Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ವರದಕ್ಷಿಣೆ ಕಿರುಕುಳ : ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಉಪನ್ಯಾಸಕಿ ಆತ್ಮಹತ್ಯೆ.!

26/08/2025 7:31 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಎಲ್ಲಾ ತಾಲೂಕುಗಳಲ್ಲಿಯೂ `ಪೌತಿ ಖಾತೆ’ ಅಭಿಯಾನ

26/08/2025 7:25 AM

ಭಾರತ-ಪಾಕ್ ಸಂಘರ್ಷ: 7 ಜೆಟ್ ವಿಮಾನಗಳ ಪತನವಾಗಿದೆ ಎಂದ ಟ್ರಂಪ್

26/08/2025 7:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಗ್ರಾಮ ಆಡಳಿತ ಅಧಿಕಾರಿಗಳ(VA) ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ
KARNATAKA

BIG NEWS: ಗ್ರಾಮ ಆಡಳಿತ ಅಧಿಕಾರಿಗಳ(VA) ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ

By kannadanewsnow0918/12/2024 2:39 PM

ಬೆಂಗಳೂರು: ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಸಂಬಂಧ ಮಹತ್ವದ ಮಾಹಿತಿಯನ್ನು ಅಭ್ಯರ್ಥಿಗಳಿಗೆ ಇಲಾಖೆ ಹಂಚಿಕೊಂಡಿದೆ. ಅದೇನು ಅಂತ ಮುಂದೆ ಓದಿ.

ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ದಾವಣಗೆರೆ ಜಿಲ್ಲೆ ಹೊರತುಪಡಿಸಿ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖೇನ ನೇಮಕಾತಿ ಮಾಡಲು ಉಲ್ಲೇಖ(1)ರಲ್ಲಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ ಎಂದಿದ್ದಾರೆ.

ಅದರಂತೆ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಒಟ್ಟು 5,70,982 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಸದರಿ ಅಭ್ಯರ್ಥಿಗಳಿಗೆ ದಿನಾಂಕ:29.09.2024 ರಂದು ಕಡ್ಡಾಯ ಕನ್ನಡ ಪರೀಕ್ಷೆಯನ್ನು ನಡೆಸಲಾಗಿ ಸದರಿ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಒಟ್ಟು 4,16,459 ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 166 ಸೇನೆನಿ 2024 ದಿನಾಂಕ:10.09.2024 ರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ -ಸಿ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಎಲ್ಲಾ ಪವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದ ಹಿನ್ನೆಲೆಯಲ್ಲಿ ಪಸ್ತಾಪಿತ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅವಕಾಶ ನೀಡಲಾಗಿರುತ್ತದೆ. ಅದರಂತೆ ಒಟ್ಟು 62,927 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಹೊಸದಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ:26.10.2024 ರಂದು ಕಡ್ಡಾಯ ಕನ್ನಡ ಮತ್ತು ಒಟ್ಟು 4,79,386 ಅಭ್ಯರ್ಥಿಗಳಿಗೆ ದಿನಾಂಕ:27.10.2024 ರಂದು ಎಲ್ಲಾ ಜಿಲ್ಲೆಗಳಲ್ಲಿ ಪತ್ರಿಕೆ -1 ಮತ್ತು ಪತ್ರಿಕೆ -2 ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿರುತ್ತದೆ ಎಂದಿದ್ದಾರೆ.

ಅದರಂತೆ ಅಭ್ಯರ್ಥಿಗಳ ಪತ್ರಿಕೆ-1 ಮತ್ತು ಪತ್ರಿಕೆ-2 ಗಳ ತಾತ್ಕಾಲಿಕ ಅಂಕ ಪಟ್ಟಿಯನ್ನು ಪ್ರಾಧಿಕಾರ ಪಕಟಿಸಿ ದಿನಾಂಕ:28.11.2024ರೊಳಗೆ ಸದರಿ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ ಎಂದು ಹೇಳಿದ್ದಾರೆ.

ಅದರಂತೆ ತಾತ್ಕಾಲಿಕ ಅಂಕಪಟ್ಟಿಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ದಿನಾಂಕ:09.12.2024 ರಂದು ಜಿಲ್ಲಾವಾರು ಅಂತಿಮ ಅಂಕ ಪಟ್ಟಿಯನ್ನು ಪ್ರಾಧಿಕಾರ ತನ್ನ ವೆಬ್‌ಸೈಟ್ ನಲ್ಲಿ ಪ್ರಕಟಿಸಿರುತ್ತದೆ. ಅಂತಿಮ ಅಂಕಪಟ್ಟಿಯಲ್ಲಿನ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾದ ಮತ್ತು ಅರ್ಹತೆ ಹೊಂದಿದ ಅಭ್ಯರ್ಥಿಗಳ ವಿವರಗಳನ್ನು ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಂಬೇಡ್ಕರ್ ಬಗ್ಗೆ ಸಿಎಂ ಸಿದ್ಧರಾಮಯ್ಯ ಅವರದ್ದು ಅಂತರಂಗ, ಬಹಿರಂಗ ಶುದ್ಧಿ ಇಲ್ಲದ ಚುನಾವಣಾ ಬೂಟಾಟಿಕೆ ಮಾತ್ರ: ಆರ್ ಅಶೋಕ್

ಪಿಂಚಣಿ ಅರ್ಜಿಗಳನ್ನು ಅಪ್ಲೋಡ್ ಮಾಡಲು ಉದ್ಯೋಗದಾತರಿಗೆ ಜ.31, 2025 ರವರೆಗೆ ವಿಸ್ತರಿಸಿದ EPFO – Kannada News | India News | Breaking news | Live news | Kannada | Kannada News | Karnataka News | Karnataka News

Share. Facebook Twitter LinkedIn WhatsApp Email

Related Posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಎಲ್ಲಾ ತಾಲೂಕುಗಳಲ್ಲಿಯೂ `ಪೌತಿ ಖಾತೆ’ ಅಭಿಯಾನ

26/08/2025 7:25 AM1 Min Read

BREAKING : ಬೆಂಗಳೂರಲ್ಲಿ ರಾತ್ರೋರಾತ್ರಿ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ DCM ಡಿ.ಕೆ.ಶಿವಕುಮಾರ್.!

26/08/2025 7:19 AM1 Min Read

BREAKING : ರಾಜ್ಯ ಸರ್ಕಾರದಿಂದ ಮತ್ತೆ 16 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ |KAS officer Transfer

26/08/2025 7:14 AM1 Min Read
Recent News

SHOCKING : ವರದಕ್ಷಿಣೆ ಕಿರುಕುಳ : ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಉಪನ್ಯಾಸಕಿ ಆತ್ಮಹತ್ಯೆ.!

26/08/2025 7:31 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಎಲ್ಲಾ ತಾಲೂಕುಗಳಲ್ಲಿಯೂ `ಪೌತಿ ಖಾತೆ’ ಅಭಿಯಾನ

26/08/2025 7:25 AM

ಭಾರತ-ಪಾಕ್ ಸಂಘರ್ಷ: 7 ಜೆಟ್ ವಿಮಾನಗಳ ಪತನವಾಗಿದೆ ಎಂದ ಟ್ರಂಪ್

26/08/2025 7:24 AM

BREAKING : ಬೆಂಗಳೂರಲ್ಲಿ ರಾತ್ರೋರಾತ್ರಿ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ DCM ಡಿ.ಕೆ.ಶಿವಕುಮಾರ್.!

26/08/2025 7:19 AM
State News
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಎಲ್ಲಾ ತಾಲೂಕುಗಳಲ್ಲಿಯೂ `ಪೌತಿ ಖಾತೆ’ ಅಭಿಯಾನ

By kannadanewsnow5726/08/2025 7:25 AM KARNATAKA 1 Min Read

ಬೆಂಗಳೂರು: ರಾಜ್ಯದ ಎಲ್ಲಾ ತಾಲೂಕುಗಳಲ್ಲಿಯೂ ಅಭಿಯಾನ ಮಾದರಿಯಲ್ಲಿ ಪೌತಿ ಖಾತೆ ಮಾಡಿಕೊಡಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.…

BREAKING : ಬೆಂಗಳೂರಲ್ಲಿ ರಾತ್ರೋರಾತ್ರಿ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ DCM ಡಿ.ಕೆ.ಶಿವಕುಮಾರ್.!

26/08/2025 7:19 AM

BREAKING : ರಾಜ್ಯ ಸರ್ಕಾರದಿಂದ ಮತ್ತೆ 16 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ |KAS officer Transfer

26/08/2025 7:14 AM

BIG NEWS : `ಅಟ್ರಾಸಿಟಿ’ ಪ್ರಕರಣದಲ್ಲಿ 60 ದಿನಗಳಲ್ಲಿ ದೋಷಾರೋಪ ಸಲ್ಲಿಕೆ ಕಡ್ಡಾಯ : CM ಸಿದ್ದರಾಮಯ್ಯ ಖಡಕ್ ಸೂಚನೆ

26/08/2025 6:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.