ರಾಜ್ಯದ ರೈತರಿಗೆ ಮಹತ್ವದ ಮಾಹಿತಿ: ಹೀಗಿವೆ ನಿಮಗಾಗಿ ಕೃಷಿ ಇಲಾಖೆಯ ನೂತನ ಕಾರ್ಯಕ್ರಮಗಳ ಪಟ್ಟಿ

ಬೆಂಗಳೂರು: ನಾಡಿನ ರೈತ ಬಾಂಧವರ ಶ್ರೇಯೋಭಿವೃದ್ಧಿಗಾಗಿ ಕೃಷಿ ಇಲಾಖೆಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹಾಗಾದ್ರೇ ಯಾವೆಲ್ಲ ಅಂತ ಮುಂದೆ ಓದಿ. ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಭೂತಾಯಿ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಮಣ್ಣಿಂದ ಜೀವ, ಮಣ್ಣಿಂದ ಕಾಯ ಎಂದಿದೆ. ಹೀಗಿದೆ ರೈತರಿಗಾಗಿ ಹಮ್ಮಿಕೊಂಡಿರುವಂತ ನೂತನ ಕಾರ್ಯಕ್ರಮಗಳ ಪಟ್ಟಿ -ರೈತ ಸಂಪರ್ಕ ಕೇಂದ್ರಗಳಲ್ಲಿ QR ಕೋಡ್ ಬಳಸಿ ಕೃಷಿ ಉಪಕರಣಗಳ ವಿತರಣೆಯ ಕ್ರಮ ವಹಿಸಲಾಗಿದೆ. ಈ ಮೂಲಕ ಪಾರದರ್ಶಕತೆಯೊಂದಿಗೆ ನಿರ್ವಹಣೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. … Continue reading ರಾಜ್ಯದ ರೈತರಿಗೆ ಮಹತ್ವದ ಮಾಹಿತಿ: ಹೀಗಿವೆ ನಿಮಗಾಗಿ ಕೃಷಿ ಇಲಾಖೆಯ ನೂತನ ಕಾರ್ಯಕ್ರಮಗಳ ಪಟ್ಟಿ