯನ್ನು ನೀಡಬಹುದು.

* ಕರ್ನಾಟಕ ಮೆಡಿಕಲ್ ಕೌನ್ಸಿಲ್ (KMC) ತನ್ನ ರಿಜಿಸ್ಟರ್‌ನಲ್ಲಿ “ಅಭ್ಯರ್ಥಿಯು ಕರೆದಾಗ ಕಡ್ಡಾಯ ಸೇವೆಗೆ ಹಾಜರಾಗಬೇಕು” ಎಂಬ ಷರತ್ತನ್ನು ನಮೂದಿಸಿ ನೋಂದಣಿ ನೀಡಲಿದೆ.

* ಒಂದು ವೇಳೆ ಅಭ್ಯರ್ಥಿಯು ಈ ಷರತ್ತನ್ನು ಉಲ್ಲಂಘಿಸಿದರೆ, ಕೆ.ಎಂ.ಸಿ ರಿಜಿಸ್ಟರ್‌ನಿಂದ ಅವರ ಹೆಸರನ್ನು ತೆಗೆದುಹಾಕುವ ಅಧಿಕಾರ ಇರುತ್ತದೆ.

4) NOC ಮತ್ತು ಬಾಂಡ್ ಪ್ರಕ್ರಿಯೆ ಸರಳೀಕರಣ:

* ಇನ್ನು ಮುಂದೆ ಅಭ್ಯರ್ಥಿಗಳು ನೋಂದಣಿಗಾಗಿ ಆರೋಗ್ಯ ಇಲಾಖೆಯ ಕಮಿಷನರ್ ಕಚೇರಿಯಿಂದ ಯಾವುದೇ NOC (ನಿರಾಕ್ಷೇಪಣಾ ಪತ್ರ) ಪಡೆಯುವ ಅಗತ್ಯವಿರುವುದಿಲ್ಲ.

* ಕೌನ್ಸೆಲಿಂಗ್ ಸಮಯದಲ್ಲಿ ಕೆ.ಇ.ಎ (KEA) ಈಗಾಗಲೇ ಅಭ್ಯರ್ಥಿಗಳಿಂದ ಬಾಂಡ್ ಅಥವಾ ಮುಚ್ಚಳಿಕೆ ಪತ್ರವನ್ನು ಪಡೆದಿರುತ್ತದೆ. ಹಾಗಾಗಿ, ಯಾವುದೇ ಹೆಚ್ಚುವರಿ ಬಾಂಡ್ ನೀಡುವ ಅವಶ್ಯಕತೆಯಿಲ್ಲ.

* ಒಂದು ವೇಳೆ ಅಭ್ಯರ್ಥಿಯು ಈ ಹಿಂದೆ KEA ಗೆ ಮುಚ್ಚಳಿಕೆ ಪತ್ರ ನೀಡದಿದ್ದರೆ ಮಾತ್ರ, KMC ಅಂತಹವರಿಂದ ಮುಚ್ಚಳಿಕೆ ಪತ್ರವನ್ನು ಪಡೆಯಬಹುದು.

ಈ ಆದೇಶವು ರಾಜ್ಯದ ಸಾವಿರಾರು ವೈದ್ಯಕೀಯ ಪದವೀಧರರಿಗೆ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆಗುತ್ತಿದ್ದ ಅನಗತ್ಯ ವಿಳಂಬ ಮತ್ತು ತೊಂದರೆಗಳನ್ನು ತಪ್ಪಿಸಿ, ಯುವ ವೈದ್ಯರ ಶೈಕ್ಷಣಿಕ ಮತ್ತು ವೃತ್ತಿಜೀವನದ ಹಾದಿಯನ್ನು ಸುಗಮಗೊಳಿಸಲಿದೆ.

ರಾಜ್ಯಪಾಲರು ಕಾಂಗ್ರೆಸ್ ಸರ್ಕಾರದ ವಕ್ತಾರರಲ್ಲ, ಅವರು ಸಂವಿಧಾನದ ರಕ್ಷಕರು: ವಿಪಕ್ಷ ನಾಯಕ ಆರ್.ಅಶೋಕ್

BREAKING: ರಾಜ್ಯದಲ್ಲಿ ವಾಹನಗಳ FC, ಸಾಗರೇತರ ನೋಂದಣಿ ನವೀಕರಣಕ್ಕೆ ಮಾರ್ಗಸೂಚಿ ಪ್ರಕಟ: ಈ ನಿಯಮ ಪಾಲನೆ ಕಡ್ಡಾಯ

Share. Facebook Twitter LinkedIn WhatsApp Email

Related Posts

ರಾಜ್ಯಪಾಲರು ಕಾಂಗ್ರೆಸ್ ಸರ್ಕಾರದ ವಕ್ತಾರರಲ್ಲ, ಅವರು ಸಂವಿಧಾನದ ರಕ್ಷಕರು: ವಿಪಕ್ಷ ನಾಯಕ ಆರ್.ಅಶೋಕ್

21/01/2026 9:17 PM2 Mins Read

ನಿಮ್ಮ ಮನೆಯ ವಾಸ್ತು ಸಮಸ್ಯೆಗೆ ಜಸ್ಟ್ ಹೀಗೆ ಮಾಡಿ ಸಾಕು, ನಿವಾರಣೆ ಗ್ಯಾರಂಟಿ

21/01/2026 8:19 PM3 Mins Read

BREAKING: ಇನ್ಮುಂದೆ ರಾಜ್ಯದಲ್ಲಿ ‘ಖಾಸಗಿ ಸ್ಲೀಪರ್ ಬಸ್’ಗಳಲ್ಲಿ ಈ 8 ನಿಯಮಗಳ ಪಾಲನೆ ಕಡ್ಡಾಯ

21/01/2026 8:12 PM1 Min Read
Recent News

ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್ ; ನೋವಿಲ್ಲದೇ 30 ನಿಮಿಷಗಳ ಕ್ರಯೋಅಬ್ಲೇಷನ್ ಚಿಕಿತ್ಸೆ, ಅದೇ ದಿನ ಡಿಸ್ಚಾರ್ಜ್!

21/01/2026 9:27 PM

ರಾಜ್ಯದಲ್ಲಿ ‘ವೈದ್ಯಕೀಯ ಅಭ್ಯರ್ಥಿಗಳ ಕಡ್ಡಾಯ ಸೇವಾ ಕಾಯ್ದೆ 2012’ರ ಬಗ್ಗೆ ಮಹತ್ವದ ಮಾಹಿತಿ

21/01/2026 9:26 PM

ರಾಜ್ಯಪಾಲರು ಕಾಂಗ್ರೆಸ್ ಸರ್ಕಾರದ ವಕ್ತಾರರಲ್ಲ, ಅವರು ಸಂವಿಧಾನದ ರಕ್ಷಕರು: ವಿಪಕ್ಷ ನಾಯಕ ಆರ್.ಅಶೋಕ್

21/01/2026 9:17 PM

ನಿಮ್ಮ ಪಾದದ ಈ ಚಿಹ್ನೆಯು ವಿಟಮಿನ್ ಬಿ 12 ಕೊರತೆಯ ಸೂಚನೆ

21/01/2026 9:15 PM
State News
KARNATAKA

ರಾಜ್ಯದಲ್ಲಿ ‘ವೈದ್ಯಕೀಯ ಅಭ್ಯರ್ಥಿಗಳ ಕಡ್ಡಾಯ ಸೇವಾ ಕಾಯ್ದೆ 2012’ರ ಬಗ್ಗೆ ಮಹತ್ವದ ಮಾಹಿತಿ

By kannadanewsnow0921/01/2026 9:26 PM KARNATAKA 2 Mins Read

ಬೆಂಗಳೂರು: ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವೈದ್ಯಕೀಯ ಅಭ್ಯರ್ಥಿಗಳ ಕಡ್ಡಾಯ ಸೇವಾ ಕಾಯ್ದೆ-2012 ರ ಅಡಿಯಲ್ಲಿನ…

ರಾಜ್ಯಪಾಲರು ಕಾಂಗ್ರೆಸ್ ಸರ್ಕಾರದ ವಕ್ತಾರರಲ್ಲ, ಅವರು ಸಂವಿಧಾನದ ರಕ್ಷಕರು: ವಿಪಕ್ಷ ನಾಯಕ ಆರ್.ಅಶೋಕ್

21/01/2026 9:17 PM

ನಿಮ್ಮ ಮನೆಯ ವಾಸ್ತು ಸಮಸ್ಯೆಗೆ ಜಸ್ಟ್ ಹೀಗೆ ಮಾಡಿ ಸಾಕು, ನಿವಾರಣೆ ಗ್ಯಾರಂಟಿ

21/01/2026 8:19 PM

BREAKING: ಇನ್ಮುಂದೆ ರಾಜ್ಯದಲ್ಲಿ ‘ಖಾಸಗಿ ಸ್ಲೀಪರ್ ಬಸ್’ಗಳಲ್ಲಿ ಈ 8 ನಿಯಮಗಳ ಪಾಲನೆ ಕಡ್ಡಾಯ

21/01/2026 8:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.