GOOD NEWS: ರಾಜ್ಯ ರೈತರಿಗೆ ಮಹತ್ವದ ಮಾಹಿತಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿ ಆಹ್ವಾನ | PM KISAN

ಬೆಂಗಳೂರು: ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಅರ್ಹ ಸಣ್ಣ ಇಡುವಳಿದಾರ ರೈತರಿಗೆ ಒಂದು ವರ್ಷಕ್ಕೆ 3000 ರೂ.ನಂತೆ ಎರಡು ಕಂತುಗಳಲ್ಲಿ ರೂ.6000 ನೀಡಲಾಗುತ್ತದೆ. ಈ ಬಗ್ಗೆ ಕೃಷಿ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ರಾಜ್ಯದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿಗೊಳಿಸಿದ್ದು, ಒಂದು ವರ್ಷಕ್ಕೆ ರೂ. 6000/-ಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ 3 ಕಂತುಗಳಲ್ಲಿ ನೀಡಲಾಗುತ್ತಿದೆ. ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರು ಬಾಕಿಯಿರುವ … Continue reading GOOD NEWS: ರಾಜ್ಯ ರೈತರಿಗೆ ಮಹತ್ವದ ಮಾಹಿತಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿ ಆಹ್ವಾನ | PM KISAN