ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ: ಈ ರೈಲುಗಳ ಸೇವೆಯಲ್ಲಿ ಬದಲಾವಣೆ, ಸಂಚಾರ ರದ್ದು | Indian Railway

ಬೆಂಗಳೂರು: ವಿವಿಧ ಕಾರಣಗಳಿಂದಾಗಿ ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಿದ್ದರೇ, ಮತ್ತೆ ಕೆಲ ರೈಲುಗಳ ಸಂಚಾರವನ್ನು ನೈರುತ್ಯ ರೈಲ್ವೆ ಇಲಾಖೆಯು ರದ್ದುಗೊಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೆಂಗೇರಿ-ಹೆಜ್ಜಾಲ ನಿಲ್ದಾಣಗಳ ನಡುವಿನ ರೈಲ್ವೆ ಲೆವೆಲ್ ಕ್ರಾಸಿಂಗ್ (ರೈಲ್ವೆ ಗೇಟ್) ನಂ. 15 ಮತ್ತು ಕೆಎಸ್‌ಆರ್ ಬೆಂಗಳೂರು-ಬೆಂಗಳೂರು ಕ್ಯಾಂಟ್ ನಿಲ್ದಾಣಗಳ ನಡುವಿನ ಸೇತುವೆ ಸಂಖ್ಯೆ 855ರಲ್ಲಿ ತಾತ್ಕಾಲಿಕ ಗರ್ಡರ್‌ಗಳನ್ನು ಅಳವಡಿಸುವ ಮತ್ತು ತೆರವುಗೊಳಿಸುವುದಕ್ಕಾಗಿ ಲೈನ್ ಬ್ಲಾಕ್ / ಪವರ್ ಬ್ಲಾಕ್ ಇರುವುದರಿಂದ ಈ ಕೆಳಗಿನ ರೈಲುಗಳ ಸೇವೆಯಲ್ಲಿ … Continue reading ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ: ಈ ರೈಲುಗಳ ಸೇವೆಯಲ್ಲಿ ಬದಲಾವಣೆ, ಸಂಚಾರ ರದ್ದು | Indian Railway