Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೇಹುಗಾರಿಕೆ ಆರೋಪ: ಜ್ಯೋತಿ ರಾಣಿ ಪೊಲೀಸ್ ಕಸ್ಟಡಿ ನಾಲ್ಕು ದಿನ ವಿಸ್ತರಣೆ | Jyoti Rani

22/05/2025 6:18 PM

‘ನರರೋಗ’ದ ಬಗ್ಗೆ ನಿರ್ಲಕ್ಷ್ಯ ಬೇಡ, ಮುನ್ನೆಚ್ಚರಿಕೆ ಇರಲಿ: ಪೊರ್ಟಿಸ್ ಆಸ್ಪತ್ರೆ ವೈದ್ಯೆ ಡಾ.ಚಂದನಾ ಆರ್ ಗೌಡ | Neurology

22/05/2025 6:14 PM

BREAKING : ಮೋದಿ ಜೈಲಲ್ಲಿರುವಂತೆ, ಓವೈಸಿ ಪೊಲೀಸ್ ಅಧಿಕಾರಿಯಂತೆ ಎಡಿಟ್ ಮಾಡಿ ಪೋಸ್ಟ್ : ಆರೋಪಿ ಅರೆಸ್ಟ್

22/05/2025 6:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಯಾಣಿಕರಿಗೆ ಮಹತ್ವದ ಮಾಹಿತಿ: ಈ ರೈಲುಗಳ ಸಂಚಾರ ರದ್ದು ವಿಸ್ತರಣೆ | South Western Railway
KARNATAKA

ಪ್ರಯಾಣಿಕರಿಗೆ ಮಹತ್ವದ ಮಾಹಿತಿ: ಈ ರೈಲುಗಳ ಸಂಚಾರ ರದ್ದು ವಿಸ್ತರಣೆ | South Western Railway

By kannadanewsnow0925/02/2025 6:11 PM

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಬಹುಮುಖ್ಯ ಮಾಹಿತಿ ಎನ್ನುವಂತೆ ಕೆಲ ರೈಲುಗಳ ಸಂಚಾರ ರದ್ದತಿ ವಿಸ್ತರಣೆ ಮಾಡಲಾಗಿದೆ. ಇನ್ನೂ ಕೆಲವು ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ.

ರೈಲು ಸೇವೆಗಳ ರದ್ದತಿ ವಿಸ್ತರಣೆ

  1. ವಿವಿಧ ಕಾರ್ಯಾಚರಣೆಯ ಕಾರಣಗಳಿಂದಾಗಿ, ಈಗಾಗಲೇ ತಾತ್ಕಾಲಿಕವಾಗಿ ರದ್ದುಗೊಂಡಿರುವ ಕೆಲವು ರೈಲು ಸೇವೆಗಳ ರದ್ದತಿಯನ್ನು ದಕ್ಷಿಣ ಮಧ್ಯ ರೈಲ್ವೆಯು ವಿಸ್ತರಿಸಿದೆ. ವಿವರಗಳು ಈ ಕೆಳಗಿನಂತಿವೆ.
  2. ರೈಲು ಸಂಖ್ಯೆ 57405 ತಿರುಪತಿ-ಕದಿರಿದೇವರಪಲ್ಲಿ ಡೈಲಿ ಪ್ಯಾಸೆಂಜರ್ ರೈಲು ಮಾರ್ಚ್ 7, 2025 ರವರೆಗೆ ಮತ್ತೆ ತಾತ್ಕಾಲಿಕವಾಗಿ ರದ್ದುಗೊಳ್ಳಲಿದೆ. ಈ ರೈಲನ್ನು ಮೊದಲು ಫೆಬ್ರವರಿ 28, 2025 ರವರೆಗೆ ರದ್ದುಪಡಿಸಲಾಗಿದೆ ಎಂದು ಸೂಚಿಸಲಾಗಿತ್ತು.
  1. ರೈಲು ಸಂಖ್ಯೆ 57406 ಕದಿರಿದೆವರಪಲ್ಲಿ-ತಿರುಪತಿ ಡೈಲಿ ಪ್ಯಾಸೆಂಜರ್ ರೈಲು ಮಾರ್ಚ್ 8, 2025 ರವರೆಗೆ ರದ್ದುಗೊಳ್ಳಲಿದೆ. ಈ ರೈಲು ಮೊದಲು ಮಾರ್ಚ್ 1, 2025 ರವರೆಗೆ ರದ್ದುಪಡಿಸಲಾಗಿದೆ ಎಂದು ಸೂಚಿಸಲಾಗಿತ್ತು.
  1. ರೈಲು ಸಂಖ್ಯೆ 57401 ತಿರುಪತಿ-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್ ರೈಲು ಮಾರ್ಚ್ 7, 2025 ರವರೆಗೆ ರದ್ದಾಗಿರುತ್ತದೆ. ಈ ರೈಲು ಮೊದಲು ಫೆಬ್ರವರಿ 28, 2025 ರವರೆಗೆ ರದ್ದುಪಡಿಸಲಾಗಿದೆ ಎಂದು ಸೂಚಿಸಲಾಗಿತ್ತು.
  1. ರೈಲು ಸಂಖ್ಯೆ 57402 ಎಸ್ಎಸ್ಎಸ್ ಹುಬ್ಬಳ್ಳಿ-ತಿರುಪತಿ ಡೈಲಿ ಪ್ಯಾಸೆಂಜರ್ ರೈಲು ಮಾರ್ಚ್ 8, 2025 ರವರೆಗೆ ರದ್ದಾಗಿರುತ್ತದೆ. ಈ ರೈಲು ಈ ಮೊದಲು ಮಾರ್ಚ್ 1, 2025 ರವರೆಗೆ ರದ್ದುಪಡಿಸಲಾಗಿದೆ ಎಂದು ಸೂಚಿಸಲಾಗಿತ್ತು.

ಮಿರಜ್-ಕ್ಯಾಸಲ್ ರಾಕ್ ರೈಲುಗಳ ಭಾಗಶಃ ರದ್ದತಿ ವಿಸ್ತರಣೆ

  1. ಹುಬ್ಬಳ್ಳಿ ರೈಲ್ವೆ ವಿಭಾಗದ ಕ್ಯಾಸಲ್ ರಾಕ್-ಲೋಂಡಾ ಭಾಗದಲ್ಲಿ ನಡೆಯುತ್ತಿರುವ ರೈಲ್ವೆ ವಿದ್ಯುದೀಕರಣ ಮತ್ತು ಎಂಜಿನಿಯರಿಂಗ್ ಕಾಮಗಾರಿಗಳಿಂದಾಗಿ, ಈ ಕೆಳಗಿನ ರೈಲು ಸೇವೆಗಳ ಭಾಗಶಃ ರದ್ದತಿಯನ್ನು ವಿಸ್ತರಿಸಲಾಗಿದೆ. ವಿವರಗಳು ಈ ಕೆಳಗಿನಂತಿವೆ:
  1. ರೈಲು ಸಂಖ್ಯೆ 17333 ಮಿರಜ್-ಕ್ಯಾಸಲ್ ರಾಕ್ ಡೈಲಿ ಕಾಯ್ದಿರಿಸದ ಎಕ್ಸ್‌ಪ್ರೆಸ್ ರೈಲು ಮಾರ್ಚ್ 31, 2025 ರವರೆಗೆ ಲೋಂಡಾ-ಕ್ಯಾಸಲ್ ರಾಕ್ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿರುತ್ತದೆ. ಈ ರೈಲು ಲೋಂಡಾ ನಿಲ್ದಾಣದಲ್ಲಿ ಕೊನೆಗೊಳ್ಳಲಿದೆ.
  1. ರೈಲು ಸಂಖ್ಯೆ 17334 ಕ್ಯಾಸಲ್ ರಾಕ್-ಮಿರಜ್ ಡೈಲಿ ಕಾಯ್ದಿರಿಸದ ಎಕ್ಸ್‌ಪ್ರೆಸ್ ರೈಲು ಮಾರ್ಚ್ 31, 2025 ರವರೆಗೆ ಕ್ಯಾಸಲ್ ರಾಕ್-ಲೋಂಡಾ ನಡುವೆ ಭಾಗಶಃ ರದ್ದಾಗಿರುತ್ತದೆ. ಈ ರೈಲು ಕ್ಯಾಸಲ್ ರಾಕ್ ಬದಲಿಗೆ ಲೋಂಡಾ ನಿಲ್ದಾಣದಿಂದ ಹೊರಡಲಿದೆ.

ಮೊದಲು, ಈ ರೈಲುಗಳನ್ನು ಫೆಬ್ರವರಿ 28, 2025 ರವರೆಗೆ ಭಾಗಶಃ ರದ್ದತಿಗಾಗಿ ಸೂಚಿಸಲಾಗಿತ್ತು, ಅದನ್ನು ಈಗ ಮಾರ್ಚ್ 31, 2025 ರವರೆಗೆ ವಿಸ್ತರಿಸಲಾಗಿದೆ.

III. 11 ದಿನಗಳ ಕಾಲ ಬೆಳಗಾವಿ-ಮಿರಜ್ ಕಾಯ್ದಿರಿಸದ ವಿಶೇಷ ರೈಲು ಭಾಗಶಃ ರದ್ದು

ಕುಡಚಿ-ಉಗಾರ ಖುರ್ದ್ ನಿಲ್ದಾಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿ ನಿಮಿತ್ತ, ಈ ಕೆಳಗಿನ ರೈಲುಗಳನ್ನು 11 ದಿನಗಳ ಕಾಲ ಕುಡಚಿ-ಮಿರಜ್ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ:

  1. ರೈಲು ಸಂಖ್ಯೆ 07303 ಬೆಳಗಾವಿ-ಮಿರಜ್ ಡೈಲಿ ಕಾಯ್ದಿರಿಸದ ವಿಶೇಷ ರೈಲು, ಫೆಬ್ರವರಿ 27 ರಿಂದ ಮಾರ್ಚ್ 9, 2025 ರವರೆಗೆ, ಕುಡಚಿ-ಮಿರಜ್ ನಡುವೆ ಭಾಗಶಃ ರದ್ದಾಗಿರುತ್ತದೆ ಮತ್ತು ಈ ರೈಲು ಕುಡಚಿಯಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸಲಿದೆ.
  1. ರೈಲು ಸಂಖ್ಯೆ 07304 ಮಿರಜ್-ಬೆಳಗಾವಿ ಡೈಲಿ ಕಾಯ್ದಿರಿಸದ ವಿಶೇಷ ರೈಲು, ಫೆಬ್ರವರಿ 27 ರಿಂದ ಮಾರ್ಚ್ 9, 2025 ರವರೆಗೆ ಮಿರಜ್-ಕುಡಚಿ ನಡುವೆ ಭಾಗಶಃ ರದ್ದಾಗಿರುತ್ತದೆ ಮತ್ತು ಈ ರೈಲು ಮಿರಜ್ ಬದಲಿಗೆ ಕುಡಚಿಯಿಂದ ತನ್ನ ನಿಗದಿತ ಸಮಯಕ್ಕೆ ಹೊರಡಲಿದೆ ಎಂಬುದಾಗಿ ಹುಬ್ಬಳ್ಳಿಯ ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಂಜುನಾಥ ಕನಮಡಿ ತಿಳಿಸಿದ್ದಾರೆ.

BIG NEWS: ತೀವ್ರಗೊಂಡ ‘NHM ನೌಕರ’ರ ಪ್ರತಿಭಟನೆ: ನಾಳೆಯಿಂದ ರಾಜ್ಯಾಧ್ಯಂತ ‘ಆರೋಗ್ಯ ಸೇವೆ’ಯಲ್ಲಿ ವ್ಯತ್ಯಯ | NHM Worker Protest

BREAKING: ಕ್ರಿಪ್ಟೋಕರೆನ್ಸಿ ಹಗರಣ: ಕರ್ನಾಟಕ ಸೇರಿ ಹಲವು ರಾಜ್ಯಗಳ 60 ಸ್ಥಳಗಳಲ್ಲಿ ‘CBI ಶೋಧ’

BREAKING : ಬಾಲಿವುಡ್ ನಟ ‘ಗೋವಿಂದ’ 37 ವರ್ಷಗಳ ದಾಂಪತ್ಯದಲ್ಲಿ ಬಿರುಕು ; ವಿಚ್ಛೇದನಕ್ಕೆ ಮುಂದಾದ ದಂಪತಿ

Share. Facebook Twitter LinkedIn WhatsApp Email

Related Posts

BREAKING : ಮೋದಿ ಜೈಲಲ್ಲಿರುವಂತೆ, ಓವೈಸಿ ಪೊಲೀಸ್ ಅಧಿಕಾರಿಯಂತೆ ಎಡಿಟ್ ಮಾಡಿ ಪೋಸ್ಟ್ : ಆರೋಪಿ ಅರೆಸ್ಟ್

22/05/2025 6:05 PM1 Min Read

ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting

22/05/2025 6:03 PM6 Mins Read

BREAKING : ಟರ್ಕಿಯಲ್ಲಿ ಕಾಂಗ್ರೆಸ್ ಕಚೇರಿ ಬಗ್ಗೆ ತಪ್ಪು ಮಾಹಿತಿ : ಅಮಿತ್ ಮಾಳವೀಯ ವಿರುದ್ಧದ ‘FIR’ ಗೆ ಹೈಕೋರ್ಟ್ ತಡೆ!

22/05/2025 5:49 PM1 Min Read
Recent News

ಬೇಹುಗಾರಿಕೆ ಆರೋಪ: ಜ್ಯೋತಿ ರಾಣಿ ಪೊಲೀಸ್ ಕಸ್ಟಡಿ ನಾಲ್ಕು ದಿನ ವಿಸ್ತರಣೆ | Jyoti Rani

22/05/2025 6:18 PM

‘ನರರೋಗ’ದ ಬಗ್ಗೆ ನಿರ್ಲಕ್ಷ್ಯ ಬೇಡ, ಮುನ್ನೆಚ್ಚರಿಕೆ ಇರಲಿ: ಪೊರ್ಟಿಸ್ ಆಸ್ಪತ್ರೆ ವೈದ್ಯೆ ಡಾ.ಚಂದನಾ ಆರ್ ಗೌಡ | Neurology

22/05/2025 6:14 PM

BREAKING : ಮೋದಿ ಜೈಲಲ್ಲಿರುವಂತೆ, ಓವೈಸಿ ಪೊಲೀಸ್ ಅಧಿಕಾರಿಯಂತೆ ಎಡಿಟ್ ಮಾಡಿ ಪೋಸ್ಟ್ : ಆರೋಪಿ ಅರೆಸ್ಟ್

22/05/2025 6:05 PM

ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting

22/05/2025 6:03 PM
State News
KARNATAKA

BREAKING : ಮೋದಿ ಜೈಲಲ್ಲಿರುವಂತೆ, ಓವೈಸಿ ಪೊಲೀಸ್ ಅಧಿಕಾರಿಯಂತೆ ಎಡಿಟ್ ಮಾಡಿ ಪೋಸ್ಟ್ : ಆರೋಪಿ ಅರೆಸ್ಟ್

By kannadanewsnow0522/05/2025 6:05 PM KARNATAKA 1 Min Read

ಬಾಗಲಕೋಟೆ : ಪ್ರಧಾನಮಂತ್ರಿ ನರೇಂದ್ರ ಮೋದಿ ಬಗ್ಗೆ ವಿವಾದಾತ್ಮಕ ಪೋಸ್ಟ್ ಹಾಕಿದ್ದವನನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಮೊಹಮ್ಮದ್ ಅಜೀಜ್ ರೋಣ…

ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting

22/05/2025 6:03 PM

BREAKING : ಟರ್ಕಿಯಲ್ಲಿ ಕಾಂಗ್ರೆಸ್ ಕಚೇರಿ ಬಗ್ಗೆ ತಪ್ಪು ಮಾಹಿತಿ : ಅಮಿತ್ ಮಾಳವೀಯ ವಿರುದ್ಧದ ‘FIR’ ಗೆ ಹೈಕೋರ್ಟ್ ತಡೆ!

22/05/2025 5:49 PM

JOB ALERT: 400 ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರು, 400 ಫಾರ್ಮಸಿಸ್ಟ್ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

22/05/2025 5:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.