Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

JOB ALERT: ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

26/06/2025 8:30 PM

ಮೆಣಸಿನಕಾಯಿ, ಮಾವು ಬೆಳಗಾರರಿಗೆ ಮಹತ್ವದ ಮಾಹಿತಿ: ಬೆಳೆ ವಿಮೆಗೆ ನೋಂದಣಿ ಪ್ರಾರಂಭ

26/06/2025 8:27 PM

ಇಲೆಕ್ಟ್ರಿಕ್ ವಾಹನದ ಬ್ಯಾಟರಿ ಬದಲಾಯಿಸಿಕೊಡದ ಕಂಪನಿಗೆ ವಾಹನದ ಹಣ ಮರಳಿಸಲು ಕೋರ್ಟ್ ಆದೇಶ

26/06/2025 8:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೆಣಸಿನಕಾಯಿ, ಮಾವು ಬೆಳಗಾರರಿಗೆ ಮಹತ್ವದ ಮಾಹಿತಿ: ಬೆಳೆ ವಿಮೆಗೆ ನೋಂದಣಿ ಪ್ರಾರಂಭ
KARNATAKA

ಮೆಣಸಿನಕಾಯಿ, ಮಾವು ಬೆಳಗಾರರಿಗೆ ಮಹತ್ವದ ಮಾಹಿತಿ: ಬೆಳೆ ವಿಮೆಗೆ ನೋಂದಣಿ ಪ್ರಾರಂಭ

By kannadanewsnow0926/06/2025 8:27 PM

ಧಾರವಾಡ: 2025-26 ನೇ ಸಾಲಿನ ಮುಂಗಾರು ಹಂಗಾಮಿಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ (ಖ-WಃಅIS) ಯೋಜನೆಯನ್ನು ಜಿಲ್ಲೆಯ ರೈತರಿಗೆ ಸರ್ಕಾರವು ಘೋಷಿಸಿದೆ. ಹಸಿಮೆಣಸಿನಕಾಯಿ ಬೆಳೆಗೆ ಧಾರವಾಡ, ಅಮ್ಮಿನಬಾವಿ ಗರಗ, ದುಮ್ಮವಾಡ ಹಾಗೂ ಛಬ್ಬಿ ಹೋಬಳಿಗಳ ಆಯ್ದ ಗ್ರಾಮ ಪಂಚಾಯತಗಳು ಹಾಗೂ ಮಾವು ಬೆಳೆಗೆ ಅಮ್ಮಿನಭಾವಿ, ಧಾರವಾಡ, ಗರಗ, ಅಳ್ನಾವರ, ಹುಬ್ಬಳ್ಳಿ, ಛಬ್ಬಿ, ಕಲಘಟಗಿ, ತ.ಹೊನ್ನಳ್ಳಿ, ದುಮ್ಮವಾಡ, ಕುಂದಗೋಳ ಹಾಗೂ ಸಂಶಿ ಹೋಬಳಿಗಳ ಆಯ್ದ ಗ್ರಾಮ ಪಂಚಾಯತಗಳನ್ನು ಈ ವಿಮೆ ಯೋಜನೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ.

ಧಾರವಾಡ ಜಿಲ್ಲೆಗೆ ಅಗ್ರಿಕಲ್ಚರ್ ಇನ್ಸುರೆನ್ಸ್ ಕಂಪನಿಯು ಆಯ್ಕೆಯಾಗಿದ್ದು, ವಿಮೆ ಕಂತಿಗೆ ಸಂಬಂಧಪಟ್ಟಂತೆ ಹಸಿಮೆಣಸಿನಕಾಯಿ ಬೆಳೆಗೆ ರೂ. 6745 ಪ್ರತಿ ಹೆಕ್ಟೇರ್‍ಗೆ ಹಾಗೂ ಮಾವು ಬೆಳೆಗೆ ರೂ. 4000 ಪ್ರತಿ ಹೆಕ್ಟೇರ್‍ಗೆ ರೈತರು ತಮ್ಮ ವಿಮೆ ಕಂತಿನ ಮೊತ್ತವನ್ನು ಪಾವತಿಸಬೇಕಾಗಿರುತ್ತದೆ. ಅಗಸ್ಟ್ 31, 2025 ರೊಳಗಾಗಿ ವಿಮಾ ಕಂತು ಪಾವತಿಸಬೇಕು. ಸದರಿ ಯೋಜನೆ ಅಡಿ ನೋಂದಾಯಿಸಿಕೊಳ್ಳಲು ಎಫ್‍ಐಡಿ ಹೊಂದಿರುವುದು ಕಡ್ಡಾಯ.

ಹೆಚ್ಚಿನ ಮಾಹಿತಿಗಾಗಿ ಧಾರವಾಡ, ಹುಬ್ಬಳ್ಳಿ, ಕಲಘಟಗಿ ಹಾಗೂ ಕುಂದಗೊಳ ತಾಲೂಕುಗಳ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು, ಸ್ಥಳೀಯ ವಾಣಿಜ್ಯ, ಗ್ರಾಮೀಣ ಸಹಕಾರಿ ಬ್ಯಾಂಕ್ ಅಥವಾ ಹತ್ತಿರದ ಬ್ಯಾಂಕುಗಳ ಅಧಿಕಾರಿಗಳನ್ನು ಹಾಗೂ ಅಗ್ರಿಕಲ್ಚರ್ ಇನ್ಸುರೆನ್ಸ್ ಕಂಪನಿ (ಜಿಲ್ಲಾ ಸಂಯೋಜಕರು-ಶ್ರೀನಿವಾಸ ಟಿ 6366684606 ಹಾಗೂ ರಾಮನಗೌಡ ಬಿರಾದಾರ್-6361985987) ಅವರನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಲೆಕ್ಟ್ರಿಕ್ ವಾಹನದ ಬ್ಯಾಟರಿ ಬದಲಾಯಿಸಿಕೊಡದ ಕಂಪನಿಗೆ ವಾಹನದ ಹಣ ಮರಳಿಸಲು ಕೋರ್ಟ್ ಆದೇಶ

ಉದ್ಯೋಗಿಗಳೇ ಗಮನಿಸಿ : ಪ್ರತಿ ತಿಂಗಳು ನಿಮ್ಮ ಸಂಬಳದಿಂದ `PF’ ಕಡಿತಗೊಂಡರೆ ಸಿಗಲಿವೆ ಈ 7 ಪ್ರಯೋಜನಗಳು.!

Share. Facebook Twitter LinkedIn WhatsApp Email

Related Posts

JOB ALERT: ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

26/06/2025 8:30 PM1 Min Read

ಇಲೆಕ್ಟ್ರಿಕ್ ವಾಹನದ ಬ್ಯಾಟರಿ ಬದಲಾಯಿಸಿಕೊಡದ ಕಂಪನಿಗೆ ವಾಹನದ ಹಣ ಮರಳಿಸಲು ಕೋರ್ಟ್ ಆದೇಶ

26/06/2025 8:23 PM2 Mins Read

ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಅಧ್ಯಯನ ಶಿಬಿರಕ್ಕೆ ಅರ್ಜಿ ಆಹ್ವಾನ

26/06/2025 8:20 PM1 Min Read
Recent News

JOB ALERT: ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

26/06/2025 8:30 PM

ಮೆಣಸಿನಕಾಯಿ, ಮಾವು ಬೆಳಗಾರರಿಗೆ ಮಹತ್ವದ ಮಾಹಿತಿ: ಬೆಳೆ ವಿಮೆಗೆ ನೋಂದಣಿ ಪ್ರಾರಂಭ

26/06/2025 8:27 PM

ಇಲೆಕ್ಟ್ರಿಕ್ ವಾಹನದ ಬ್ಯಾಟರಿ ಬದಲಾಯಿಸಿಕೊಡದ ಕಂಪನಿಗೆ ವಾಹನದ ಹಣ ಮರಳಿಸಲು ಕೋರ್ಟ್ ಆದೇಶ

26/06/2025 8:23 PM

ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಅಧ್ಯಯನ ಶಿಬಿರಕ್ಕೆ ಅರ್ಜಿ ಆಹ್ವಾನ

26/06/2025 8:20 PM
State News
KARNATAKA

JOB ALERT: ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

By kannadanewsnow0926/06/2025 8:30 PM KARNATAKA 1 Min Read

ಮಡಿಕೇರಿ : ಪ್ರಸಕ್ತ (2025-26) ಸಾಲಿಗೆ ಡಾ.ಎ.ಪಿ.ಜೆ ಅಜ್ದುಲ್ ಕಲಾಂ ವಸತಿ ಶಾಲೆ/ ಕಾಲೇಜು, ಕ್ಯಾತೆ ಗ್ರಾಮ ಕೊಡ್ಲಿಪೇಟೆ, ಸೋಮವಾರಪೇಟೆ…

ಮೆಣಸಿನಕಾಯಿ, ಮಾವು ಬೆಳಗಾರರಿಗೆ ಮಹತ್ವದ ಮಾಹಿತಿ: ಬೆಳೆ ವಿಮೆಗೆ ನೋಂದಣಿ ಪ್ರಾರಂಭ

26/06/2025 8:27 PM

ಇಲೆಕ್ಟ್ರಿಕ್ ವಾಹನದ ಬ್ಯಾಟರಿ ಬದಲಾಯಿಸಿಕೊಡದ ಕಂಪನಿಗೆ ವಾಹನದ ಹಣ ಮರಳಿಸಲು ಕೋರ್ಟ್ ಆದೇಶ

26/06/2025 8:23 PM

ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಅಧ್ಯಯನ ಶಿಬಿರಕ್ಕೆ ಅರ್ಜಿ ಆಹ್ವಾನ

26/06/2025 8:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.