ಮೆಣಸಿನಕಾಯಿ, ಮಾವು ಬೆಳಗಾರರಿಗೆ ಮಹತ್ವದ ಮಾಹಿತಿ: ಬೆಳೆ ವಿಮೆಗೆ ನೋಂದಣಿ ಪ್ರಾರಂಭ

ಧಾರವಾಡ: 2025-26 ನೇ ಸಾಲಿನ ಮುಂಗಾರು ಹಂಗಾಮಿಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ (ಖ-WಃಅIS) ಯೋಜನೆಯನ್ನು ಜಿಲ್ಲೆಯ ರೈತರಿಗೆ ಸರ್ಕಾರವು ಘೋಷಿಸಿದೆ. ಹಸಿಮೆಣಸಿನಕಾಯಿ ಬೆಳೆಗೆ ಧಾರವಾಡ, ಅಮ್ಮಿನಬಾವಿ ಗರಗ, ದುಮ್ಮವಾಡ ಹಾಗೂ ಛಬ್ಬಿ ಹೋಬಳಿಗಳ ಆಯ್ದ ಗ್ರಾಮ ಪಂಚಾಯತಗಳು ಹಾಗೂ ಮಾವು ಬೆಳೆಗೆ ಅಮ್ಮಿನಭಾವಿ, ಧಾರವಾಡ, ಗರಗ, ಅಳ್ನಾವರ, ಹುಬ್ಬಳ್ಳಿ, ಛಬ್ಬಿ, ಕಲಘಟಗಿ, ತ.ಹೊನ್ನಳ್ಳಿ, ದುಮ್ಮವಾಡ, ಕುಂದಗೋಳ ಹಾಗೂ ಸಂಶಿ ಹೋಬಳಿಗಳ ಆಯ್ದ ಗ್ರಾಮ ಪಂಚಾಯತಗಳನ್ನು ಈ ವಿಮೆ ಯೋಜನೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ. ಧಾರವಾಡ … Continue reading ಮೆಣಸಿನಕಾಯಿ, ಮಾವು ಬೆಳಗಾರರಿಗೆ ಮಹತ್ವದ ಮಾಹಿತಿ: ಬೆಳೆ ವಿಮೆಗೆ ನೋಂದಣಿ ಪ್ರಾರಂಭ