Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬಾಂಗ್ಲಾ ಭ್ರಷ್ಟಾಚಾರ ಪ್ರಕರಣ: ಬ್ರಿಟನ್ ಸಂಸದೆ ಟುಲಿಪ್ ಸಿದ್ದಿಕ್ ಗೆ ಎರಡು ವರ್ಷ ಜೈಲು ಶಿಕ್ಷೆ

01/12/2025 1:37 PM

BREAKING : ಚಿಕ್ಕಮಗಳೂರಿನಲ್ಲಿ `ಅಯ್ಯಪ್ಪ ಮಾಲೆ’ ಧರಿಸಿ ಕಾಲೇಜಿಗೆ ಬಂದ ಮೂವರು ವಿದ್ಯಾರ್ಥಿಗಳು : ಕ್ಲಾಸ್ ನಿಂದ ಹೊರಗೆ ಹಾಕಿದ ಪ್ರಿನ್ಸಿಪಾಲ್.!

01/12/2025 1:30 PM

BREAKING : ಶಿವಮೊಗ್ಗದಲ್ಲಿ 54 ವರ್ಷದ ಮಹಿಳೆಗೆ ‘ಮಂಗನ ಕಾಯಿಲೆ’ ದೃಢ : ಜನರಲ್ಲಿ ಹೆಚ್ಚಿದ ಆತಂಕ

01/12/2025 1:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಹನ ಸವಾರರಿಗೆ ಮುಖ್ಯ ಮಾಹಿತಿ : ನ.20 ರೊಳಗೆ ‘HSRP’ ನಂಬರ್ ಪ್ಲೇಟ್ ಅಳವಡಿಸದಿದ್ರೆ ದಂಡ ಫಿಕ್ಸ್..!
KARNATAKA

ವಾಹನ ಸವಾರರಿಗೆ ಮುಖ್ಯ ಮಾಹಿತಿ : ನ.20 ರೊಳಗೆ ‘HSRP’ ನಂಬರ್ ಪ್ಲೇಟ್ ಅಳವಡಿಸದಿದ್ರೆ ದಂಡ ಫಿಕ್ಸ್..!

By kannadanewsnow5701/11/2024 6:28 AM

ಬೆಂಗಳೂರು: ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿತ್ತು. ಅಳವಡಿಸದೇ ಇದ್ದರೇ ದಂಡ ಕಟ್ಟೋದಕ್ಕೆ ರೆಡಿಯಾಗಿ ಎನ್ನಲಾಗಿತ್ತು. ಆದರೇ ಈಗ ವಾಹನ ಸವಾರರು ನವೆಂಬರ್.20ರವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಅವಕಾಶ ನೀಡಲಾಗಿದೆ.

ಅತಿ ಸುರಕ್ಷಿತ ನೋಂದಣಿ ಫಲಕ (High Security Registration Plates- HSRP) ಅಳವಡಿಕೆಗೆ ಕಾಲಾವಕಾಶ ನೀಡುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಲಾಗಿತ್ತು ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್ ನ್ಯಾಯಪೀಠವನ್ನು ಮತ್ತಷ್ಟು ಕಾಲಾವಕಾಶ ನೀಡುವಂತೆ ಕೋರಿದ್ದರು. ಮನವಿ ಪರಿಗಣಿಸಿದಂತ ನ್ಯಾಯಾಲಯವು ವಿಚಾರಣೆ ಮುಂದೂಡಿಕೆ ಮಾಡಿದೆ. ಈ ಹಿನ್ನಲೆಯಲ್ಲಿ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್.20, 2024ರವರೆಗೆ ಅವಧಿ ವಿಸ್ತರಿಸಿದೆ. ಈ ಮೂಲಕ ವಾಹನ ಸವಾರರಿಗೆ ಸದ್ಯಕ್ಕೆ ದಂಡದ ಟೆನ್ಷನ್ ನಿಂದ ಮುಕ್ತಿ ಸಿಕ್ಕಂತೆ ಆಗಿದೆ.

2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್ಎಸ್ಆರ್ಪಿ ಅಳವಡಿಸಿಕೊಳ್ಳಬಹುದು. https://transport.karnataka.gov.in/english ಆನ್ಲೈನ್ ಮೂಲಕವೂ ನೋಂದಣಿಗೆ ಅವಕಾಶ ನೀಡಲಾಗಿದೆ. 2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್ಎಸ್ಆರ್ಪಿ ಅಳವಡಿಸಿಕೊಳ್ಳಬೇಕು, ನೀವು HSRP ನಂಬರ್ ಪ್ಲೇಟ್ ಗೆ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ

ಆನ್‌ಲೈನ್ ಮೂಲಕ ಅಳವಡಿಕೆ ಹೇಗೆ?

. ಎಚ್‌ಎಸ್‌ಆರ್‌ಪಿ ಮೇಲೆ ಕ್ಲಿಕ್ ಮಾಡಿ

* ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ

* ನಂಬರ್ ಪ್ಲೇಟ್ ಅಳವಡಿಕೆಗೆ ಸ್ಥಳ ಆಯ್ದುಕೊಂಡರೆ ಅವರೇ ಬ೦ದು ಫಿಟ್ ಮಾಡಿಕೊಡುತ್ತಾರೆ

2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕು.

Important information for motorists: If 'HSRP' number plate is not installed by November 20 the fine will be fixed! ವಾಹನ ಸವಾರರಿಗೆ ಮುಖ್ಯ ಮಾಹಿತಿ : ನ.20 ರೊಳಗೆ ‘HSRP’ ನಂಬರ್ ಪ್ಲೇಟ್ ಅಳವಡಿಸದಿದ್ರೆ ದಂಡ ಫಿಕ್ಸ್..!
Share. Facebook Twitter LinkedIn WhatsApp Email

Related Posts

BREAKING : ಚಿಕ್ಕಮಗಳೂರಿನಲ್ಲಿ `ಅಯ್ಯಪ್ಪ ಮಾಲೆ’ ಧರಿಸಿ ಕಾಲೇಜಿಗೆ ಬಂದ ಮೂವರು ವಿದ್ಯಾರ್ಥಿಗಳು : ಕ್ಲಾಸ್ ನಿಂದ ಹೊರಗೆ ಹಾಕಿದ ಪ್ರಿನ್ಸಿಪಾಲ್.!

01/12/2025 1:30 PM1 Min Read

BREAKING : ಶಿವಮೊಗ್ಗದಲ್ಲಿ 54 ವರ್ಷದ ಮಹಿಳೆಗೆ ‘ಮಂಗನ ಕಾಯಿಲೆ’ ದೃಢ : ಜನರಲ್ಲಿ ಹೆಚ್ಚಿದ ಆತಂಕ

01/12/2025 1:24 PM1 Min Read

BIG NEWS : ರಾಜ್ಯದಲ್ಲಿ `ಸರ್ಕಾರಿ ಜಮೀನು ಒತ್ತುವರಿಗೆ’ ಅಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳೇನು? ಇಲ್ಲಿದೆ ಮಾಹಿತಿ

01/12/2025 1:19 PM3 Mins Read
Recent News

BREAKING: ಬಾಂಗ್ಲಾ ಭ್ರಷ್ಟಾಚಾರ ಪ್ರಕರಣ: ಬ್ರಿಟನ್ ಸಂಸದೆ ಟುಲಿಪ್ ಸಿದ್ದಿಕ್ ಗೆ ಎರಡು ವರ್ಷ ಜೈಲು ಶಿಕ್ಷೆ

01/12/2025 1:37 PM

BREAKING : ಚಿಕ್ಕಮಗಳೂರಿನಲ್ಲಿ `ಅಯ್ಯಪ್ಪ ಮಾಲೆ’ ಧರಿಸಿ ಕಾಲೇಜಿಗೆ ಬಂದ ಮೂವರು ವಿದ್ಯಾರ್ಥಿಗಳು : ಕ್ಲಾಸ್ ನಿಂದ ಹೊರಗೆ ಹಾಕಿದ ಪ್ರಿನ್ಸಿಪಾಲ್.!

01/12/2025 1:30 PM

BREAKING : ಶಿವಮೊಗ್ಗದಲ್ಲಿ 54 ವರ್ಷದ ಮಹಿಳೆಗೆ ‘ಮಂಗನ ಕಾಯಿಲೆ’ ದೃಢ : ಜನರಲ್ಲಿ ಹೆಚ್ಚಿದ ಆತಂಕ

01/12/2025 1:24 PM

BIG NEWS : ರಾಜ್ಯದಲ್ಲಿ `ಸರ್ಕಾರಿ ಜಮೀನು ಒತ್ತುವರಿಗೆ’ ಅಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳೇನು? ಇಲ್ಲಿದೆ ಮಾಹಿತಿ

01/12/2025 1:19 PM
State News
KARNATAKA

BREAKING : ಚಿಕ್ಕಮಗಳೂರಿನಲ್ಲಿ `ಅಯ್ಯಪ್ಪ ಮಾಲೆ’ ಧರಿಸಿ ಕಾಲೇಜಿಗೆ ಬಂದ ಮೂವರು ವಿದ್ಯಾರ್ಥಿಗಳು : ಕ್ಲಾಸ್ ನಿಂದ ಹೊರಗೆ ಹಾಕಿದ ಪ್ರಿನ್ಸಿಪಾಲ್.!

By kannadanewsnow5701/12/2025 1:30 PM KARNATAKA 1 Min Read

ಚಿಕ್ಕಮಗಳೂರು : ಅಯ್ಯಪ್ಪ ಮಾಲೆ ಧರಿಸಿದ್ದಕ್ಕೆ ಪ್ರಿನ್ಸಿಪಾಲ್ ವೊಬ್ಬರು ತರಗತಿಯಿಂದ ಮೂವರು ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.…

BREAKING : ಶಿವಮೊಗ್ಗದಲ್ಲಿ 54 ವರ್ಷದ ಮಹಿಳೆಗೆ ‘ಮಂಗನ ಕಾಯಿಲೆ’ ದೃಢ : ಜನರಲ್ಲಿ ಹೆಚ್ಚಿದ ಆತಂಕ

01/12/2025 1:24 PM

BIG NEWS : ರಾಜ್ಯದಲ್ಲಿ `ಸರ್ಕಾರಿ ಜಮೀನು ಒತ್ತುವರಿಗೆ’ ಅಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳೇನು? ಇಲ್ಲಿದೆ ಮಾಹಿತಿ

01/12/2025 1:19 PM

BREAKING : ರಾಜ್ಯದಲ್ಲಿ `ಇ-ಸ್ವತ್ತು’ 2.O ಗೆ CM ಸಿದ್ದರಾಮಯ್ಯ ಚಾಲನೆ : ಇನ್ಮುಂದೆ ಆಸ್ತಿಗಳಿಗೆ ಅಧಿಕೃತ ಮಾನ್ಯತೆ ನೀಡಲು `ಇ- ಸ್ವತ್ತು’ ವಿತರಣೆ.!

01/12/2025 1:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.