Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪರಿಷ್ಕೃತ ಹೊಸ ಆದಾಯ ತೆರಿಗೆ ಮಸೂದೆ 2025: ಇಂದು ಮಂಡನೆಯಾಗಲಿರುವ ಮಸೂದೆಯಲ್ಲಿ 10 ಪ್ರಮುಖ ಬದಲಾವಣೆಗಳು

11/08/2025 10:58 AM

ಇಂದು ಲೋಕಸಭೆಯಲ್ಲಿ `ಹೊಸ ಆದಾಯ ತೆರಿಗೆ ಮಸೂದೆ’ ಮಂಡನೆ : ಇದರ ವಿಶೇಷತೆಗಳ ಬಗ್ಗೆ ತಿಳಿಯಿರಿ

11/08/2025 10:54 AM

‘ಒಂದು ರಾಷ್ಟ್ರ ಒಂದು ಚುನಾವಣೆ’: ಆ. 19ರಂದು ಮಾಜಿ ಸಿಜೆಐ ಸಭೆ ನಡೆಸಲಿರುವ ಜೆಪಿಸಿ | One Nation, One Election

11/08/2025 10:52 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ವಿದ್ಯಾರ್ಥಿಗಳೇ ಗಮನಿಸಿ : ʻSSLC ಪರೀಕ್ಷೆ-2ʼ ನೋಂದಣಿಗೆ ಮಾರ್ಗಸೂಚಿ ಪ್ರಕಟ.!
KARNATAKA

BIG NEWS : ವಿದ್ಯಾರ್ಥಿಗಳೇ ಗಮನಿಸಿ : ʻSSLC ಪರೀಕ್ಷೆ-2ʼ ನೋಂದಣಿಗೆ ಮಾರ್ಗಸೂಚಿ ಪ್ರಕಟ.!

By kannadanewsnow0903/05/2025 5:21 AM

ಬೆಂಗಳೂರು: 2025ರ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಲು ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ.

ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾರ್ಗಸೂಚಿ ಹೊರಡಿಸಿದ್ದು, 2025 ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ನೋಂದಾಯಿಕೊಂಡು ಪರೀಕ್ಷೆಗೆ ಗೈರು ಹಾಜರಾದ ಪೂರ್ಣಗೊಳಿಸದ [Not Completed] | ಹಿಂದಿನ ಸಾಲಿನಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳಿಗೆ 2025ರ ಮೇ ಮಾಹೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-2ನ್ನು ನಡೆಸಲಾಗುವುದು, ಈ ಹಿನ್ನೆಲೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

1, 2023ರ ಪೂರಕ ಪರೀಕ್ಷೆಗೆ ನೋಂದಾಯಿಸಿದ್ದ ಮತ್ತು 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ ಪೂರ್ಣಗೊಳಿಸದ [Not Completed], 2025ರ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು ಗೈರು ಹಾಜರಾಗಿರುವ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯರು ಮಂಡಳಿಯ https://kseab.karnataka.gov.in ಶಾಲಾ ಲಾಗಿನ್ ಮೂಲಕ ಪರೀಕ್ಷೆ-2ಕ್ಕೆ ನೋಂದಣಿ ಮಾಡುವುದು. ಶಾಲಾ ಲಾಗಿನ್‌ನಲ್ಲಿ Registration for 2025 Exam-2ನ್ನು ಕ್ಲಿಕ್ ಮಾಡಿದಾಗ ENTER REGISTER NUMBER ಎನ್ನುವ ಆಯ್ಕೆ ದೊರಕುತ್ತದೆ.

ಈ ಆಯ್ಕೆಯಲ್ಲಿ ವಿದ್ಯಾರ್ಥಿಗಳ ನೋಂದಣೆ ಸಂಖ್ಯೆಯನ್ನು ನಮೂದು ಮಾಡಲು ಅವಕಾಶ ನೀಡಲಾಗಿದೆ. ಪರೀಕ್ಷೆಗೆ ನೋಂದಾಯಿಸಿಕೊಳ್ಳುವ ವಿದ್ಯಾರ್ಥಿಯ ನೋಂದಣಿ ಸಂಖ್ಯೆಯನ್ನು ನಮೂದು ಮಾಡಿ Submit ಕೊಟ್ಟಾಗ ಆ ವಿದ್ಯಾರ್ಥಿಯ ವಿವರಗಳು, ವಿದ್ಯಾರ್ಥಿಯ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಮಾಧ್ಯಮ, ದೈಹಿಕ ಸ್ಥಿತಿ, ಜನ್ಮ ದಿನಾಂಕ, ಪರೀಕ್ಷೆ ತೆಗೆದುಕೊಳ್ಳುತ್ತಿರುವ ವಿಷಯಗಳು ತೆರೆದುಕೊಳ್ಳುತ್ತವೆ. ಪುನರಾವರ್ತಿತ ಅಭ್ಯರ್ಥಿಗಳಿಗೆ ಇವುಗಳಲ್ಲಿ ಯಾವುದೇ ಬದಲಾವಣೆ ಮಾಡಲು ಅವಕಾಶವಿರುವುದಿಲ್ಲ. ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ತಾವು ಇಚ್ಚಿಸುವ ವಿಷಯಗಳ ಪರೀಕ್ಷೆ ಬರೆಯಲು ವಿಷಯಗಳನ್ನು ಆಯ್ಕೆಮಾಡಿಕೊಳ್ಳಲು ಅವಕಾಶವಿರುತ್ತದೆ.

2023ರ ಪೂರಕ ಪರೀಕ್ಷೆ ಮತ್ತು 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಹಾಗೂ ಮಾರ್ಚ್/ಏಪ್ರಿಲ್ 2025ರ ಎಸ್.ಎಸ್.ಎಲ್.ಸಿ. ಪರೀಕ್ಷೆ- ಕ್ಕೆ ನೋಂದಾಯಿಸಿಕೊಂಡು ಪೂರ್ಣಗೊಳಿಸದ [Not Completed] ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳ ಭಾವಚಿತ್ರ ಮತ್ತು ಸಹಿಗಳು ಮಂಡಳಿಯಲ್ಲಿ ಲಭ್ಯವಿದ್ದು, ಸದರಿ ಅಭ್ಯರ್ಥಿಗಳು ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಲ್ಲಿ ಪುನ: ಇವರುಗಳ ಭಾವಚಿತ್ರ ಮತ್ತು ಸಹಿಗಳನ್ನು ಅಪ್‌ಲೋಡ್ ಮಾಡುವ ಅವಶ್ಯಕತೆ ಇರುವುದಿಲ್ಲ.

ಮಂಡಳಿ ನಿಗದಿಪಡಿಸಿರುವ ಅಂತಿಮ ದಿನಾಂಕ “ಸಾರ್ವತ್ರಿಕ ರಜಾ ದಿನ” ಎಂಬುದಾಗಿ ಘೋಷಿಸಿದ್ದಲ್ಲಿ ಮಾರನೇ ಕೆಲಸದ ದಿನವನ್ನು ಕೊನೆಯ ದಿನಾಂಕವೆಂದು ಪರಿಗಣಿಸುವುದು. ಈ ಕೆಳಗೆ ನಮೂದಿಸಿರುವ ಮಂಡಳಿಯ ಅಧಿಕಾರಿಗಳು ಮತ್ತು ಉಸ್ತುವಾರಿ ನಿರ್ವಹಿಸುವ ಜಿಲ್ಲೆಗಳ ವಿವರಗಳನ್ನು ನೀಡಿದೆ. ಸಂಬಂಧಿಸಿದ ಶಾಲಾ ಮುಖ್ಯಸ್ಥರು ತಮ್ಮ ಜಿಲ್ಲೆಗೆ ಸಂಬಂಧಿಸಿದ ಅಧಿಕಾರಿಗಳ ಹೆಸರನ್ನು ಲಕೋಟೆಯ ಮೇಲೆ ತಪ್ಪದೇ ಬರೆಯಬೇಕು. 3. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಹಾಗೂ ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ-2ಕ್ಕೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

2025ರ ಎಸ್‌.ಎಸ್.ಎಲ್.ಸಿ ಪರೀಕ್ಷೆ-1 ಕ್ಕೆ ನೋಂದಾಯಿಸಿಕೊಂಡು ಪೂರ್ಣಗೊಳಿಸದ [Not Completed] ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ-2ಕ್ಕೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ರಾಜ್ಯದಲ್ಲಿಯೇ ಪ್ರಪಥಮ ಬಾರಿಗೆ ಪವರ್ ಮ್ಯಾನ್ ಗಳಿಗೆ ಮಂಡ್ಯದಲ್ಲಿ ಸುರಕ್ಷಿತ ಸಾಮಗ್ರಿ ವಿತರಣೆ

BREAKING : ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಪದ ಬಳಕೆ ಕೇಸ್ : ಪ್ರಕರಣ ರದ್ದು ಕೋರಿ ಸಿ.ಟಿ ರವಿ ಸಲ್ಲಿಸಿದ್ದ ಅರ್ಜಿ ವಜಾ

Share. Facebook Twitter LinkedIn WhatsApp Email

Related Posts

SHOCKING : ಬಂಡೀಪುರದಲ್ಲಿ ‘ಸೆಲ್ಪಿ’ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನನ್ನು ಅಟ್ಟಾಡಿಸಿ ತುಳಿದ `ಕಾಡಾನೆ’ : ವೀಡಿಯೋ ವೈರಲ್ |WATCH VIDEO

11/08/2025 10:49 AM1 Min Read

ಬಿಜೆಪಿಯವರು ಬೆಂಗಳೂರಿಗೆ ಏನು ತಂದಿಲ್ಲ, ಅದಕ್ಕೆ ನಾನು ಪ್ರಧಾನಿ ಮೋದಿಗೆ ಮನವಿ ಮಾಡಿದ್ದೇನೆ : ಡಿಸಿಎಂ ಡಿಕೆ ಶಿವಕುಮಾರ್

11/08/2025 10:37 AM1 Min Read

BREAKING : ಆಸ್ಪತ್ರೆ ಉದ್ಘಾಟನೆ ವೇಳೆ 10 ನಿಮಿಷ `ಲಿಫ್ಟ್’ನಲ್ಲಿ ಸಿಲುಕಿದ ಸಚಿವ ರಾಮಲಿಂಗಾ ರೆಡ್ಡಿ.!

11/08/2025 10:35 AM1 Min Read
Recent News

ಪರಿಷ್ಕೃತ ಹೊಸ ಆದಾಯ ತೆರಿಗೆ ಮಸೂದೆ 2025: ಇಂದು ಮಂಡನೆಯಾಗಲಿರುವ ಮಸೂದೆಯಲ್ಲಿ 10 ಪ್ರಮುಖ ಬದಲಾವಣೆಗಳು

11/08/2025 10:58 AM

ಇಂದು ಲೋಕಸಭೆಯಲ್ಲಿ `ಹೊಸ ಆದಾಯ ತೆರಿಗೆ ಮಸೂದೆ’ ಮಂಡನೆ : ಇದರ ವಿಶೇಷತೆಗಳ ಬಗ್ಗೆ ತಿಳಿಯಿರಿ

11/08/2025 10:54 AM

‘ಒಂದು ರಾಷ್ಟ್ರ ಒಂದು ಚುನಾವಣೆ’: ಆ. 19ರಂದು ಮಾಜಿ ಸಿಜೆಐ ಸಭೆ ನಡೆಸಲಿರುವ ಜೆಪಿಸಿ | One Nation, One Election

11/08/2025 10:52 AM

BREAKING : ಮತಗಳ್ಳತನ ಆರೋಪ : ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಮತ್ತೆರಡು ನೋಟಿಸ್

11/08/2025 10:52 AM
State News
KARNATAKA

SHOCKING : ಬಂಡೀಪುರದಲ್ಲಿ ‘ಸೆಲ್ಪಿ’ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನನ್ನು ಅಟ್ಟಾಡಿಸಿ ತುಳಿದ `ಕಾಡಾನೆ’ : ವೀಡಿಯೋ ವೈರಲ್ |WATCH VIDEO

By kannadanewsnow5711/08/2025 10:49 AM KARNATAKA 1 Min Read

ಬಂಡಿಪುರ : ಬಂಡೀಪುರದಲ್ಲಿ ಸೆಲ್ಪಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನನ್ನು ಕಾಡಾನೆಯೊಂದು ಅಟ್ಟಾಡಿಸಿ ತುಳಿದಿರುವ ಘಟನೆ ನಡೆದಿದ್ದು, ಸದ್ಯ ಭಯಾನಕ ಘಟನೆಯ…

ಬಿಜೆಪಿಯವರು ಬೆಂಗಳೂರಿಗೆ ಏನು ತಂದಿಲ್ಲ, ಅದಕ್ಕೆ ನಾನು ಪ್ರಧಾನಿ ಮೋದಿಗೆ ಮನವಿ ಮಾಡಿದ್ದೇನೆ : ಡಿಸಿಎಂ ಡಿಕೆ ಶಿವಕುಮಾರ್

11/08/2025 10:37 AM

BREAKING : ಆಸ್ಪತ್ರೆ ಉದ್ಘಾಟನೆ ವೇಳೆ 10 ನಿಮಿಷ `ಲಿಫ್ಟ್’ನಲ್ಲಿ ಸಿಲುಕಿದ ಸಚಿವ ರಾಮಲಿಂಗಾ ರೆಡ್ಡಿ.!

11/08/2025 10:35 AM

ಗಮನಿಸಿ : ನಿಮ್ಮ ‘ಮೊಬೈಲ್’ ನೀರಿಗೆ ಬಿದ್ದರೆ ಚಿಂತಿಸಬೇಡಿ..! ಜಸ್ಟ್ ಹೀಗೆ ಮಾಡಿ

11/08/2025 10:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.