Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಸಿಎಂ ಫೋಟೋ ಬಳಸಿ ಪ್ರಚೋದನಕಾರಿ ಪೋಸ್ಟ್ : ಟಿವಿ ವಿಕ್ರಂ ಸಂಸ್ಥಾಪಕ ಮಹೇಶ್ ಹೆಗ್ಡೆ ಅರೆಸ್ಟ್

13/09/2025 6:13 AM

GOOD NEWS: ರಾಜ್ಯ ಸರ್ಕಾರದಿಂದ ಡಯಾಲಿಸಿಸ್ ರೋಗಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಮನೆಯಲ್ಲೇ ದೊರೆಯಲಿದೆ ಚಿಕಿತ್ಸೆ

13/09/2025 6:10 AM

BIG NEWS : ಬೆಂಗಳೂರಿಗರೆ ಎಚ್ಚರ : ಇನ್ಮುಂದೆ ನಗರದಲ್ಲಿ ರಸ್ತೆಗೆ ಕಸ ಎಸೆದರೆ 2 ಸಾವಿರ ದಂಡ ಫಿಕ್ಸ್!

13/09/2025 6:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ : ʻನಿವೃತ್ತ ವೇತನʼ ಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
KARNATAKA

ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ : ʻನಿವೃತ್ತ ವೇತನʼ ಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

By kannadanewsnow5725/05/2024 1:37 PM

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ನಿವೃತ್ತ ವೇತನದ ಕುರಿತಂತೆ ರಾಜ್ಯ ಸರ್ಕಾರವು ನಿವೃತ್ತಿ ವೇತನ ನಿಯಮಗಳನ್ನು ಸರಳೀಕರಿಸಿದ್ದು, ನಿವೃತ್ತಿ ವೇತನ ಕಡತಗಳನ್ನು ವಿಳಂಬ ಮಾಡದೆ ಸಿದ್ದಪಡಿಸಬೇಕು. ವಿಳಂಬವಾದಲ್ಲಿ ನೌಕರನಿಗೆ ಆರ್ಥಿಕ ತೊಂದರೆಗಳಾಗುತ್ತವೆ ಎಂದು ಸೂಚನೆ ನೀಡಲಾಗಿದೆ.

ಕಚೇರಿ ಮುಖ್ಯಸ್ತರು ನಿವೃತ್ತರಾಗುವ ನಾನ್ ಗೆಜೆಟೆಡ್ ನೌಕರನಿಂದ ನಮೂನೆ-1ಬಿ ನಲ್ಲಿ ಒಂದು ವರ್ಷ ಮೊದಲೇ ವಿವರಗಳನ್ನು ಪಡೆದಿರಬೇಕು. ಕಚೇರಿ ಮುಖ್ಯಸ್ತರು ನಿವೃತ್ತರಾಗುವ ಗೆಜೆಟೆಡ್ ನೌಕರನಿಂದ ನಮೂನೆ-1ಬಿ ನಲ್ಲಿ ಒಂದು ವರ್ಷ ಮೊದಲೇ ವಿವರಗಳನ್ನು ಪಡೆದು ಮಹಾಲೇಖಪಾಲರಿಗೆ ಸಲ್ಲಿಸಬೇಕು. ನಿವೃತ್ತನಾಗುವ ಸರ್ಕಾರಿ ನೌಕರನಿಂದ ಪಡೆದ ನಮೂನೆ-1ಬಿ ವಿವರಗಳನ್ನು ಮತ್ತು ಇತರೆ ದಾಖಲೆಗಳನ್ನು ನಿವೃತ್ತಿ ದಿನಾಂಕಕ್ಕಿಂತ ಮೂರು ತಿಂಗಳು ಮುಂಚಿತವಾಗಿ ಮಹಾಲೇಖಪಾಲರಿಗೆ ಕಳುಹಿಸಬೇಕು.

285 ಮೇರೆಗೆ ನಿವೃತ್ತರಾಗುವ ನೌಕರರ ವಿವರಗಳನ್ನು 1 ಬಿ ನಮೂನೆಯಲ್ಲಿ ಸ್ವಯಂ ನಿವೃತ್ತಿ ಅಂಗೀಕಾರ ಆದೇಶ ಬಂದ ನಂತರ ಪಡೆದು ನಿವೃತ್ತಿ ವೇತನ ಕಡತ ತಯಾರಿಸಬೇಕು. ಮಹಾಲೇಖಪಾಲರು ಪ್ರತಿ ವರ್ಷದ ಜನವರಿ31 ಮತ್ತು ಜುಲೈ-31 ನಲ್ಲಿ ಮುಂದಿನ 12 ಮತ್ತು 18 ತಿಂಗಳಲ್ಲಿ ನಿವೃತ್ತರಾಗುವ ಸೇವಾ ಪುಸ್ತಕವಿಲ್ಲದ ಗೆಜೆಟೆಡ್ ಅಧಿಕಾರಿಗಳ ಪಟ್ಟಿಯನ್ನು ತಯಾರಿಸಿ ಇಲಾಖಾ ಮುಖ್ಯಸ್ಥರಿಗೆ ಕಳುಹಿಸುತ್ತಾರೆ. ಇಲಾಖಾ ಮುಖ್ಯಸ್ಥರು ಮಹಾಲೇಖಪಾಲರು ಕೇಳಿರುವ ಗೆಜೆಟೆಡ್ ಅಧಿಕಾರಿಗಳ ಸೇವಾವಹಿಗಳನ್ನು ಕಳುಹಿಸುತ್ತಾರೆ. ಈ ಪ್ರಕ್ರಿಯೆ ಒಂದು ತಿಂಗಳಲ್ಲಿ ಪೂರ್ಣವಾಗಬೇಕು. ಇಲಾಖಾ ಮುಖ್ಯಸ್ಥರೇ ಇವರುಗಳ ಬೇಬಾಕಿ ಪ್ರಮಾಣ ಪತ್ರವನ್ನು ಕೂಡ ಕಳುಹಿಸಿಕೊಡ ಬೇಕಾಗಿರುತ್ತದೆ. 15 ದಿನ ಮುಂಚಿತವಾಗಿಯೇ ಮಹಾಲೇಖಪಾಲರು ಪಿಂಚಣಿ ಪ್ರಾಧಿಕಾರಣವನ್ನು ಕಳುಹಿಸಿಕೊಡುವ ವ್ಯವಸ್ಥೆ ಮಾಡುತ್ತಾರೆ.

ನಿವೃತ್ತಿ ವೇತನ ಅರ್ಜಿಯ ಜೊತೆಯಲ್ಲಿ ಇರಬೇಕಾದ ದಾಖಲೆಗಳು

* ಯಥಾವಿಧಿ ಪೂರ್ತಿಯಾಗಿರುವ ಸೇವಾ ಪುಸ್ತಕ

* ನಮೂನೆ-1

* ಅಶಕ್ತತಾ ಪ್ರಮಾಣಪತ್ರ

* ಸೇವಾ ವಿವರಣೆಗಳ ತಃಖ್ಯೆ ನಮೂನೆ-7

* ಪಿಂಚಣಿ ಲೆಕ್ಕಾಚಾರ ತಃಖ್ಯೆ

* ಸರಾಸರಿ ಉಪಲಬ್ದಗಳ ವಿವರ

* ಕೊನೆಯ ವೇತನ ಪ್ರಮಾಣ ಪತ್ರ
ನಿವೃತ್ತಿ ವೇತನ ಅರ್ಜಿಯ ಜೊತೆಯಲ್ಲಿ ಇರಬೇಕಾದ ದಾಖಲಾತಿಗಳು[333

* ಕುಟುಂಬದ ಸದಸ್ಯರ ವಿವರ ತಃಖ್ಯೆ:ಹೆಸರು /ಸಂಬಂಧ/ವಯಸ್ಸು/ಜನ್ಮದಿನಾಂಕ/ವಿವಾಹಿತ/ಅವಿವಾಹಿತ

* ಖಾಯಂ ವಿಳಾಸ

* ಖಜಾನೆ ವಿಳಾಸ

* ಯಾವುದೇ ಉಪದಾನ ಸ್ವೀಕರಿಸಿಲ್ಲದಿರುವ ಬಗ್ಗೆ ಘೋಷಣೆ

* ವಸೂಲಾತಿಗಾಗಿ ಒಪ್ಪಿಗೆ ಪತ್ರ

* ಬೇಬಾಕಿ ಪ್ರಮಾಣ ಪತ್ರ

* ಇಲಾಖಾ ವಿಚಾರಣೆಗಳು ಬಾಕಿ ಇಲ್ಲದಿರುವ ಬಗ್ಗೆ ಪ್ರಮಾಣ ಪತ್ರ

* ಮುಂಗಡಗಳು ಬಾಕಿ ಇಲ್ಲದಿರುವ ಬಗ್ಗೆ ಪ್ರಮಾಣ ಪತ್ರ

* ಎತ್ತರ ಗುರುತು ಚೀಟಿ [3 ಪ್ರತಿ]

* ಜಂಟಿ ಭಾವ ಚಿತ್ರಗಳು [3 ಪ್ರತಿ]

* ಮಾದರಿ ಸಹಿಗಳು[3 ಪ್ರತಿ]

* ನಿವೃತ್ತಿ ವೇತನ, ಉಪದಾನ, ಪರಿವರ್ತಿತ ಪಿಂಚಣಿ ಮತ್ತು ಕುಟುಂಬ ಪಿಂಚಣಿ ಲೆಕ್ಕಾಚಾರ ಸಂಖ್ಯೆ.

 

 

'ರಾಜ್ಯ ಸರ್ಕಾರಿ ನೌಕರ'ರಿಗೆ ಮಹತ್ವದ ಮಾಹಿತಿ: 'ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ'ಗೆ ಅರ್ಜ ಆಹ್ವಾನ Important information for state government employees: These documents are mandatory for applying for 'retirement pay'
Share. Facebook Twitter LinkedIn WhatsApp Email

Related Posts

BREAKING : ಸಿಎಂ ಫೋಟೋ ಬಳಸಿ ಪ್ರಚೋದನಕಾರಿ ಪೋಸ್ಟ್ : ಟಿವಿ ವಿಕ್ರಂ ಸಂಸ್ಥಾಪಕ ಮಹೇಶ್ ಹೆಗ್ಡೆ ಅರೆಸ್ಟ್

13/09/2025 6:13 AM1 Min Read

GOOD NEWS: ರಾಜ್ಯ ಸರ್ಕಾರದಿಂದ ಡಯಾಲಿಸಿಸ್ ರೋಗಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಮನೆಯಲ್ಲೇ ದೊರೆಯಲಿದೆ ಚಿಕಿತ್ಸೆ

13/09/2025 6:10 AM3 Mins Read

BIG NEWS : ಬೆಂಗಳೂರಿಗರೆ ಎಚ್ಚರ : ಇನ್ಮುಂದೆ ನಗರದಲ್ಲಿ ರಸ್ತೆಗೆ ಕಸ ಎಸೆದರೆ 2 ಸಾವಿರ ದಂಡ ಫಿಕ್ಸ್!

13/09/2025 6:06 AM1 Min Read
Recent News

BREAKING : ಸಿಎಂ ಫೋಟೋ ಬಳಸಿ ಪ್ರಚೋದನಕಾರಿ ಪೋಸ್ಟ್ : ಟಿವಿ ವಿಕ್ರಂ ಸಂಸ್ಥಾಪಕ ಮಹೇಶ್ ಹೆಗ್ಡೆ ಅರೆಸ್ಟ್

13/09/2025 6:13 AM

GOOD NEWS: ರಾಜ್ಯ ಸರ್ಕಾರದಿಂದ ಡಯಾಲಿಸಿಸ್ ರೋಗಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಮನೆಯಲ್ಲೇ ದೊರೆಯಲಿದೆ ಚಿಕಿತ್ಸೆ

13/09/2025 6:10 AM

BIG NEWS : ಬೆಂಗಳೂರಿಗರೆ ಎಚ್ಚರ : ಇನ್ಮುಂದೆ ನಗರದಲ್ಲಿ ರಸ್ತೆಗೆ ಕಸ ಎಸೆದರೆ 2 ಸಾವಿರ ದಂಡ ಫಿಕ್ಸ್!

13/09/2025 6:06 AM

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ‘ಸಂಬಳ ಪ್ಯಾಕೇಜ್’ನಲ್ಲಿ ನೋಂದಾಯಿಸಿಕೊಳ್ಳಲು ಕಾಲಾವಧಿ ವಿಸ್ತರಣೆ

13/09/2025 5:31 AM
State News
KARNATAKA

BREAKING : ಸಿಎಂ ಫೋಟೋ ಬಳಸಿ ಪ್ರಚೋದನಕಾರಿ ಪೋಸ್ಟ್ : ಟಿವಿ ವಿಕ್ರಂ ಸಂಸ್ಥಾಪಕ ಮಹೇಶ್ ಹೆಗ್ಡೆ ಅರೆಸ್ಟ್

By kannadanewsnow0513/09/2025 6:13 AM KARNATAKA 1 Min Read

ದಕ್ಷಿಣಕನ್ನಡ : ಮುಖ್ಯಮಂತ್ರಿಯ ಫೋಟೋ ಬಳಸಿ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಟೀವಿ ವಿಕ್ರಂ ಸಂಸ್ಥಾಪಕ ಮಹೇಶ್…

GOOD NEWS: ರಾಜ್ಯ ಸರ್ಕಾರದಿಂದ ಡಯಾಲಿಸಿಸ್ ರೋಗಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಮನೆಯಲ್ಲೇ ದೊರೆಯಲಿದೆ ಚಿಕಿತ್ಸೆ

13/09/2025 6:10 AM

BIG NEWS : ಬೆಂಗಳೂರಿಗರೆ ಎಚ್ಚರ : ಇನ್ಮುಂದೆ ನಗರದಲ್ಲಿ ರಸ್ತೆಗೆ ಕಸ ಎಸೆದರೆ 2 ಸಾವಿರ ದಂಡ ಫಿಕ್ಸ್!

13/09/2025 6:06 AM

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ‘ಸಂಬಳ ಪ್ಯಾಕೇಜ್’ನಲ್ಲಿ ನೋಂದಾಯಿಸಿಕೊಳ್ಳಲು ಕಾಲಾವಧಿ ವಿಸ್ತರಣೆ

13/09/2025 5:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.