Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಟ ವಿಜಯ್‌ಗೆ ಮತ್ತೊಂದು ಶಾಕ್: ರಾಜ್ಯಪಾಲರನ್ನು ಭೇಟಿಯಾದ ದಿನಕರನ್; ಇಪಿಎಸ್ ಸರ್ಕಾರಕ್ಕೆ ಎಂಎಂಕೆ ಬೆಂಬಲ!

ರಾಜ್ಯದಲ್ಲಿ ವಾಹನ ನೋಂದಣಿಗೆ ಆಧಾರ್ ಇ-ಕೆವೈಸಿ ಕಡ್ಡಾಯ: ಸಚಿವ ಕೃಷ್ಣಬೈರೇಗೌಡ

​AI-171 ವಿಮಾನ ದುರಂತ: ಅಂತಿಮ ಹಂತದಲ್ಲಿ ತನಿಖೆ; ಒಂದು ತಿಂಗಳಲ್ಲಿ ಪೂರ್ಣ ವರದಿ ಸಾಧ್ಯತೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಯಾಣಿಕರಿಗೆ ಮಹತ್ವದ ಮಾಹಿತಿ: ಜ.1ರಿಂದ ಈ ರೈಲುಗಳ ವೇಳಾಪಟ್ಟಿ ಬದಲಾವಣೆ, ಹೀಗಿದೆ ಹೊಸ ಟೈಂ
KARNATAKA

ಪ್ರಯಾಣಿಕರಿಗೆ ಮಹತ್ವದ ಮಾಹಿತಿ: ಜ.1ರಿಂದ ಈ ರೈಲುಗಳ ವೇಳಾಪಟ್ಟಿ ಬದಲಾವಣೆ, ಹೀಗಿದೆ ಹೊಸ ಟೈಂ

By kannadanewsnow09

ಬೆಂಗಳೂರು: ದಿನಾಂಕ 01.01.2025 ರಿಂದ ಜಾರಿಗೆ ಬರುವಂತೆ ನೈರುತ್ಯ ರೈಲ್ವೆ ಇಲಾಖೆಯಿಂದ ಕೆಲವು ರೈಲ್ವೆ ವೇಳಾಪಟ್ಟಿ ಪರಿಷ್ಕರಣೆ ಮಾಡಲಾಗಿದೆ. ಆ ಬದಲಾವಣೆಯ ನೂತನ ಟೈಂ ಟೇಬಲ್ ಈ ಕೆಳಗಿನಂತಿದೆ.

ಹೊಸ ರೈಲ್ವೆ ವೇಳಾಪಟ್ಟಿ 01.01.2025 ರಿಂದ ಜಾರಿಗೆ ಬಂದಿದ್ದೂ, ಭಾರತೀಯ ರೈಲ್ವೆಯಾದ್ಯಂತ ಮೈಸೂರು ಮತ್ತು ಇತರ ನಿಲ್ದಾಣಗಳಿಂದ ಹೊರಡುವ/ಆಗಮಿಸುವ ಹಲವಾರು ರೈಲುಗಳ ಆಗಮನ ಮತ್ತು ನಿರ್ಗಮನ ಸಮಯವನ್ನು ಪರಿಷ್ಕರಿಸಲಾಗಿದೆ.

ಎಲ್ಲಾ ಪ್ರಯಾಣಿಕರು ರೈಲು ಪ್ರಯಾಣವನ್ನು ಪ್ರಾರಂಭಿಸುವ ಮೊದಲು ಈ ಕೆಳಗೆ ನೀಡಿರುವ ‘ವೆಬ್ ಸೈಟ್ ಲಿಂಕ್‌’ನ ಸಹಾಯದಿಂದ ಹೊಸ ರೈಲು ವೇಳಾಪಟ್ಟಿಯನ್ನು ದಯಮಾಡಿ ಪರಿಶೀಲಿಸಲು ವಿನಂತಿಸಲಾಗಿದೆ.

01.01.2025 ರಿಂದ ಮೈಸೂರು ಮತ್ತು ಇತರ ನಿಲ್ದಾಣಗಳಿಗೆ ನಿರ್ಗಮಿಸುವ ಮತ್ತು ಆಗಮಿಸುವ ರೈಲುಗಳಲ್ಲಿ ಪರಿಷ್ಕೃತ ಸಮಯವನ್ನು ಹೊಂದಿರುವ ರೈಲುಗಳ ಪಟ್ಟಿಯನ್ನು ಪ್ರಯಾಣಿಸುವ ಯಾತ್ರಿಕರ ಮಾಹಿತಿಗಾಗಿ ಈ ಕೆಳಗೆ ಪಟ್ಟಿ ಮಾಡಲಾಗಿದೆ.

1. ಮೈಸೂರಿನಿಂದ ಸಾಯಿನಗರ ಶಿರಡಿಗೆ ಹೊರಡುವ ರೈಲು ಸಂಖ್ಯೆ 16217 ದಿನಾಂಕ 06.01.2025 ರಿಂದ ಬೆಳಿಗ್ಗೆ 05:00 ಗಂಟೆಗೆ ಮೈಸೂರಿನಿಂದ ಹೊರಡಲಿದೆ.

2. ಟುಟಿಕೋರಿನ್‌ (ತೂತುಕುಡಿ)ನಿಂದ ಮೈಸೂರಿಗೆ ಹೊರಡುವ ರೈಲು ನಂ.16235 ಪಾಂಡವಪುರ ನಿಲ್ದಾಣಕ್ಕೆ 08:39 ಗಂಟೆಗೆ ತಲುಪುತ್ತದೆ ಮತ್ತು 08:40 ಗಂಟೆಗೆ ಹೊರಟು ಅಂತಿಮವಾಗಿ 09:30 ಗಂಟೆಗೆ ಮೈಸೂರು ತಲುಪುತ್ತದೆ.

3. ನಂಜನಗೂಡಿನಿಂದ ಮೈಸೂರಿಗೆ ಹೊರಡುವ ರೈಲು ನಂ.06299 ನಂಜನಗೂಡಿನಿಂದ 10:25 ಗಂಟೆಗೆ ಹೊರಟು 11:15 ಗಂಟೆಗೆ ಮೈಸೂರು ತಲುಪಲಿದೆ. ಮಾರ್ಗದಲ್ಲಿ ರೈಲು ಸುಜಾತಪುರಂ ಹಾಲ್ಟ್ ನಲ್ಲಿ 10:25 – 10:29, ತಾಂಡವಪುರ ಹಾಲ್ಟ್ 10:32 – 10:33, ಕಡಕೋಳ 10:38 – 10-:39, ಅಶೋಕಪುರಂ 10:48 – 10:49, ಚಾಮರಾಜಪುರಂ ನಿಲ್ದಾಣದಲ್ಲಿ 10:54 – 10:55 ಆಗಮಿಸುತ್ತದೆ – ನಿರ್ಗಮಿಸುತ್ತದೆ

4. ಮೈಸೂರಿನಿಂದ ನಂಜನಗೂಡಿಗೆ ಹೊರಡುವ ಪ್ಯಾಸೆಂಜರ್ ರೈಲು ನಂ.06300 ನಂಜನಗೂಡಿಗೆ 10:00 ಗಂಟೆಗೆ ತಲುಪಲಿದೆ

5. ಮೈಸೂರಿನಿಂದ ಚಾಮರಾಜನಗರಕ್ಕೆ ಹೋಗುವ ಪ್ಯಾಸೆಂಜರ್ ರೈಲು ನಂ.60276 ಮೈಸೂರಿನಿಂದ 11:45 ಗಂಟೆಗೆ ನಿರ್ಗಮಿಸುತ್ತದೆ ಮತ್ತು ಚಾಮರಾಜನಗರಕ್ಕೆ 13:30 ಗಂಟೆಗೆ ತಲುಪುತ್ತದೆ. ಮಾರ್ಗದಲ್ಲಿ ರೈಲು ಚಾಮರಾಜಪುರಂನಲ್ಲಿ 11:50-11:51, ಅಶೋಕಪುರಂ 11:56-11:55, ಕಡಕೋಳ 12:08-12:09, ತಾಂಡವಪುರ ಹಾಲ್ಟ್ 12:14-12:15, ಸುಜಾತಪುರಂ ಹಾಲ್ಟ್ 12:18-12:19, ನಂಜನಗೂಡು ಟೌನ್ 12:23-12:25, ಚಿನ್ನದಗುಡಿ ಹುಂಡಿ ಹಾಲ್ಟ್ 12:35-12:36, ನರಸಾಂಬುಧಿ ಹಾಲ್ಟ್ 12:38-12:39, ಕವಲಂದೆ ಹಾಲ್ಟ್ 12:44-12:45, ಕೊಣ್ಣನೂರು ಹಾಲ್ಟ್ 12:50-12:51, ಬದನಗುಪ್ಪೆ ಹಾಲ್ಟ್ 12:56-12:57, ಮರಿಯಾಲ ಹಾಲ್ಟ್ 13:03-13:04 ಗಂಟೆಗೆ ಆಗಮಿಸುತ್ತದೆ – ನಿರ್ಗಮಿಸುತ್ತದೆ

6. ಚಾಮರಾಜನಗರದಿಂದ ಮೈಸೂರಿಗೆ ಹೊಗುವ ಪ್ಯಾಸೆಂಜರ್ ರೈಲು ನಂ.06234 ಅಶೋಕಪುರಂಗೆ 11:53 ಕ್ಕೆ ತಲುಪುತ್ತದೆ ಮತ್ತು 11:55 ಕ್ಕೆ ನಿರ್ಗಮಿಸುತ್ತದೆ ಹಾಗು ಚಾಮರಾಜಪುರಂಗೆ 12:01 ಕ್ಕೆ ಆಗಮಿಸಿ 12:02 ಕ್ಕೆ ನಿರ್ಗಮಿಸುತ್ತದೆ.

7. ಚಾಮರಾಜನಗರದಿಂದ ತುಮಕೂರು ಪ್ಯಾಸೆಂಜರ್ ರೈಲು ನಂ.07345 ಚಿನ್ನದಗುಡಿ ಹುಂಡಿಯಲ್ಲಿ 07:51- 07:52, ನಂಜನಗೂಡು ಟೌನ್ 08:02-08:04, ಸುಜಾತಪುರಂ ಹಾಲ್ಟ್ 08:08 – 08:09, ತಾಂಡವಪುರ ಹಾಲ್ಟ್ 08:13 – 08:14, ಕಡಕೋಳ 08:19-08:20, ಅಶೋಕಪುರಂ 08:33-08:34 ಮತ್ತು ಚಾಮರಾಜಪುರಂ 08:39-08:40.

BREAKING: ಎರಡು ಗುಂಪುಗಳ ನಡುವೆ ಮಾರಾಮಾರಿ: ಜಗಳ ಬಿಡಿಸಲು ಹೋದ ಮಹಿಳೆಯನ್ನೇ ಕೊಲೆ

GOOD NEWS: ಹೊಸ ವರ್ಷಕ್ಕೆ ಮುರ್ಡೇಶ್ವರ ಕಡಲ ತೀರ ಪ್ರವಾಸಿಗರಿಗೆ ಓಪನ್: DC ಮಾಹಿತಿ | Murudeshwar Beach

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ವಾಹನ ನೋಂದಣಿಗೆ ಆಧಾರ್ ಇ-ಕೆವೈಸಿ ಕಡ್ಡಾಯ: ಸಚಿವ ಕೃಷ್ಣಬೈರೇಗೌಡ

1 Min Read

ಯಡಿಯೂರಪ್ಪ ರಾಜಕೀಯ ಪಯಣಕ್ಕೆ 50 ವರ್ಷ, ಚಿತ್ರದುರ್ಗದಲ್ಲಿ ಇಂದು ಬಿಎಸ್ ವೈ ‘ಅಭಿಮಾನೋತ್ಸಾಹ’ : 10 ಲಕ್ಷ ಮಂದಿ ಭಾಗಿ.!

1 Min Read

ಎಲ್ಲಾ ವಸತಿ ನಿಲಯಗಳ ನೋಂದಣಿ ಕಡ್ಡಾಯ : ನಿಯಮ ಮೀರಿದರೆ ಮಾನ್ಯತೆ ರದ್ದು.!

2 Mins Read
Recent News

ನಟ ವಿಜಯ್‌ಗೆ ಮತ್ತೊಂದು ಶಾಕ್: ರಾಜ್ಯಪಾಲರನ್ನು ಭೇಟಿಯಾದ ದಿನಕರನ್; ಇಪಿಎಸ್ ಸರ್ಕಾರಕ್ಕೆ ಎಂಎಂಕೆ ಬೆಂಬಲ!

ರಾಜ್ಯದಲ್ಲಿ ವಾಹನ ನೋಂದಣಿಗೆ ಆಧಾರ್ ಇ-ಕೆವೈಸಿ ಕಡ್ಡಾಯ: ಸಚಿವ ಕೃಷ್ಣಬೈರೇಗೌಡ

​AI-171 ವಿಮಾನ ದುರಂತ: ಅಂತಿಮ ಹಂತದಲ್ಲಿ ತನಿಖೆ; ಒಂದು ತಿಂಗಳಲ್ಲಿ ಪೂರ್ಣ ವರದಿ ಸಾಧ್ಯತೆ!

ಪೆಂಟಗನ್ ರಹಸ್ಯ ದಾಖಲೆ ಬಿಡುಗಡೆ: ಅಪ್ಪೋಲೋ ಚಂದಿರನ ಫೋಟೋಗಳಲ್ಲಿ ಕಂಡವು ನಿಗೂಢ ವಸ್ತುಗಳು!

State News
KARNATAKA

ರಾಜ್ಯದಲ್ಲಿ ವಾಹನ ನೋಂದಣಿಗೆ ಆಧಾರ್ ಇ-ಕೆವೈಸಿ ಕಡ್ಡಾಯ: ಸಚಿವ ಕೃಷ್ಣಬೈರೇಗೌಡ

By kannadanewsnow57 KARNATAKA 1 Min Read

ಬೆಂಗಳೂರು: ವಾಹನಗಳ ನೋಂದಣಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ವೇಗವನ್ನು ತರುವ ನಿಟ್ಟಿನಲ್ಲಿ ಆಧಾರ್ ಇ-ಕೆವೈಸಿ (e-KYC) ಕಡ್ಡಾಯ ಮಾಡುವುದು ಸೂಕ್ತ…

ಯಡಿಯೂರಪ್ಪ ರಾಜಕೀಯ ಪಯಣಕ್ಕೆ 50 ವರ್ಷ, ಚಿತ್ರದುರ್ಗದಲ್ಲಿ ಇಂದು ಬಿಎಸ್ ವೈ ‘ಅಭಿಮಾನೋತ್ಸಾಹ’ : 10 ಲಕ್ಷ ಮಂದಿ ಭಾಗಿ.!

ಎಲ್ಲಾ ವಸತಿ ನಿಲಯಗಳ ನೋಂದಣಿ ಕಡ್ಡಾಯ : ನಿಯಮ ಮೀರಿದರೆ ಮಾನ್ಯತೆ ರದ್ದು.!

ರಾಜ್ಯದ ಸೂರ್ಯಕಾಂತಿ ಬೆಳೆಗಾರರಿಗೆ ಗುಡ್ ನ್ಯೂಸ್: ₹7,721 ಬೆಂಬಲ ಬೆಲೆಯಲ್ಲಿ ಖರೀದಿಗೆ ಸರ್ಕಾರದ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.