‘ವಿಕಲಚೇತನ’ರಿಗೆ ಮಹತ್ವದ ಮಾಹಿತಿ: ‘ಇ-ಸ್ಕಾಲರ್ಶಿಪ್’ ಪಡೆಯಲು ಅರ್ಜಿ ಆಹ್ವಾನ
ಶಿವಮೊಗ್ಗ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ. BIG NEWS: ಕ್ರಿಕೆಟಿಗ ಯಜುವೇಂದ್ರ ಚಹಲ್-ಧನಶ್ರೀ ವರ್ಮಾ ವಿವಾಹ ವಿಚ್ಛೇದನಕ್ಕೆ ಅರ್ಜಿ | Yuzvendra Chahal-Dhanashree divorce 2022-23ನೇ ಸಾಲಿಗೆ ಪ್ರಿ-ಮೆಟ್ರಿಕ್ ವಿದ್ಯಾರ್ಥಿಗಳು ದಿ:30/09/2022, ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳು ದಿ: 31/10/2022 ಹಾಗೂ ಟಾಪ್ ಕ್ಲಾಸ್ ವಿದ್ಯಾರ್ಥಿಗಳು ದಿ: 30/11/2022 ರೊಳಗಾಗಿ NSP ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ … Continue reading ‘ವಿಕಲಚೇತನ’ರಿಗೆ ಮಹತ್ವದ ಮಾಹಿತಿ: ‘ಇ-ಸ್ಕಾಲರ್ಶಿಪ್’ ಪಡೆಯಲು ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed