ಪಡಿತರ ಚೀಟಿ ಫಲಾನುಭವಿಗಳಿಗೆ ಮಹತ್ವದ ಮಾಹಿತಿ: ಇ-ಕೆವೈಸಿ ಮಾಡಿಸಿ, ಇಲ್ಲದಿಂದ್ರೆ ರೇಷನ್ ಸಿಗಲ್ಲ

ಬಳ್ಳಾರಿ : ಜಿಲ್ಲೆಯ ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ ಕಾರ್ಯ ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನಾ ಅವರು ತಿಳಿಸಿದ್ದಾರೆ. ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ. ಆಧಾರ್ ದೃಢೀಕರಣ(ಇ-ಕೆವೈಸಿ) ಮಾಡಿಸದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ಮಾಹೆಯಲ್ಲಿ ಪಡಿತರ … Continue reading ಪಡಿತರ ಚೀಟಿ ಫಲಾನುಭವಿಗಳಿಗೆ ಮಹತ್ವದ ಮಾಹಿತಿ: ಇ-ಕೆವೈಸಿ ಮಾಡಿಸಿ, ಇಲ್ಲದಿಂದ್ರೆ ರೇಷನ್ ಸಿಗಲ್ಲ