Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಪ್ಯಾಕೇಜ್ ಟೂರ್ ಪ್ರಾರಂಭಿಸಿದ KSRTC

25/06/2025 6:46 PM

BREAKING : ಕೋಲ್ಕತ್ತಾದ ಎರಡು ಪ್ರಸಿದ್ಧ ಶಾಲೆಗಳಿಗೆ ಬಾಂಬ್ ಬೆದರಿಕೆ ; ಸಿಬ್ಬಂದಿ, ಪೋಷಕರಲ್ಲಿ ಆತಂಕ

25/06/2025 6:33 PM

SHOCKING: ರಾಜ್ಯದಲ್ಲೊಂದು ಮನಕಲಕುವ ಘಟನೆ: ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಆತ್ಮಹತ್ಯೆ

25/06/2025 6:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರಿಗೆ ಮಹತ್ವದ ಮಾಹಿತಿ: ಕೃಷಿ ಪ್ರಶಸ್ತಿ ಯೋಜನೆಯಡಿ ಮುಂಗಾರು ಹಂಗಾಮಿನ ವಿವಿಧ ಬೆಳೆಗಳ ಸ್ಪರ್ಧೆಗೆ ಅರ್ಜಿ ಆಹ್ವಾನ
KARNATAKA

ರೈತರಿಗೆ ಮಹತ್ವದ ಮಾಹಿತಿ: ಕೃಷಿ ಪ್ರಶಸ್ತಿ ಯೋಜನೆಯಡಿ ಮುಂಗಾರು ಹಂಗಾಮಿನ ವಿವಿಧ ಬೆಳೆಗಳ ಸ್ಪರ್ಧೆಗೆ ಅರ್ಜಿ ಆಹ್ವಾನ

By kannadanewsnow0904/09/2024 4:38 PM

ಧಾರವಾಡ : ಧಾರವಾಡ ಜಿಲ್ಲೆಯ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾ ಮನೋಭಾವ ಬೆಳೆಸಲು ಕೃಷಿ ಇಲಾಖೆ ಧಾರವಾಡ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯ, ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ನಿಗದಿಪಡಿಸಿದ ವಿವಿಧ ಬೆಳೆಗಳಲ್ಲಿ ಬೆಳೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಕೃಷಿ ಪ್ರಶಸ್ತಿಯಡಿ ಮುಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಆನ್‍ಲೈನ್ ಮೂಲಕ ಅರ್ಜಿಗಳನ್ನುಆಹ್ವಾನಿಸಲಾಗಿದ್ದು, ಕೃಷಿ ಇಲಾಖೆಯ ಕೆ-ಕಿಸಾನ ಫೋರ್ಟಲ್‍ನಲ್ಲಿ ಕೃಷಿ ಪ್ರಶಸ್ತಿಗೆ ಅರ್ಜಿ ನಮೂನೆಯನ್ನು ಅಳವಡಿಸಲಾಗಿದೆ. ಸಿಟಿಜನ್ ಲಾಗಿನ್ ಅಥವಾ ಆರ್‍ಎಸ್‍ಕೆ ಲಾಗಿನ್ ಮೂಲಕ ಹತ್ತಿರದ ರೈತಸಂಪರ್ಕಕೇಂದ್ರ ಅಥವಾ ಸೇವಾಕೇಂದ್ರ ಅಥವಾ ಸ್ವತಃ ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಸದರಿ ಪ್ರಶಸ್ತಿಗಳಿಗೆ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್‍ಐಡಿ ಅನ್ನು ಬಳಸಿಕೊಂಡು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಆಸಕ್ತಿಯುಳ್ಳ ರೈತರು ಸೆಪ್ಟೆಂಬರ್ 10 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಬೆಳೆ ಕಟಾವು ಮಾಡುವ ವಿಧಾನ, ಸ್ಪರ್ಧಾತ್ಮಕ ಇಳುವರಿಯ ಮಾಹಿತಿ ಇತ್ಯಾದಿಗಳ ಬಗ್ಗೆ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯ ಅಥವಾ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

ರಾಜ್ಯ ಮಟ್ಟದ ಪ್ರಶಸ್ತಿಗೆ ಬೆಳೆ: ಮುಂಗಾರು ಹಂಗಾಮಿಗೆ ರಾಜ್ಯ ಮಟ್ಟಕ್ಕೆ ಭತ್ತ (ನೀರಾವರಿ), ಭತ್ತ (ಮಳೆ ಆಶ್ರಿತ), ರಾಗಿ (ಮಳೆ ಆಶ್ರಿತ), ಶೇಂಗಾ (ಮಳೆ ಆಶ್ರಿತ), ತೊಗರಿ (ಮಳೆ ಆಶ್ರಿತ), ಸೋಯಾ ಅವರೆ (ಮಳೆ ಆಶ್ರಿತ), ಮುಸುಕಿನ ಜೋಳ (ಮಳೆ ಆಶ್ರಿತ), ನವಣೆ (ಮಳೆ ಆಶ್ರಿತ), ಸಜ್ಜೆ (ಮಳೆ ಆಶ್ರಿತ) ಬೆಳೆ ನಿಗದಿಪಡಿಸಲಾಗಿದೆ.

ಜಿಲ್ಲಾ ಮಟ್ಟದ ಪ್ರಶಸ್ತಿಗೆ ಬೆಳೆ: ಜಿಲ್ಲಾ ಮಟ್ಟದ ಸ್ಪರ್ಧೆಗೆ ಮುಸುಕಿನಜೋಳ (ಮಳೆ ಆಶ್ರಿತ) ಹಾಗೂ ತಾಲೂಕಾ ಮಟ್ಟದ ಸ್ಪರ್ಧೆಗೆ ಧಾರವಾಡ ಹಾಗೂ ಹುಬ್ಬಳ್ಳಿ ನಗರ ತಾಲೂಕಿಗೆ ಸೋಯಾಅವರೆ (ಮಳೆಆಶ್ರಿತ), ಹುಬ್ಬಳ್ಳಿ, ಕಲಘಟಗಿ, ಅಳ್ನಾವರ, ನವಲಗುಂದ ತಾಲೂಕಿಗೆ ಮುಸುಕಿನಜೋಳ (ಮಳೆಆಶ್ರಿತ) ಮತ್ತು ಅಣ್ಣಿಗೇರಿ, ಕುಂದಗೋಳ ತಾಲೂಕಿಗೆ ಶೇಂಗಾ (ಮಳೆಆಶ್ರಿತ) ಬೆಳೆ ನಿಗದಿಪಡಿಸಲಾಗಿದೆ.

2024-25 ನೇ ಸಾಲಿನಲ್ಲಿಯೂ ಸಹ ಕೃಷಿಯಲ್ಲಿ ರೈತ ಮಹಿಳೆಯರನ್ನು ಪೆÇ್ರೀತ್ಸಾಹಿಸುವ ಹಾಗೂ ಇತರೆ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ಮಹಿಳೆಯರಿಗೆ ಕೃಷಿ ಪ್ರಶಸ್ತಿಯನ್ನು ನೀಡಲು ಸರ್ಕಾರವು ಅನುಮೋದನೆ ನೀಡಿದೆ. ಆದ್ದರಿಂದ ಮಹಿಳೆಯರು ಸಹ ಪ್ರತ್ಯೇಕವಾಗಿ ಮಹಿಳಾ ವಿಭಾಗಕ್ಕೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಆಸಕ್ತ ರೈತರು, ರೈತ ಮಹಿಳೆಯರು ಸೆಪ್ಟೆಂಬರ 10, 2024 ರೊಳಗಾಗಿ ಆನಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯ, ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿಬಹ್ಮದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್: ‘ನಟ ದರ್ಶನ್’ ವಿರುದ್ಧದ ‘ಚಾರ್ಜ್ ಶೀಟ್’ನಲ್ಲಿ ಏನಿದೆ.? ಇಲ್ಲಿದೆ ಪುಲ್ ಡೀಟೆಲ್ಸ್ | Actor Darshan

ಜೈಲಿನಿಂದಲೇ ‘ಪತ್ನಿ ವಿಜಯಲಕ್ಷ್ಮಿ’ಗೆ ‘ನಟ ದರ್ಶನ್’ ಕರೆ: ಚಾರ್ಜ್ ಶೀಟ್ ಬಗ್ಗೆ ಮಾಹಿತಿ ಪಡೆದುಕೊಂಡ ‘ದಾಸ’ | Actor Darshan

BIG NEWS : 19 ವರ್ಷಗಳ ನಂತರ ಈ ದೇಶದಲ್ಲಿ ಮುಸ್ಲಿಂ ಆಳ್ವಿಕೆ, ಮಹಾಯುದ್ಧ : `ಬಾಬಾ ವಂಗಾ’ ಶಾಕಿಂಗ್ ಭವಿಷ್ಯ!

Share. Facebook Twitter LinkedIn WhatsApp Email

Related Posts

ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಪ್ಯಾಕೇಜ್ ಟೂರ್ ಪ್ರಾರಂಭಿಸಿದ KSRTC

25/06/2025 6:46 PM1 Min Read

SHOCKING: ರಾಜ್ಯದಲ್ಲೊಂದು ಮನಕಲಕುವ ಘಟನೆ: ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಆತ್ಮಹತ್ಯೆ

25/06/2025 6:30 PM1 Min Read

ಪಿಸಿಸಿಎಫ್ ನೇತೃತ್ವದಲ್ಲಿ ಪಶ್ಚಿಮಘಟ್ಟ ಧಾರಣಾಸಾಮರ್ಥ್ಯ ಅಧ್ಯಯನ: ಸಚಿವ ಈಶ್ವರ ಖಂಡ್ರೆ

25/06/2025 6:17 PM1 Min Read
Recent News

ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಪ್ಯಾಕೇಜ್ ಟೂರ್ ಪ್ರಾರಂಭಿಸಿದ KSRTC

25/06/2025 6:46 PM

BREAKING : ಕೋಲ್ಕತ್ತಾದ ಎರಡು ಪ್ರಸಿದ್ಧ ಶಾಲೆಗಳಿಗೆ ಬಾಂಬ್ ಬೆದರಿಕೆ ; ಸಿಬ್ಬಂದಿ, ಪೋಷಕರಲ್ಲಿ ಆತಂಕ

25/06/2025 6:33 PM

SHOCKING: ರಾಜ್ಯದಲ್ಲೊಂದು ಮನಕಲಕುವ ಘಟನೆ: ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಆತ್ಮಹತ್ಯೆ

25/06/2025 6:30 PM

Good News : ಖಾಸಗಿ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ

25/06/2025 6:27 PM
State News
KARNATAKA

ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಪ್ಯಾಕೇಜ್ ಟೂರ್ ಪ್ರಾರಂಭಿಸಿದ KSRTC

By kannadanewsnow0925/06/2025 6:46 PM KARNATAKA 1 Min Read

ಬೆಂಗಳೂರು: ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು-ಚಿಕ್ಕತಿರುಪತಿ-ಕೋಟಿಲಿಂಗೇಶ್ವರ-ಬಂಗಾರು ತಿರುಪತಿ-ಆವಣಿ-ಮುಳಬಾಗಿಲು-ಕುರುಡುಮಲೆ-ಕೋಲಾರ ಮಾರ್ಗದಲ್ಲಿ KSRTCಯಿಂದ ಪ್ಯಾಕೇಜ್ ಟೂರ್ ಆರಂಭಿಸಲಾಗಿದೆ.…

SHOCKING: ರಾಜ್ಯದಲ್ಲೊಂದು ಮನಕಲಕುವ ಘಟನೆ: ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಆತ್ಮಹತ್ಯೆ

25/06/2025 6:30 PM

ಪಿಸಿಸಿಎಫ್ ನೇತೃತ್ವದಲ್ಲಿ ಪಶ್ಚಿಮಘಟ್ಟ ಧಾರಣಾಸಾಮರ್ಥ್ಯ ಅಧ್ಯಯನ: ಸಚಿವ ಈಶ್ವರ ಖಂಡ್ರೆ

25/06/2025 6:17 PM

ರಾಜ್ಯದ ಕಲಾವಿದರ ಮಾಸಾಶನ ರೂ.2,000ದಿಂದ 2,500ಕ್ಕೆ ಹೆಚ್ಚಳ: ರಾಜ್ಯ ಸರ್ಕಾರ ಅಧಿಕೃತ ಆದೇಶ

25/06/2025 6:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.