Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕೆಲಸ ಕೊಡಿಸೋದಾಗಿ 14 ಲಕ್ಷಕ್ಕೂ ಅಧಿಕ ವಂಚನೆ : ಸಿಸಿಬಿ ಪೊಲೀಸರಿಂದ ಕಂಪನಿ HR ಅರೆಸ್ಟ್

14/05/2025 7:48 PM

GOOD NEWS: ಹುಬ್ಬಳ್ಳಿ-ಕುಷ್ಟಗಿ ನಡುವೆ ಹೊಸ ದೈನಂದಿನ ಎಕ್ಸ್‌ಪ್ರೆಸ್‌ ರೈಲು ಸಂಚಾರ ಆರಂಭ

14/05/2025 7:47 PM

ಗುಡುಗು-ಸಿಡಿಲಿನಿಂದ ರಕ್ಷಿಸಿಕೊಳ್ಳಲು ಈ ಸಲಹೆ ತಪ್ಪದೇ ಪಾಲಿಸಿ

14/05/2025 7:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ಹೀಗಿವೆ 2024ರ ಹೊಸ ‘ವೇತನ ಶ್ರೇಣಿ’ ನಿಯಮಗಳು !
KARNATAKA

‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ಹೀಗಿವೆ 2024ರ ಹೊಸ ‘ವೇತನ ಶ್ರೇಣಿ’ ನಿಯಮಗಳು !

By kannadanewsnow0917/08/2024 6:03 PM
vidhana soudha
vidhana soudha

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ 7ನೇ ವೇತನ ಶ್ರೇಣಿಯನ್ನು ಜಾರಿಗೊಳಿಸಲಾಗಿತ್ತು. ಈ ಬೆನ್ನಲ್ಲೇ 2024ರ ಹೊಸ ವೇತನ ಶ್ರೇಣಿಯ ಪರಿಷ್ಕೃತ ನಿಯಮಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.

ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ರೇಜು ಎಂ.ಟಿ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978ರ (1990ನೇ ಕರ್ನಾಟಕ ಅಧಿನಿಯಮದ ಸಂಖ್ಯೆ: 14) ಪ್ರಕರಣ 3ರ ಉಪ-ಪ್ರಕರಣ (2)ರ ಪರಂತುಕದೊಡನೆ ಓದಿಕೊಂಡ, ಸದರಿ ಪ್ರಕರಣದ (1)ನೇ ಉಪ-ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ರಾಜ್ಯ ಸರ್ಕಾರವು ಈ ಮೂಲಕ ಈ ಮುಂದಿನ ನಿಯಮಗಳನ್ನು ರಚಿಸಿದ, ಅಂದರೆ:-

1. ಚಿಕ್ಕ ಹೆಸರು ಮತ್ತು ಪ್ರಾರಂಭ:- (1) ಈ ನಿಯಮಗಳನ್ನು ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳು, 2024 ಎಂದು ಕರೆಯತಕ್ಕದ್ದು.
(2) ಅವು 2022 ಜುಲೈ 01ನೇ ದಿನಾಂಕದಿಂದ ಜಾರಿಗೆ ಬಂದಿರುವುದಾಗಿ ಭಾವಿಸತಕ್ಕದ್ದು.
2. ಅನ್ವಯ:- (1) ಈ ನಿಯಮಗಳ ಅಥವಾ ಈ ನಿಯಮಗಳ ಅಡಿಯಲ್ಲಿ ಅನ್ಯಥಾ ಉಪಬಂಧಿಸದ ಹೊರತು, ಈ ನಿಯಮಗಳು ಸರ್ಕಾರಿ ಸೇವೆಗಳಿಗೆ ಮತ್ತು ಕರ್ನಾಟಕ ರಾಜ್ಯದ ವ್ಯವಹಾರಗಳ ಸಂಬಂಧದಲ್ಲಿನ ಹುದ್ದೆಗಳಿಗೆ ನೇಮಕಗೊಂಡ ವ್ಯಕ್ತಿಗಳಿಗೆ ಅನ್ವಯಿಸತಕ್ಕದ್ದು.
(2) ಈ ನಿಯಮಗಳು ಈ ಕೆಳಗಿನವರಿಗೆ ಅನ್ವಯಿಸತಕ್ಕದ್ದಲ್ಲ:-
(a) ಸರ್ಕಾರವು ಹೊರಡಿಸಿದ ಆದೇಶದ ಮೂಲಕ ಅನ್ಯಥಾ ಉಪಬಂಧಿಸದ ಹೊರತು, ಸರ್ಕಾರಿ ಸೇವೆಗಳ ನಿಯತ ಸಿಬ್ಬಂದಿ ವರ್ಗದಲ್ಲಿನ ಯಾವುದೇ ಹುದ್ದೆಯ ಮೇಲೆ ಧಾರಣಾಧಿಕಾರ ಹೊಂದಿಲ್ಲದ ಕಾಮಗಾರಿ ಹಣದಿಂದ ಸಂಬಳ ಪಡೆಯುವ ಸಿಬ್ಬಂದಿ ವರ್ಗಕ್ಕೆ ಸೇರಿದ ವ್ಯಕ್ತಿಗಳಿಗೆ

(b) ಸರ್ಕಾರವು ಹೊರಡಿಸಿದ ಆದೇಶದ ಮೂಲಕ ಅನ್ಯಥಾ ಉಪಬಂಧಿಸದ ಹೊರತು, ಸಾದಿಲ್ವಾರು ನಿಧಿಗಳಿಂದ ಸಂಬಳ ನೀಡಲಾಗುವ ವ್ಯಕ್ತಿಗಳಿಗೆ;
(c) ಗಂಟೆ, ದಿನ, ವಾರ ಅಥವಾ ಮಾಸಿಕ ದರಗಳ ಆಧಾರದ ಮೇಲೆ ಮಜೂರಿಗಳನ್ನು ನೀಡಲಾಗುವ ವ್ಯಕ್ತಿಗಳಿಗೆ
(d) ಪೂರ್ಣಕಾಲಿಕ ಉದ್ಯೋಗದಲ್ಲಿರದ ವ್ಯಕ್ತಿಗಳಿಗೆ;
(e) ಚಿಲ್ಲರ ಕೆಲಸದ ದರದ ಆಧಾರದ ಮೇಲೆ ಮಜೂರಿ ನೀಡಲಾಗುವ ವ್ಯಕ್ತಿಗಳಿಗೆ; (f) ಕರಾರಿನಲ್ಲಿ ಅನ್ಯಥಾ ಉಪಬಂಧಿಸಲಾಗಿದ್ದ ಹೊರತು, ಕರಾರು ಆಧಾರದ ಮೇಲೆ ನೇಮಕಗೊಂಡ ವ್ಯಕ್ತಿಗಳಿಗೆ
(g) ಸಂಚಿತ ವೇತನ ಅಥವಾ ಸಂಬಳದ ಆಧಾರದ ಮೇಲೆ ನೇಮಕಗೊಂಡ ವ್ಯಕ್ತಿಗಳಿಗೆ; h) ನಿವೃತ್ತಿ ನಂತರ ಸರ್ಕಾರಿ ಸೇವೆಗಳಲ್ಲಿ ಮರುನೇಮಕಗೊಂಡ ವ್ಯಕ್ತಿಗಳಿಗೆ 2) ಭಾರತ ಸಂವಿಧಾನದ 187ನೇ ಅನುಚ್ಛೇದದ (3)ನೇ ಖಂಡ, 229ನೇ ಅನುಚ್ಛೇದದ (2)ನೇ ಖಂಡದ ಅಥವಾ 318ನೇ ಅನುಚ್ಛೇದದ (ಬಿ) ಉಪ-ಖಂಡದ ಮೇರೆಗೆ ರಚಿಸಲಾದ ನಿಯಮಗಳ ಮೂಲಕ ಯಾವ ವ್ಯಕ್ತಿಗಳ ಸೇವಾ ಷರತ್ತುಗಳನ್ನು ಕ್ರಮಬದ್ಧಗೊಳಿಸಲಾಗಿದೆಯೋ ಆ ವ್ಯಕ್ತಿಗಳಿಗೆ
(i) ಯು.ಜಿ.ಸಿ./ಎ.ಐ.ಸಿ.ಟಿ.ಇ./ಐ.ಸಿ.ಎ.ಆರ್.
ಪಡೆಯುತ್ತಿರುವ ವ್ಯಕ್ತಿಗಳಿಗೆ;
ವೇತನ ಶ್ರೇಣಿಗಳಲ್ಲಿ ವೇತನ
(k) ರಾಷ್ಟ್ರೀಯ ನ್ಯಾಯಿಕ ವೇತನ ಆಯೋಗದ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ನ್ಯಾಯಾಂಗ ಸೇವೆಗೆ ಸೇರಿದ ಅಧಿಕಾರಿಗಳು;
(i) ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಅಖಿಲ ಭಾರತ ಸೇವೆಗಳಿಗೆ ಸೇರಿದ ವ್ಯಕ್ತಿಗಳಿಗೆ, ಮತ್ತು
– (m)ಸರ್ಕಾರವು, ಆದೇಶದ ಮೂಲಕ, ಈ ನಿಯಮಗಳ ಎಲ್ಲಾ ಅಥವಾ ಯಾವುದೇ ಡಿ ಉಪಬಂಧಗಳ ಪ್ರವರ್ತನೆಯಿಂದ ನಿರ್ದಿಷ್ಟವಾಗಿ ಹೊರತುಪಡಿಸಬಹುದಾದ ಯಾವುದೇ ಇತರ ವರ್ಗ ಅಥವಾ ಪ್ರವರ್ಗದ ವ್ಯಕ್ತಿಗಳಿಗೆ.
3. ಪರಿಭಾಷೆಗಳು:- ಈ ನಿಯಮಗಳಲ್ಲಿ, ಸಂದರ್ಭವು ಅನ್ಯಥಾ ಅಗತ್ಯಪಡಿಸದ ಹೊರತು:-
(a) ‘ಸರ್ಕಾರ’ ಎಂದರೆ ಕರ್ನಾಟಕ ಸರ್ಕಾರ:

(b) ‘ಸರ್ಕಾರಿ ನೌಕರ’ ಎಂದರ, ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು, 1977ರ ನಿಯಮ (2)ರ ಉಪನಿಯಮ (1)ರ ಖಂಡ (ಕ) ರಲ್ಲಿ ನಿಗದಿಪಡಿಸಲಾದ ಸಮಾನ ಅರ್ಥ.
(c) ‘ಮೂಲ ವೇತನ’ ಎಂದರೆ ಸರ್ಕಾರಿ ನೌಕರನು ‘ಪ್ರಸಕ್ತ ಶ್ರೇಣಿ’ ಯಲ್ಲಿ 2022ರ ಜುಲೈ 1 ರಂದು ಅಥವಾ ಆ ತರುವಾಯ ಯಾವುದೇ ದಿನಾಂಕದಂದು ‘ಪರಿಷ್ಕೃತ ಶ್ರೇಣಿ’ ಯಲ್ಲಿ ಅವನ 27. ವೇತನವನ್ನು ನಿಗದಿಪಡಿಸಲಾಗುವ ದಿನದಂದು ಅವನು ಪಡೆಯುತ್ತಿರುವ ಮೂಲ ವೇತನ ೪. ಮತ್ತು ಅದು ಈ ಕೆಳಗಿನವುಗಳನ್ನು ಒಳಗೊಂಡಿರುತ್ತದೆ. ಅವುಗಳೆಂದರೆ:-
(d)ನೌಕರಣ
(i) ವಾರ್ಷಿಕ ವೇತನ ಬಡ್ತಿ:
(i) ಪ್ರಸಕ್ತ ಶ್ರೇಣಿಯ ಗರಿಷ್ಠ ವೇತನಕ್ಕಿಂತ ಹೆಚ್ಚಿಗೆ ನೀಡಲಾದ ಸ್ಥಗಿತ ವೇತನ ಬಡ್ತಿ; (i) 2018 ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ 7 ನೇ ನಿಯಮದ (3) ನೇ ಉಪನಿಯಮದ ಮೇರೆಗೆ ನೀಡಲಾದ ವೈಯಕ್ತಿಕ ವೇತನ (ವೈ.ವೇ.): ಮತ್ತು
(iv) 20, 25 ಮತ್ತು 30 ವರ್ಷಗಳ ಪದೋನ್ನತಿ ರಹಿತ ಸೇವೆಗಾಗಿ ಪ್ರಸಕ್ತ ಶ್ರೇಣಿಯಲ್ಲಿ ಗರಿಷ್ಠ ವೇತನಕ್ಕಿಂತ ಹೆಚ್ಚಿಗೆ ಮಂಜೂರು ಮಾಡಲಾದ ಹೆಚ್ಚುವರಿ ವೇತನ ಬಡ್ತಿ;
ಪರಂತು, ಅದು ಈ ಮುಂದಿನವುಗಳನ್ನು ಒಳಗೊಳ್ಳತಕ್ಕದ್ದಲ್ಲ; ಎಂದರೆ –
(1)ವಿಶೇಷ ಭತ್ಯೆ;
(ii)ಮೇಲೆ (ii) ರಲ್ಲಿ ನಮೂದಿಸಲಾದುದನ್ನು ಹೊರತುಪಡಿಸಿ ವೈಯಕ್ತಿಕ ವೇತನ: (ii) ತಾಂತ್ರಿಕ ವೇತನ, ಮತ್ತು
(iv) ಕರ್ನಾಟಕ ನಾಗರಿಕ ಸೇವಾ ನಿಯಮಗಳ 8ನೇ ನಿಯಮದ ಉಪನಿಯಮ (32)ರ ಮೇರೆಗೆ, ಸರ್ಕಾರವು ವೇತನವೆಂದು ವಿಶೇಷವಾಗಿ ವರ್ಗೀಕರಿಸಿದ ಯಾವುದೇ ಇತರ ಉಪಲಬ್ಧಗಳು.
ಪಿಂಚಣಿ: ಈ ನಿಯಮಗಳ ಉದ್ದೇಶಕ್ಕಾಗಿ ಪಿಂಚಣಿ ಎಂದರೆ ಮೂಲವೇತನವನ್ನು ಆಧಾರವಾಗಿರಿಸಿ ಲೆಕ್ಕ ಹಾಕಲಾದ ಕುಟುಂಬ ಪಿಂಚಣಿಯನ್ನು ಒಳಗೊಂಡಂತೆ ಪಿಂಚಣಿ. ಆದರೆ ಅದು ನಿವೃತ್ತಿ ಸೌಲಭ್ಯಗಳಾದ ಮರಣ – ನಿವೃತ್ತಿ ಉಪದಾನ, ಪರಿವರ್ತಿತ ನಿವೃತ್ತಿ ವೇತನದ ಮೊತ್ತ, ಅಂತಿಮ ಗಳಿಕೆ ರಜಾ ಸೌಲಭ್ಯ ಇತ್ಯಾದಿಗಳನ್ನು ಒಳಗೊಳ್ಳುವುದಿಲ್ಲ.

ಆ.19ರಂದು ರಾಜ್ಯಾಧ್ಯಂತ ‘ಜಿಲ್ಲಾ ಕೇಂದ್ರ’ಗಳಲ್ಲಿ ಪ್ರತಿಭಟನೆಗೆ ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್’ ಆದೇಶ | Karnataka Congress

BREAKING : ಪ್ರಾಸಿಕ್ಯೂಷನ್ ಗೆ ಅನುಮತಿ : `CM ಸಿದ್ದರಾಮಯ್ಯ’ ಬೆನ್ನಿಗೆ ನಿಂತ ಕುರುಬ ಸಮುದಾಯ

Share. Facebook Twitter LinkedIn WhatsApp Email

Related Posts

BREAKING : ಕೆಲಸ ಕೊಡಿಸೋದಾಗಿ 14 ಲಕ್ಷಕ್ಕೂ ಅಧಿಕ ವಂಚನೆ : ಸಿಸಿಬಿ ಪೊಲೀಸರಿಂದ ಕಂಪನಿ HR ಅರೆಸ್ಟ್

14/05/2025 7:48 PM1 Min Read

GOOD NEWS: ಹುಬ್ಬಳ್ಳಿ-ಕುಷ್ಟಗಿ ನಡುವೆ ಹೊಸ ದೈನಂದಿನ ಎಕ್ಸ್‌ಪ್ರೆಸ್‌ ರೈಲು ಸಂಚಾರ ಆರಂಭ

14/05/2025 7:47 PM2 Mins Read

ಗುಡುಗು-ಸಿಡಿಲಿನಿಂದ ರಕ್ಷಿಸಿಕೊಳ್ಳಲು ಈ ಸಲಹೆ ತಪ್ಪದೇ ಪಾಲಿಸಿ

14/05/2025 7:44 PM2 Mins Read
Recent News

BREAKING : ಕೆಲಸ ಕೊಡಿಸೋದಾಗಿ 14 ಲಕ್ಷಕ್ಕೂ ಅಧಿಕ ವಂಚನೆ : ಸಿಸಿಬಿ ಪೊಲೀಸರಿಂದ ಕಂಪನಿ HR ಅರೆಸ್ಟ್

14/05/2025 7:48 PM

GOOD NEWS: ಹುಬ್ಬಳ್ಳಿ-ಕುಷ್ಟಗಿ ನಡುವೆ ಹೊಸ ದೈನಂದಿನ ಎಕ್ಸ್‌ಪ್ರೆಸ್‌ ರೈಲು ಸಂಚಾರ ಆರಂಭ

14/05/2025 7:47 PM

ಗುಡುಗು-ಸಿಡಿಲಿನಿಂದ ರಕ್ಷಿಸಿಕೊಳ್ಳಲು ಈ ಸಲಹೆ ತಪ್ಪದೇ ಪಾಲಿಸಿ

14/05/2025 7:44 PM

ಅಕ್ಟೋಬರ್.2ರಿಂದ KRSನಲ್ಲಿ ಕಾವೇರಿ ಆರತಿ: ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್

14/05/2025 7:39 PM
State News
KARNATAKA

BREAKING : ಕೆಲಸ ಕೊಡಿಸೋದಾಗಿ 14 ಲಕ್ಷಕ್ಕೂ ಅಧಿಕ ವಂಚನೆ : ಸಿಸಿಬಿ ಪೊಲೀಸರಿಂದ ಕಂಪನಿ HR ಅರೆಸ್ಟ್

By kannadanewsnow0514/05/2025 7:48 PM KARNATAKA 1 Min Read

ಬೆಂಗಳೂರು : ಕಂಪನಿಯಲ್ಲಿ ಕೆಲಸ ಕೊಡಿಸುವ ಆಮಿಷ ತೋರಿಸಿ, ಅನೇಕರಿಂದ ಸುಮಾರು 14 ಲಕ್ಷಕ್ಕೂ ಅಧಿಕ ಹಣ ಪಡೆದು ವಂಚನೆ…

GOOD NEWS: ಹುಬ್ಬಳ್ಳಿ-ಕುಷ್ಟಗಿ ನಡುವೆ ಹೊಸ ದೈನಂದಿನ ಎಕ್ಸ್‌ಪ್ರೆಸ್‌ ರೈಲು ಸಂಚಾರ ಆರಂಭ

14/05/2025 7:47 PM

ಗುಡುಗು-ಸಿಡಿಲಿನಿಂದ ರಕ್ಷಿಸಿಕೊಳ್ಳಲು ಈ ಸಲಹೆ ತಪ್ಪದೇ ಪಾಲಿಸಿ

14/05/2025 7:44 PM

ಅಕ್ಟೋಬರ್.2ರಿಂದ KRSನಲ್ಲಿ ಕಾವೇರಿ ಆರತಿ: ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್

14/05/2025 7:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.