‘SSLC, ದ್ವಿತೀಯ PUC ವಿದ್ಯಾರ್ಥಿ’ಗಳಿಗೆ ಮಹತ್ವದ ಮಾಹಿತಿ: ಈ 20 ಅಂಶಗಳ ಕಾರ್ಯಕ್ರಮ ರೂಪಿಸಿದ ‘ಪರೀಕ್ಷಾ ಮಂಡಳಿ’

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ವಾರ್ಷಿಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಈ ಕಾರಣ ವಿದ್ಯಾರ್ಥಿಗಳ ಗೊಂದಲ, ಸಂದೇಶ ಮತ್ತು ಸಮಸ್ಯೆಗಳ ನಿವಾರಣೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಶ್ನೋತ್ತರಗಳ ರೂಪದಲ್ಲಿ 20 ಅಶಂಗಳ ಪರಿಹಾರಗಳನ್ನ ಸಿದ್ಧಪಡಿಸುತ್ತಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷೆ ಎನ್ ಮಂಜುಶ್ರೀ ಮಾಹಿತಿ ಹಂಚಿಕೊಂಡಿದ್ದು, ಇಲ್ಲಿಯವರೆಗೆ ವಾರ್ಷಿಕ ಪರೀಕ್ಷೆ … Continue reading ‘SSLC, ದ್ವಿತೀಯ PUC ವಿದ್ಯಾರ್ಥಿ’ಗಳಿಗೆ ಮಹತ್ವದ ಮಾಹಿತಿ: ಈ 20 ಅಂಶಗಳ ಕಾರ್ಯಕ್ರಮ ರೂಪಿಸಿದ ‘ಪರೀಕ್ಷಾ ಮಂಡಳಿ’